12:43 AM Saturday28 - March 2026
ಬ್ರೇಕಿಂಗ್ ನ್ಯೂಸ್
ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ…

ಇತ್ತೀಚಿನ ಸುದ್ದಿ

ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ಮಂಗಳೂರು ಲೀಜನ್ ನಿಂದ ವನಮಹೋತ್ಸವ 

06/06/2022, 22:37

ಮಂಗಳೂರು(reporterkarnataka.com): ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಮಂಗಳೂರು ಲೀಜನ್ ವತಿಯಿಂದ ವನಮಹೋತ್ಸವ ಕಾರ್ಯಕ್ರಮವನ್ನು ನಗರದ ಬೋಂದೆಲ್ ಮಹಾತ್ಮಾ ಗಾಂಧಿ ಬಡಾವಣೆಯಲ್ಲಿ ಹಮ್ಮಿಕೊಳ್ಳಲಾಯಿತು.


ಕಾರ್ಯಕ್ರಮದಲ್ಲಿ ಐಪಿಪಿ ಪಿಪಿಎಫ್ ಹರಿಪ್ರಸಾದ ರೈ, ಮಂಗಳೂರು ಲೀಜನ್ ಅಧ್ಯಕ್ಷರಾದ ಸೀನಿಯರ್ ಕಿಶೋರ್ ಫರ್ನಾಂಡಿಸ್, ಕಾರ್ಯದರ್ಶಿ ಸೀನಿಯರ್ ಪ್ಲೇವಿ ಡಿಮೆಲ್ಲೋ, ಸೀನಿಯರ್ ರೇಟ್ ಕಾರ್ಯದರ್ಶಿ ಮಾಲತಿ ಶೆಟ್ಟಿ, ಜತೆ ಕಾರ್ಯದರ್ಶಿ ಹಾಗೂ ಸಾರ್ವಜನಿಕ ಸಂಪರ್ಕ ಅಧಿಕಾರಿ ಲತಾ ಕಲ್ಲಡ್ಕ,ಸದಸ್ಯರಾದ ಸೀನಿಯರ್ ದತ್ತಾತ್ರೇಯ ಪಾಲ್ಗೊಂಡು ಪರಿಸರ ಸಂರಕ್ಷಣೆ ನಮ್ಮ ಧ್ಯೇಯ ಕರ್ತವ್ಯ ಎನ್ನುವ ವಾಕ್ಯದೊಂದಿಗೆ ಪ್ರತಿಯೊಬ್ಬರು ಗಿಡಗಳನ್ನು ನೆಟ್ಟು  ನೀರುಣಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು