11:53 PM Friday4 - July 2025
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಶಾಲೆಗೆ ರಜೆ; ಕೆರೆಯಲ್ಲಿ ಈಜಲು ಹೋದ ಬಾಲಕ ದಾರುಣ ಸಾವು ನಾಪತ್ತೆಯಾಗಿದ್ದ ಕೊಡಗಿನ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ ಭೂ ಸ್ವಾಧೀನ; ಕಾನೂನು ತೊಡಕು ನಿವಾರಿಸಿ ರೈತರ ಸಭೆ: ಮುಖ್ಯಮಂತ್ರಿ ಸಿದ್ದರಾಮಯ್ಯ Virajpete | ಎರಡು ಮಕ್ಕಳ ತಾಯಿಯೊಂದಿಗೆ ಲಿವಿಂಗ್ ರಿಲೇಶನ್ ಶಿಪ್: ಯುವಕ ಆತ್ಮಹತ್ಯೆಗೆ… ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವ ದಿನ ದೂರವಿಲ್ಲ: ಬೀದರ್ ನಲ್ಲಿ ಸಚಿವೆ ಲಕ್ಷ್ಮೀ… ಕಡೂರು: 6 ದಿನಗಳ ಹುಡುಕಾಟದ ನಂತರವೂ ಸಿಗದ ಫಾರೆಸ್ಟ್ ಗಾರ್ಡ್ ಶರತ್‌ ಸುಳಿವು ಸೋರುತ್ತಿದೆ ಸೂರು; ಕೊಠಡಿ ತುಂಬಾ ನೀರು: ರಾಷ್ಟ್ರಕವಿ ಕುವೆಂಪು ಓದಿದೆ ಶಾಲೆಯ ಕೇಳುವವರೇ… ಮಲೆನಾಡಲ್ಲಿ ಮುಂದುವರಿದ ಮಳೆ: ಶೃಂಗೇರಿಯ ಗಾಂಧಿ ಮೈದಾನದ ರಸ್ತೆಗೆ ನುಗ್ಗಿ ನೆರೆ ನೀರು;… ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಪೈಪೋಟಿಯಿಲ್ಲ: ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ Accident | ಸುರತ್ಕಲ್ ಬಳಿ ಎರಡು ಖಾಸಗಿ ಬಸ್ಸುಗಳು ಮುಖಾಮುಖಿ ಡಿಕ್ಕಿ: 28…

ಇತ್ತೀಚಿನ ಸುದ್ದಿ

ಸೀನಿಯರ್ ಚೇಂಬರ್ ಇಂಟರ್ ನ್ಯಾಶನಲ್ ಉಡುಪಿ ಟೆಂಪಲ್ ಸಿಟಿ ಲೀಜನ್ ನ 2022-23ನೇ ಸಾಲಿನ ಪದಗ್ರಹಣ 

19/04/2022, 17:23

ಮಂಗಳೂರು(reporterkarnataka.com): ಸೀನಿಯರ್ ಚೇಂಬರ್ ಇಂಟರ್ ನ್ಯಾಶನಲ್ ಉಡುಪಿ ಟೆಂಪಲ್ ಸಿಟಿ ಲೀಜನ್ ನ 2022-23ನೇ ಸಾಲಿನ ನೂತನ ಅಧ್ಯಕ್ಷ ಹಾಗೂ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಬ್ರಹ್ಮಾವರದ ಮದರ್ ಪ್ಯಾಲೇಸ್ ಆಡಿಟೋರಿಯಂ ನಲ್ಲಿ ಇತ್ತೀಚೆಗೆ ಜರಗಿತು. 

ನೂತನ ಅಧ್ಯಕ್ಷರಾಗಿ ಸೀನಿಯರ್ ಜಗದೀಶ್ ಕೆಮ್ಮಣ್ಣು ಪ್ರಮಾಣ ವಚನ ಸ್ವೀಕರಿಸಿದರು. ಕಾರ್ಯದರ್ಶಿಯಾಗಿ ಸೀನಿಯರ್ ಸಂತೋಷ್ ಕುಮಾರ್, ಖಜಾಂಚಿಯಾಗಿ ರಾಜೇಶ್ ಟಿ. ಆಚಾರ್ಯ, ಸೀನಿಯರೇಟ್ ಅಧ್ಯಕ್ಷೆಯಾಗಿ ಸಿಲ್ವಿಯಾ ಕ್ಯಾಸ್ಟಲೀನೊ ಆಯ್ಕೆಯಾದರು. ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಎಸ್ ಸಿ ಐ ರಾಷ್ಟ್ರೀಯ ಅಧ್ಯಕ್ಷ ಸೀನಿಯರ್ ಭರತ್ ದಾಸ್ ಭಾಗವಹಿಸಿದ್ದು, ಅತಿಥಿಯಾಗಿ ನಿಕಟಪೂರ್ವ ಅಧ್ಯಕ್ಷ ಸೀನಿಯರ್ ಡಾ. ಕೇದಿಗೆ ಅರವಿಂದ ರಾವ್ ಉಪಸ್ಥಿತರಿದ್ದರು. 

ಮಂಗಳೂರು ಲೀಜನ್ ನ ಸೀನಿಯರ್ ಹರಿಪ್ರಸಾದ್ ರೈ ಕಾರಮೊಗರಗುತ್ತು, ಕಿಶೋರ್ ಫೆರ್ನಾಂಡಿಸ್, ಶಾಲಿನಿ ಪ್ರಶಾಂತ್ ಸುವರ್ಣ, ಫ್ಲೇವಿ ಗ್ಲ್ಯಾಡಿಸ್ ಡಿಮೆಲ್ಲೊ ಭಾಗವಹಿಸಿದ್ದರು.


ಸಮಾರಂಭದಲ್ಲಿ ಮಣಿಪಾಲ ಲೀಜನ್ ಹಾಗೂ ಸಾಲಿಗ್ರಾಮ ಲೀಜನ್ ನವರು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು