2:59 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಸೆಕ್ಯುರಿಟಿ ಇಲ್ಲ, ಸಿಸಿ ಕ್ಯಾಮೆರಾ ಇಲ್ಲ: ಮಸ್ಕಿ ಕೃಷಿ ಕೇಂದ್ರದ ಬೀಗ ಮುರಿದು ಅಮೂಲ್ಯ ವಸ್ತುಗಳ ಕಳವು

09/11/2021, 21:12

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ಮಸ್ಕಿ ಸೂರ್ಯನಗರದ ಕೃಷಿ ಕೇಂದ್ರದಲ್ಲಿ ನಿನ್ನೆ ರಾತ್ರಿ ಕಳ್ಳರು ಬೀಗ ಮುರಿದು ರೈತರು ಉಪಕರಣಗಳು ಸೇರಿದಂತೆ ಬ್ಯಾಟರಿ ಇನ್ವರ್ಟರ್ 40 ತಾಡಪಲ್ಲು ಸೇರಿದಂತೆ ಇನ್ನಿತರ ವಸ್ತುಗಳನ್ನು ಕಳವು ಮಾಡಿದ್ದಾರೆ.

ಕೃಷಿ ಸಹಾಯಕ ರಮೇಶ್  ಅವರು ಮಾಧ್ಯಮಕ್ಕೆ ಈ ವಿಚಾರ ತಿಳಿಸಿದ್ದಾರೆ.



ಮಸ್ಕಿ ಪಿಎಸ್ಐ ಸಿದ್ದರಾಮ ಬಿದರಾಣಿ ತನಿಖೆ ನಡೆಸುತ್ತಿದ್ದಾರೆ. ಜನವಸತಿ ಇಲ್ಲದ ಪ್ರದೇಶದಲ್ಲಿ ಕೃಷಿ ಕೇಂದ್ರ ಮಾಡಿರೋದು ಮೊದಲನೇ ತಪ್ಪು ಎಂದು ರೈತರು ಹೇಳಿದ್ದಾರೆ. ಇದು ಮೂರನೇ ಬಾರಿ  ನಡೆದ ಘಟನೆಯಾಗಿದೆ. ರಾತ್ರಿ ಸೆಕ್ಯೂರಿಟಿ ವ್ಯವಸ್ಥೆ ಇಲ್ಲ. ಸಿಸಿ ಕ್ಯಾಮೆರಾ ಅಳವಡಿಕೆ ಇಲ್ಲ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ ಎಂದು ರೈತರು ಆಪಾದಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು