7:59 PM Monday22 - June 2026
ಬ್ರೇಕಿಂಗ್ ನ್ಯೂಸ್
ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ

ಇತ್ತೀಚಿನ ಸುದ್ದಿ

ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ಮಂಗಳೂರು ಲೀಜನ್: ಗಿಡ ನೆಡುವ, ನೀರುಣಿಸುವ ಹಾಗೂ ಸ್ವಚ್ಛತಾ ಕಾರ್ಯಕ್ರಮ 

13/12/2021, 08:43

ಮಂಗಳೂರು(reporterkarnataka.com); ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ಮಂಗಳೂರು ಲೀಜನ್ ಹಾಗೂ ಮಂಗಳೂರು ಬ್ಲೂಂ ಜಂಟಿ ಆಶ್ರಯದಲ್ಲಿ ಭಾನುವಾರ ನಗರದ ಮಣ್ಣಗುಡ್ಡೆಯಿಂದ ಉರ್ವ ಕೆನರಾ ಹೈಸ್ಕೂಲ್ ವರೆಗಿನ ರಸ್ತೆ ವಿಭಾಜಕಗಳಲ್ಲಿ ಗಿಡಗಳಿಗೆ ನೀರುಣಿಸುವ, ಗಿಡಗಳನ್ನು ನೆಡುವ ಹಾಗೂ ಸ್ವಚ್ಛತಾ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

ಬೆಳಗ್ಗೆ 7.30 ರಿಂದ 9.30 ರ ವರೆಗೆ ನಗರದ ಮಣ್ಣಗುಡ್ಡೆಯಿಂದ ಉರ್ವ ಕೆನರಾ ಹೈಸ್ಕೂಲ್ ವರೆಗಿನ ರಸ್ತೆ ವಿಭಾಜಕಗಳಲ್ಲಿ ಗಿಡಗಳಿಗೆ ನೀರುಣಿಸುವ, ಗಿಡಗಳನ್ನು ನೆಡುವ ಹಾಗೂ ಸ್ವಚ್ಛತಾ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದಲ್ಲಿ  ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ಮಂಗಳೂರು ಲೀಜನ್ ನ ಅಧ್ಯಕ್ಷ


ಹರಿಪ್ರಸಾದ್ ರೈ, ಸೀನಿಯರ್ ಚೇಂಬರ್ ನ ಮಾಲತಿ ಶೆಟ್ಟಿ, ಲತಾ ಕಲ್ಲಡ್ಕ, ಮಂಗಳೂರು ಬ್ಲೂಂ ನ ಲೋಕೇಶ್ ಪುತ್ರನ್, ರಾಜೀವಿ ಚಂದ್ರಶೇಖರ್, ರಾಮಚಂದ್ರ ಭಟ್, ಪರಿಸರವಾದಿ  ಕೃಷ್ಣಪ್ಪ, ಲೋಕೇಶ್ ಮತ್ತಿತ್ತರರು ಭಾಗವಹಿಸಿದ್ದರು. ಗಿರಿಜಾ ಚಾರಿಟೇಬಲ್ ಟ್ರಸ್ಟ್ ನವರು ಸಹಕರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು