8:10 AM Monday12 - May 2025
ಬ್ರೇಕಿಂಗ್ ನ್ಯೂಸ್
Bangalore | ಕ್ಯಾನ್ಸರ್ ತಡೆಗೆ ಪರಿಣಾಮಕಾರಿ ಕಾರ್ಯಕ್ರಮ ಅವಶ್ಯ: ಮಾಜಿ ಡಿಸಿಎಂ ಡಾ.… ಶ್ರೀನಗರದಲ್ಲಿ ಸಿಲುಕಿದ್ದ ರಾಜ್ಯದ 13 ಕೃಷಿ ವಿದ್ಯಾರ್ಥಿಗಳು ಸುರಕ್ಷಿತ ವಾಪಸ್: ಪ್ರಧಾನಿ ಸೂಚನೆ… Bangalore | ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಎನ್ಐಎ ತನಿಖೆಗೆ ಹಸ್ತಾಂತರ: ರಾಜ್ಯಪಾಲರ… Vatican City | ನೂತನ ಪೋಪ್‌ ಆಗಿ ಅಮೆರಿಕದ ರಾಬರ್ಟ್ ಫ್ರಾನ್ಸಿಸ್‌ ಪ್ರಿವೊಸ್ಟ್‌… Indo- Pak | ಯುದ್ಧ ಕಾರ್ಮೋಡ: ಹೊರನಾಡು ಅನ್ನಪೂರ್ಣೇಶ್ವರಿ ಕ್ಷೇತ್ರದಿಂದ ಭಾರತೀಯ ಸೇನೆಗೆ… ಮಾರಣಾಂತಿಕ ಹೀಮೋಫೀಲಿಯಾ ಬಾಧಿತ ಗರ್ಭಿಣಿ ಮಹಿಳೆಗೆ ಯಶಸ್ವೀ ಶಸ್ತ್ರಚಿಕಿತ್ಸೆ: ತಾಯಿ – ಮಗುವಿಗೆ… Airport | ಕಲಬುರಗಿ ವಿಮಾನ ನಿಲ್ದಾಣ: ಭದ್ರತಾ ತಪಾಸಣೆ; ನಿಗದಿತ ಸಮಯಕ್ಕೆ ಪ್ರಯಾಣಿಕರು… J&K | ಆಪರೇಶನ್ ಸಿಂಧೂರ್: ಕರ್ನಲ್ ಸೋಫಿಯಾ ಖುರೇಷಿ: ಕರ್ನಾಟಕದ ಸೊಸೆ ರೀ..!! Karnataka CM | ಮೈಶುಗರ್ ಕಾರ್ಖಾನೆಗೆ 50 ಕೋಟಿ ಕೊಟ್ಟಿದ್ದಷ್ಟೆ ಅಲ್ಲ, ವಿದ್ಯುತ್… ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಸ್ವಾಗತಿಸಿದ ಮಾಜಿ…

ಇತ್ತೀಚಿನ ಸುದ್ದಿ

ಸೀನಿಯರ್ ಚೇಂಬರ್ ಮಂಗಳೂರು ಲೀಜನ್: ಬೊಂದೆಲ್ ಮಹಾತ್ಮ ಗಾಂಧಿ ನಗರ ಬಡಾವಣೆಯಲ್ಲಿ ವನಮಹೋತ್ಸವ

08/06/2022, 13:16

ಮಂಗಳೂರು(reporterkarnataka.com): ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ಮಂಗಳೂರು ಲೀಜನ್, ಗಿರಿಜಾ ಕಲ್ಯಾಣ ಟ್ರಸ್ಟ್, ಮಂಗಳೂರು ಬ್ಲೂಮ್ಸ್, ಪೃಥ್ವಿ ಚಾರಿಟೇಬಲ್ ಟ್ರಸ್ಟ್ , ಲಯನ್ಸ್ ಕ್ಲಬ್ ಕಾವೇರಿ ಹಾಗೂ ಲಯನ್ಸ್ ಕ್ಲಬ್ ಸರಸ್ವತಿಯ ಸಂಯುಕ್ತ ಆಶ್ರಯದಲ್ಲಿ ನಗರದ ಬೊಂದೆಲ್ ಮಹಾತ್ಮ ಗಾಂಧಿ ನಗರ ಬಡಾವಣೆಯಲ್ಲಿ ವನಮಹೋತ್ಸವ ಕಾರ್ಯಕ್ರಮ ನಡೆಸಲಾಯಿತು. 

ಪರಿಸರ ಪ್ರೇಮಿ 88ರ ಹರೆಯದ  ಕೃಷ್ಣಪ್ಪ ಅವರ ಮುತುವರ್ಜಿಯಲ್ಲಿ ಹಲವು ಗಿಡಗಳನ್ನು ನೆಟ್ಟು  ನೀರುಣಿಸಲಾಯಿತು. ಕಾರ್ಯಕ್ರಮದಲ್ಲಿ ಸೀನಿಯರ್ ಜೇಸಿ ಇಂಟರ್ ನ್ಯಾಷನಲ್ ಮಂಗಳೂರು ಲೀಜನ್ ನ ಐಪಿಸಿ ಪಿಪಿಎಫ್ ಹರಿಪ್ರಸಾದ ರೈ, ಸೀನಿಯರ್  ಚೇಂಬರ್ ಅಧ್ಯಕ್ಷ ಕಿಶೋರ್ ಫರ್ನಾಂಡಿಸ್, ಕಾರ್ಯದರ್ಶಿ ಪ್ಲೇವಿ ಡಿಮೆಲ್ಲೋ, ಜತೆ ಕಾರ್ಯದರ್ಶಿ ಹಾಗೂ ಪಿಆರ್ ಒ ಲತಾ ಕಲ್ಲಡ್ಕ, ಸೀನಿಯರ್  ಮಾಲತಿ ಶೆಟ್ಟಿ, ಸೀನಿಯರ್ ದತ್ತಾತ್ರೆಯ, ಸೀನಿಯರ್ ಲೋಲಾಕ್ಷಿ, ಮಂಗಳೂರು ಬ್ಲೂಮ್ಸ್ ನ ಲೋಕೇಶ್ ಪುತ್ರನ್, ಅಕ್ಷಯ್, ಪ್ರಣವ್, ರಾಮಚಂದ್ರ ಭಟ್, ರಾಜೀವಿ, ಪೃಥ್ವಿ ಚಾರಿಟೇಬಲ್ ಟ್ರಸ್ಟ್ ನ ಸದಸ್ಯರು, ಲಯನ್ಸ್ ಕ್ಲಬ್ ಸರಸ್ವತಿ ಸಂಘದ ಸದಸ್ಯರು ಉಪಸ್ಥಿತರಿದ್ದರು. ಗಿರಿಜಾ ಕಲ್ಯಾಣ ಟ್ರಸ್ಟ್ ನವರು ಉಪಹಾರದ ವ್ಯವಸ್ಥೆ ಮಾಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು