5:21 AM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಸೀನಿಯರ್ ಚೇಂಬರ್ ಇಂಟರ್ ನ್ಯಾಶನಲ್ ಉಡುಪಿ ಟೆಂಪಲ್ ಸಿಟಿ ಲೀಜನ್ ನ 2022-23ನೇ ಸಾಲಿನ ಪದಗ್ರಹಣ 

19/04/2022, 17:23

ಮಂಗಳೂರು(reporterkarnataka.com): ಸೀನಿಯರ್ ಚೇಂಬರ್ ಇಂಟರ್ ನ್ಯಾಶನಲ್ ಉಡುಪಿ ಟೆಂಪಲ್ ಸಿಟಿ ಲೀಜನ್ ನ 2022-23ನೇ ಸಾಲಿನ ನೂತನ ಅಧ್ಯಕ್ಷ ಹಾಗೂ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಬ್ರಹ್ಮಾವರದ ಮದರ್ ಪ್ಯಾಲೇಸ್ ಆಡಿಟೋರಿಯಂ ನಲ್ಲಿ ಇತ್ತೀಚೆಗೆ ಜರಗಿತು. 

ನೂತನ ಅಧ್ಯಕ್ಷರಾಗಿ ಸೀನಿಯರ್ ಜಗದೀಶ್ ಕೆಮ್ಮಣ್ಣು ಪ್ರಮಾಣ ವಚನ ಸ್ವೀಕರಿಸಿದರು. ಕಾರ್ಯದರ್ಶಿಯಾಗಿ ಸೀನಿಯರ್ ಸಂತೋಷ್ ಕುಮಾರ್, ಖಜಾಂಚಿಯಾಗಿ ರಾಜೇಶ್ ಟಿ. ಆಚಾರ್ಯ, ಸೀನಿಯರೇಟ್ ಅಧ್ಯಕ್ಷೆಯಾಗಿ ಸಿಲ್ವಿಯಾ ಕ್ಯಾಸ್ಟಲೀನೊ ಆಯ್ಕೆಯಾದರು. ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಎಸ್ ಸಿ ಐ ರಾಷ್ಟ್ರೀಯ ಅಧ್ಯಕ್ಷ ಸೀನಿಯರ್ ಭರತ್ ದಾಸ್ ಭಾಗವಹಿಸಿದ್ದು, ಅತಿಥಿಯಾಗಿ ನಿಕಟಪೂರ್ವ ಅಧ್ಯಕ್ಷ ಸೀನಿಯರ್ ಡಾ. ಕೇದಿಗೆ ಅರವಿಂದ ರಾವ್ ಉಪಸ್ಥಿತರಿದ್ದರು. 

ಮಂಗಳೂರು ಲೀಜನ್ ನ ಸೀನಿಯರ್ ಹರಿಪ್ರಸಾದ್ ರೈ ಕಾರಮೊಗರಗುತ್ತು, ಕಿಶೋರ್ ಫೆರ್ನಾಂಡಿಸ್, ಶಾಲಿನಿ ಪ್ರಶಾಂತ್ ಸುವರ್ಣ, ಫ್ಲೇವಿ ಗ್ಲ್ಯಾಡಿಸ್ ಡಿಮೆಲ್ಲೊ ಭಾಗವಹಿಸಿದ್ದರು.


ಸಮಾರಂಭದಲ್ಲಿ ಮಣಿಪಾಲ ಲೀಜನ್ ಹಾಗೂ ಸಾಲಿಗ್ರಾಮ ಲೀಜನ್ ನವರು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು