11:02 PM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಸೆಕ್ಯುರಿಟಿ ಇಲ್ಲ, ಸಿಸಿ ಕ್ಯಾಮೆರಾ ಇಲ್ಲ: ಮಸ್ಕಿ ಕೃಷಿ ಕೇಂದ್ರದ ಬೀಗ ಮುರಿದು ಅಮೂಲ್ಯ ವಸ್ತುಗಳ ಕಳವು

09/11/2021, 21:12

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ಮಸ್ಕಿ ಸೂರ್ಯನಗರದ ಕೃಷಿ ಕೇಂದ್ರದಲ್ಲಿ ನಿನ್ನೆ ರಾತ್ರಿ ಕಳ್ಳರು ಬೀಗ ಮುರಿದು ರೈತರು ಉಪಕರಣಗಳು ಸೇರಿದಂತೆ ಬ್ಯಾಟರಿ ಇನ್ವರ್ಟರ್ 40 ತಾಡಪಲ್ಲು ಸೇರಿದಂತೆ ಇನ್ನಿತರ ವಸ್ತುಗಳನ್ನು ಕಳವು ಮಾಡಿದ್ದಾರೆ.

ಕೃಷಿ ಸಹಾಯಕ ರಮೇಶ್  ಅವರು ಮಾಧ್ಯಮಕ್ಕೆ ಈ ವಿಚಾರ ತಿಳಿಸಿದ್ದಾರೆ.



ಮಸ್ಕಿ ಪಿಎಸ್ಐ ಸಿದ್ದರಾಮ ಬಿದರಾಣಿ ತನಿಖೆ ನಡೆಸುತ್ತಿದ್ದಾರೆ. ಜನವಸತಿ ಇಲ್ಲದ ಪ್ರದೇಶದಲ್ಲಿ ಕೃಷಿ ಕೇಂದ್ರ ಮಾಡಿರೋದು ಮೊದಲನೇ ತಪ್ಪು ಎಂದು ರೈತರು ಹೇಳಿದ್ದಾರೆ. ಇದು ಮೂರನೇ ಬಾರಿ  ನಡೆದ ಘಟನೆಯಾಗಿದೆ. ರಾತ್ರಿ ಸೆಕ್ಯೂರಿಟಿ ವ್ಯವಸ್ಥೆ ಇಲ್ಲ. ಸಿಸಿ ಕ್ಯಾಮೆರಾ ಅಳವಡಿಕೆ ಇಲ್ಲ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ ಎಂದು ರೈತರು ಆಪಾದಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು