9:10 PM Tuesday26 - May 2026
ಬ್ರೇಕಿಂಗ್ ನ್ಯೂಸ್
ರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ 30ರಂದು ಮಂಗಳೂರಿಗೆ: ಧರ್ಮಸ್ಥಳದಲ್ಲಿ ವಾಸ್ತವ್ಯ ಗಂಡನ ಸಾವಿನ ನೋವಿನಲ್ಲೂ ಮಾನವೀಯತೆ ಮೆರೆದ ಗರ್ಭಿಣಿ ಪತ್ನಿ! ಕಿಡ್ನಿ, ಹಾರ್ಟ್ ಮತ್ತು… ಕಾಫಿ ತೋಟದಲ್ಲಿ ಕಾಡಾನೆಗಳ ‘ರೌದ್ರ ನರ್ತನ: ಅರಣ್ಯ ಸಿಬ್ಬಂದಿಯನ್ನೇ ಬೆನ್ನಟ್ಟಿದ ಗಜಪಡೆ ಮೇಕೆದಾಟು ವಿವಾದ: ತಮಿಳುನಾಡು ಸಿಎಂ ವಿಜಯ್ ತುರ್ತು ಸಭೆ, ಕಾನೂನು ಹೋರಾಟ ಚುರುಕುಗೊಳಿಸಲು… ಕೊಲ್ಲೂರು ಆಕ್ಸಿಡೆಂಟ್ | ಮೃತ ಮಹಿಳೆಯ ಮೈ ಮೇಲಿನ ಚಿನ್ನಾಭರಣ ಕದ್ದ ಕೇಸಿಗೆ… ಚಿಕ್ಕಮಗಳೂರು: ಕೈ ಕೈ ಮಿಲಾಯಿಸುವ ಮಟ್ಟಿಗೆ ತಲುಪಿದ ಕಾಂಗ್ರೆಸ್ – ಬಿಜೆಪಿ ಕಾರ್ಯಕರ್ತರ… ಮಂಗಳೂರು ವಿಮಾನ ದುರಂತ | ಕಾಕ್‌ಪಿಟ್‌ನಲ್ಲಿ ಹಾರಾಟದ ವೇಳೆ 1 ಗಂಟೆ 40… ಭಾರತೀಯರ ರಕ್ತಕ್ಕೆ ಪಾಕ್​ನಲ್ಲಿ ಪ್ರತೀಕಾರ: ಪುಲ್ವಾಮಾ ದಾಳಿ ಮಾಸ್ಟರ್‌ ಮೈಂಡ್ ಹಮ್ಜಾ ಬುರ್ಹಾನ್… ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶ ಪ್ರಕಟ: 80,535 ವಿದ್ಯಾರ್ಥಿಗಳ ಪೈಕಿ 36,764 ಮಂದಿ… ತಜ್ಞರ ಸಮಿತಿ ವರದಿಯನ್ನು ನಿರ್ಲಕ್ಷಿಸಿದ್ದೇ ದುಬಾರೆ ದುರ್ಘಟನೆ ಕಾರಣ?

ಇತ್ತೀಚಿನ ಸುದ್ದಿ

ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ಮಂಗಳೂರು ಲೀಜನ್: ಲೇಡಿಹಿಲ್ ಬಳಿ ರಸ್ತೆ ವಿಭಾಜಕದಲ್ಲಿ ಗಿಡ ನೆಡುವ ಕಾರ್ಯಕ್ರಮ

23/05/2022, 07:28

ಮಂಗಳೂರು(reporterkarnataka.com): ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಮಂಗಳೂರು ಲೀಜನ್ ವತಿಯಿಂದ ಸ್ವಚ್ಛ ಭಾರತ್ ಪರಿಕಲ್ಪನೆಯಲ್ಲಿ ನಗರದ ಲೇಡಿಹಿಲ್ ನ ರಸ್ತೆ ವಿಭಾಜಕದಲ್ಲಿರುವ ಗಿಡಗಳ ನಡುವಿನ ಕಳೆಕೀಳುವ ಹಾಗೂ ಗಿಡಗಳನ್ನು ನೆಡುವ ಕಾರ್ಯಕ್ರಮ ಭಾನುವಾರ ಬೆಳಿಗ್ಗೆ 7.30 ರಿಂದ 9.30 ರವರೆಗೆ ನಡೆಯಿತು.


ಕಾರ್ಯಕ್ರಮದಲ್ಲಿ ಐಪಿಪಿ ಪಿಪಿಎಫ್ ಹರಿಪ್ರಸಾದ್ ರೈ, ಕಾರ್ಯದರ್ಶಿ ಸೀನಿಯರ್ ಪ್ಲೇ ವಿ ಡಿಮೆಲ್ಲೋ, ಸೀನಿಯರೇಟ್ ಕಾರ್ಯದರ್ಶಿ ಮಾಲತಿ ಶೆಟ್ಟಿ, ಸೀನಿಯರ್ ಸದಾನಂದ ಶೆಟ್ಟಿ ಪಾಲ್ಗೊಂಡರು.

ಇತ್ತೀಚಿನ ಸುದ್ದಿ

ಜಾಹೀರಾತು