10:49 PM Tuesday8 - July 2025
ಬ್ರೇಕಿಂಗ್ ನ್ಯೂಸ್
ಪುನರ್ವಸು ಮಳೆ ಅಬ್ಬರ: ಕೊಚ್ಚಿ ಹೋಗುವ ಭೀತಿಯಲ್ಲಿ ತೀರ್ಥಹಳ್ಳಿಯ ಕುನ್ನಿಕೇವಿ ಸೇತುವೆ! ತುಂಗಾ ಕಮಾನು ಸೇತುವೆ ಮೇಲೆ ಹರಿಯುತ್ತಿದೆ ನೀರು!: ಹೆದ್ದಾರಿ ಇಂಜಿನಿಯರ್ ಗಳ ಅದ್ಬುತ… ಶೈಕ್ಷಣಿಕ ಧನ ಸಹಾಯ ಪಾವತಿಸಲು ಆಗ್ರಹಿಸಿ ಜುಲೈ 9ರಂದು ಕಟ್ಟಡ ಕಾರ್ಮಿಕರ ರಾಜ್ಯವ್ಯಾಪಿ… Kodagu | 19 ವರ್ಷದಲ್ಲಿ ದಾಖಲೆ ಸೃಷ್ಟಿಸಿದ ಹಾರಂಗಿ ಡ್ಯಾಮ್: ಜಲಾಶಯಕ್ಕೆ ಹರಿದು… Madikeri | ಕೊಡಗಿನಲ್ಲಿ ವ್ಯಾಪಕ ಅಬ್ಬರದ ಬಿರುಗಾಳಿ ಸಹಿತ ಮಳೆ: ಇಂದು ಶಾಲಾ-… ಕಾಫಿನಾಡು ಪ್ರವೇಶಿಸದಂತೆ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಗೆ… Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ… ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ…

ಇತ್ತೀಚಿನ ಸುದ್ದಿ

ಸೀನಿಯರ್ ಚೇಂಬರ್ ಇಂಟರ್‌ನ್ಯಾಶನಲ್ ಮಂಗಳೂರು ಲೀಜನ್ ವತಿಯಿಂದ ವೀಲ್ ಚೇರ್ ಕೊಡುಗೆ 

11/09/2022, 23:05

ಮಂಗಳೂರು(reporterkarnataka.com): ಸೀನಿಯರ್ ಚೇಂಬರ್ ಇಂಟರ್‌ನ್ಯಾಶನಲ್ ಮಂಗಳೂರು ಲೀಜನ್ ವತಿಯಿಂದ ವೀಲ್ ಚೇರ್ ಕೊಡುಗೆ ಕಾರ್ಯಕ್ರಮವು ಮರೋಳಿಯಲ್ಲಿರುವ ‘ಓಲ್ಡ್ ಏಜ್ ಹೋಂ’ನಲ್ಲಿ ನಡೆಯಿತು.
ಸೀನಿಯರ್ ಚೇಂಬರ್ ಇಂಟರ್‌ನ್ಯಾಶನಲ್ ಐಪಿಎ ನ್ ಪಿ ಸೀನಿಯರ್ ಐಪಿಪಿ ಡಾ.ಅರವಿಂದ ರಾವ್ ಕೇದಿಗೆ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಸಂಸ್ಥೆಯ ಮುಖ್ಯಸ್ಥರಿಗೆ ವೀಲ್ ಚೇರ್ ನ್ನು ಈ ಸಂದರ್ಭದಲ್ಲಿ ಹಸ್ತಾಂತರಿಸಿದರು. ಲೀಜನ್ ಅಧ್ಯಕ್ಷ ಎಸ್.ಎನ್.ಪಿ.ಪಿ.ಎಫ್.ಕಿಶೋರ್ ಫೆರ್ನಾಂಡಿಸ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು ಮತ್ತು ಎಲ್ಲ ಗಣ್ಯರನ್ನು ಮತ್ತು ವಯೋವೃದ್ಧ ರನ್ನು ಸ್ವಾಗತಿಸಿದರು. ಸಂಸ್ಥೆಯ ಮುಖ್ಯಸ್ಥೆ ಸರ್.ಸುಪೀರಿಯರ್ ಕ್ಯಾಥರೀನ್, ರೆ.ಫಾ.ವಿಕ್ಟರ್ ಮಚಾಡೋ, ಸೀನಿಯರ್ ಪಿ ಪಿಎಫ್ ಹರಿಪ್ರಸಾದ್ ರೈ, ಕಾರ್ಯದರ್ಶಿ ಫ್ಲೇವಿ ಡಿಮೆಲ್ಲೋ, ಸೀನಿಯರ್ ಗಾಯತ್ರಿ ಎ. ರಾವ್ ಮತ್ತು ಇತರರು ಉಪಸ್ಥಿತರಿದ್ದರು. ಕಾರ್ಯದರ್ಶಿ ವಂದಿಸಿದರು. ಈ ಸಂಸ್ಥೆಯನ್ನು ಬಡವರ ಪುಟ್ಟ ಸಹೋದರಿಯರು ನಡೆಸುತ್ತಿದ್ದಾರೆ. ಅಲ್ಲಿ ಸುಮಾರು 75 ನಿವಾಸಿಗಳಿದ್ದಾರೆ. ಎಲ್ಲರೂ ತಮ್ಮ ಜೀವನದ ಕೊನೆಯ  ಹಂತದಲ್ಲಿದ್ದಾರೆ. ಹಿರಿಯ ಮಹಿಳೆಗೆ 92 ವರ್ಷ, ಆದರೆ ಇನ್ನೂ ಚಿಕ್ಕವಳಂತೆ ತೋರುತ್ತಿದ್ದಾರೆ.


ಲೀಜನ್ ವತಿಯಿಂದ ಅವರೆಲ್ಲರಿಗೂ ಉಪಾಹಾರ ನೀಡಲಾಗಿತು.

ಇತ್ತೀಚಿನ ಸುದ್ದಿ

ಜಾಹೀರಾತು