9:53 PM Thursday18 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಸೇನಾ ಹೆಲಿಕಾಪ್ಟರ್ ದುರಂತದಲ್ಲಿ ಸಾವನ್ನಪ್ಪಿದ ಲೆಫ್ಟಿನೆಂಟ್ ಕರ್ನಲ್ ಹರ್ಜಿಂದರ್ ಸಿಂಗ್ ಕಾರ್ಕಳದ ಅಳಿಯ !

09/12/2021, 18:55

ಕಾರ್ಕಳ(reporterkarnataka.com) : ತಮಿಳುನಾಡಿನ ಕುನೂರು ಬಳಿ ದುರಂತಕ್ಕೀಡಾದ ಸೇನಾ ಹೆಲಿಕಾಪ್ಟರ್ ನಲ್ಲಿ ಮಡಿದ ಲೆಫ್ಟಿನೆಂಟ್ ಕರ್ನಲ್ ಹರ್ಜಿಂದರ್ ಸಿಂಗ್ ಅವರು ಉಡುಪಿ ಜಿಲ್ಲೆಯ ಕಾರ್ಕಳದ ಅಳಿಯ ಆಗಿದ್ದಾರೆ.

ಹರ್ಜಿಂದರ್ ಸಿಂಗ್ ಅವರು ಕಾರ್ಕಳ ಮೂಲದ ಆಗ್ನೆಸ್ ಪ್ರಫುಲ್ಲ ಮಿನೇಜಸ್ ಅವರನ್ನು ಮದುವೆಯಾಗಿದ್ದರು. ದುರಂತಕ್ಕೀಡಾದ ಹೆಲಿಕಾಪ್ಟರ್ ನಲ್ಲಿ ಮರಣವನ್ನಪ್ಪಿದ  

ಹರ್ಜಿಂದರ್ ಸಿಂಗ್ ಅವರು ಸೇನೆಯಲ್ಲಿ ಕರ್ತವ್ಯದಲ್ಲಿದ್ದ ಕಾರ್ಕಳ ಮೂಲದ ಆಗ್ನೆಸ್ ಪ್ರಫುಲ್ಲ ಮಿನೇಜಸ್ ಅವರನ್ನು ಪ್ರೇಮ ವಿವಾಹ ಆಗಿದ್ದರು.

ಕಾರ್ಕಳ ಸಾಲ್ಮರದ ದಿವಂಗತ ಫೆಲಿಕ್ಸ್ ಮಿನೇಜಸ್ ಮತ್ತು ಮೇರಿ ಮಿನೇಜಸ್ ದಂಪತಿಯ ಪುತ್ರಿಯಾದ ಆಗ್ನೆಸ್ ಪ್ರಫುಲ್ಲ ಮಿನೇಜಸ್ ಸದ್ಯ ಸೇನೆಯಲ್ಲಿ ಇಂಡಿಯನ್ ಆರ್ಮಿಯಲ್ಲಿ ಲೆಫ್ಟಿನೆಂಟ್ ಆಗಿ ಕರ್ತವ್ಯ ಸಲ್ಲಿಸುತ್ತಿದ್ದಾರೆ.

ಮದುವೆಯಾದ ಬಳಿಕ ತಂದೆ- ತಾಯಿ ನೆಲೆಸಿದ್ದ ಸಾಲ್ಮರಕ್ಕೆ ದಂಪತಿ ಹಲವು ಬಾರಿ ಭೇಟಿ ನೀಡಿದ್ದರು. ರಜೆ ಸಂದರ್ಭಗಳಲ್ಲಿ ಹರ್ಜಿಂದರ್ ಸಿಂಗ್ ಮತ್ತು ಆಗ್ನೆಸ್ ಊರಿಗೆ ಬಂದು ಹೋಗುತ್ತಿದ್ದರು. ಆಗ್ನೆಸ್ ಪ್ರಫುಲ್ಲ ಅವರ ತಾಯಿ ಮೇರಿ ಮಿನೇಜಸ್ ಈಗಲೂ ಸಾಲ್ಮರದಲ್ಲಿಯೇ ವಾಸವಿದ್ದಾರೆ. ನಿನ್ನೆ

ಹೆಲಿಕಾಪ್ಟರ್ ದುರಂತ ವಿಷಯ ತಿಳಿಯುತ್ತಿದ್ದಂತೆ, ಮನೆಯಲ್ಲಿ ಸ್ಮಶಾನ ಮೌನ ನೆಲೆಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು