5:25 PM Friday19 - September 2025
ಬ್ರೇಕಿಂಗ್ ನ್ಯೂಸ್
ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ… ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ

ಇತ್ತೀಚಿನ ಸುದ್ದಿ

ಸೆಕ್ಯುರಿಟಿ ಇಲ್ಲ, ಸಿಸಿ ಕ್ಯಾಮೆರಾ ಇಲ್ಲ: ಮಸ್ಕಿ ಕೃಷಿ ಕೇಂದ್ರದ ಬೀಗ ಮುರಿದು ಅಮೂಲ್ಯ ವಸ್ತುಗಳ ಕಳವು

09/11/2021, 21:12

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ಮಸ್ಕಿ ಸೂರ್ಯನಗರದ ಕೃಷಿ ಕೇಂದ್ರದಲ್ಲಿ ನಿನ್ನೆ ರಾತ್ರಿ ಕಳ್ಳರು ಬೀಗ ಮುರಿದು ರೈತರು ಉಪಕರಣಗಳು ಸೇರಿದಂತೆ ಬ್ಯಾಟರಿ ಇನ್ವರ್ಟರ್ 40 ತಾಡಪಲ್ಲು ಸೇರಿದಂತೆ ಇನ್ನಿತರ ವಸ್ತುಗಳನ್ನು ಕಳವು ಮಾಡಿದ್ದಾರೆ.

ಕೃಷಿ ಸಹಾಯಕ ರಮೇಶ್  ಅವರು ಮಾಧ್ಯಮಕ್ಕೆ ಈ ವಿಚಾರ ತಿಳಿಸಿದ್ದಾರೆ.



ಮಸ್ಕಿ ಪಿಎಸ್ಐ ಸಿದ್ದರಾಮ ಬಿದರಾಣಿ ತನಿಖೆ ನಡೆಸುತ್ತಿದ್ದಾರೆ. ಜನವಸತಿ ಇಲ್ಲದ ಪ್ರದೇಶದಲ್ಲಿ ಕೃಷಿ ಕೇಂದ್ರ ಮಾಡಿರೋದು ಮೊದಲನೇ ತಪ್ಪು ಎಂದು ರೈತರು ಹೇಳಿದ್ದಾರೆ. ಇದು ಮೂರನೇ ಬಾರಿ  ನಡೆದ ಘಟನೆಯಾಗಿದೆ. ರಾತ್ರಿ ಸೆಕ್ಯೂರಿಟಿ ವ್ಯವಸ್ಥೆ ಇಲ್ಲ. ಸಿಸಿ ಕ್ಯಾಮೆರಾ ಅಳವಡಿಕೆ ಇಲ್ಲ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ ಎಂದು ರೈತರು ಆಪಾದಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು