7:45 AM Wednesday26 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

ಸೆಮಿ ಲಾಕ್ ಡೌನ್: ಮಂಗಳೂರಿನಲ್ಲಿ ಹೆಚ್ಚಿದ ವಾಹನ ದಟ್ಟಣೆ; ಸ್ವತಃ ಫೀಲ್ಡಿಗಿಳಿದ ಪೊಲೀಸ್ ಕಮಿಷನರ್

22/06/2021, 19:43

ಮಂಗಳೂರು(reporterkarnataka news): ನಗರದಲ್ಲಿ ಸೆಮಿ ಲಾಕ್ ಡೌನ್ ಜಾರಿಗೆ ಬಂದ ಹಿನ್ನೆಲೆಯಲ್ಲಿ ಮಂಗಳವಾರ ನಗರದಲ್ಲಿ ಭಾರಿ ವಾಹನ ದಟ್ಟಣೆ ಹೆಚ್ಚಿದ್ದು, ಮಂಗಳೂರು ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ಅವರು ಸ್ವತಃ
ಫೀಲ್ಡಿಗಿಳಿದರು.


ಮಾಸ್ಕ್ ಧರಿಸದೆ ಓಡಾಡುವವರಿಗೆ ಮತ್ತು ಅನಗತ್ಯ ಸತ್ತಾಟಕ್ಕೆ ಬಂದವರಿಗೆ ದಂಡ ವಿಧಿಸಿ ಎಚ್ಚರಿಕೆ ನೀಡಿ ಕಳುಹಿಸಲಾಯಿತು. ಸ್ವತಃ ಪೊಲೀಸ್ ಕಮಿಷನರ್ ಅವರೇ ಮಾಸ್ಕ್ ಅಗತ್ಯವನ್ನು ಮನದಟ್ಟು ಮಾಡಿದರು. ಸಂಶಯಾಸ್ಪದ ವಾಹನಗಳನ್ನು ನಿಲ್ಲಿಸಿ ಆರ್ ಸಿ, ಡಿಎಲ್, ಇನ್ಸೂರೆನ್ಸ್ ತಪಾಸಣೆ ಮಾಡಿದರು. ಟಿಂಟ್ ಹಾಕಿದ ಕಾರುಗಳನ್ನು ನಿಲ್ಲಿಸಿ ಟಿಂಟ್ ತೆಗೆದು ದಂಡ ವಿಧಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು