4:48 PM Tuesday28 - April 2026
ಬ್ರೇಕಿಂಗ್ ನ್ಯೂಸ್
ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು ಬಳ್ಳಾರಿ | ಪೊಲೀಸ್ ಶ್ವಾನಗಳ ಬಗ್ಗೆ ವಿಶೇಷ ಕಾಳಜಿ: ತಂಪಿಗಾಗಿ ಕೂಲರ್; ಕುಡಿಯಲು… ಶಿವಮೊಗ್ಗ | ಹುಡುಗಿ ವಿಚಾರಕ್ಕೆ ಅಪ್ರಾಪ್ತನಿಗೆ ಲಾಂಗಿನೇಟು: ತಲೆಗೇ ಸಿಲುಕಿಕೊಂಡ ಲಾಂಗ್ ಕಾಂತಾರ ದೈವ ಪಾತ್ರದ ಅನುಕರಣೆ ವಿವಾದ: ಬಾಲಿವುಡ್ ನಟ ರಣವೀರ್ ಚಾಮುಂಡೇಶ್ವರಿಯಲ್ಲಿ ಕ್ಷಮೆ… ಚಿಕ್ಕಮಗಳೂರು: ಸೊಪ್ಪು ತರಲು ಹೋದ ವೃದ್ಧೆ ಹೇಮಾವತಿ ನದಿಯಲ್ಲಿ ನೀರುಪಾಲು

ಇತ್ತೀಚಿನ ಸುದ್ದಿ

ಸೀನಿಯರ್ ಚೇಂಬರ್ ಇಂಟರ್ ನ್ಯಾಶನಲ್ ಮಂಗಳೂರು ಲೀಜನ್ ನಿಂದ ಗಿಡ ನೆಡುವ ಹಾಗೂ ಸ್ವಚ್ಛತಾ ಕಾರ್ಯಕ್ರಮ  

02/05/2022, 21:44

ಮಂಗಳೂರು(reporterkarnataka.com):ಸೀನಿಯರ್ ಚೇಂಬರ್ ಇಂಟರ್ ನ್ಯಾಶನಲ್ ಮಂಗಳೂರು ಲೀಜನ್ ವತಿಯಿಂದ ಭಾನುವಾರ ಬೆಳಗ್ಗೆ 7.30 ರಿಂದ 9.30ರ ವರೆಗೆ ನಗರದ ಮಣ್ಣಗುಡ್ಡೆ ಪ್ರದೇಶದ  ರಸ್ತೆ ವಿಭಾಜಕಗಳಲ್ಲಿ ಸ್ವಚ್ಛ ಭಾರತ್ ಯೋಜನೆಯಡಿ ಗಿಡಗಳಿಗೆ ನೀರುಣಿಸುವ, ಗಿಡಗಳನ್ನು ನೆಡುವ ಹಾಗೂ ಸ್ವಚ್ಛತಾ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. 


ಕಾರ್ಯಕ್ರಮದಲ್ಲಿ ಸೀನಿಯರ್ ಚೇಂಬರ್ ಇಂಟರ್ ನ್ಯಾಶನಲ್ ಮಂಗಳೂರು ಲೀಜನ್ ನ ನೂತನ ಅಧ್ಯಕ್ಷ ಕಿಶೋರ್ ಫೆರ್ನಾಂಡೀಸ್, ನೂತನ ಕಾರ್ಯದರ್ಶಿ ಫ್ಲೇವಿ ಗ್ಲ್ಯಾಡಿಸ್ ಡಿಮೆಲ್ಲೋ, ಮಾಜಿ ಅಧ್ಯಕ್ಷರಾದ ಹರಿಪ್ರಸಾದ್ ರೈ ಕಾರಮೊಗರುಗುತ್ತು, ಜತೆ ಕಾರ್ಯದರ್ಶಿ ಹಾಗೂ ಪಿಆರ್ ಒ ಲತಾ ಕಲ್ಲಡ್ಕ, ಸೀನಿಯರೇಟ್ ಕಾರ್ಯದರ್ಶಿ ಮಾಲತಿ ಶೆಟ್ಟಿ, ಮಂಗಳೂರು ಬ್ಲೂಂನ ಸುರೇಂದ್ರ ಶ್ರೀಯಾನ್, ಅಕ್ಷಯ್, ಸುಮಾ ಮತ್ತಿತ್ತರರು ಭಾಗವಹಿಸಿದ್ದರು.

ಕಳೆದ ಒಂದು ವರ್ಷದಿಂದ ನಿಕಟಪೂರ್ವ ಅಧ್ಯಕ್ಷರಾದ ಹರಿಪ್ರಸಾದ್ ರೈ ಅವರಿಂದ ಆರಂಭಗೊಂಡ ಈ ಯೋಜನೆಯನ್ನು ಇದೀಗ ನೂತನ ಅಧ್ಯಕ್ಷ ಕಿಶೋರ್ ಫೆರ್ನಾಂಡೀಸ್ ಅವರು ಮುಂದುವರಿಸಿಕೊಂಡು ಹೋಗುತ್ತಿರುವುದು ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ಸಂಸ್ಥೆಗೆ ಹೆಮ್ಮೆಯ ವಿಚಾರ.

ಇತ್ತೀಚಿನ ಸುದ್ದಿ

ಜಾಹೀರಾತು