12:05 AM Friday18 - July 2025
ಬ್ರೇಕಿಂಗ್ ನ್ಯೂಸ್
ಮಂಗಳೂರು – ಬೆಂಗಳೂರು 4 ತಾಸಿನ ಆಂಬುಲೆನ್ಸ್ ಪ್ರಯಾಣ!: ಹೃದಯ ಕಾಯಿಲೆಯ 14… ವಿದ್ಯುತ್ ಶಾಕ್: ಲೈನ್ ಮ್ಯಾನ್ ದಾರುಣ ಸಾವು; ಒಂದೂವರೆ ತಿಂಗಳ ಹಿಂದೆಯಷ್ಟೇ ವಿವಾಹವಾಗಿದ್ದ… ರಾಹುಲ್ ಗಾಂಧಿಯ ಗೊತ್ತಿಲ್ಲದ ಸಾಧನೆಗೆ ಗೊತ್ತಿಲ್ಲದ ಪ್ರಶಸ್ತಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ… ಬಿರುಸುಗೊಂಡ ಕಾಡಾನೆಗಳ ಅರಣ್ಯಕ್ಕೆ ಅಟ್ಟುವ ಕಾರ್ಯ: ನಾಡಿನಿಂದ ಕಾಡಿನತ್ತ ಆನೆಗಳ ಮತ್ತೊಂದು ಹಿಂಡು ಭಾರೀ ಮಳೆ: ಕೊಡಗು ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಣೆ: ಶಾಲೆ- ಕಾಲೇಜುಗಳಿಗೆ ನಾಳೆಯೂ… ಎಐಸಿಸಿ ಅಖಿಲ ಭಾರತ ಹಿಂದುಳಿದ ವರ್ಗಗಳ ಸಲಹಾ ಸಮಿತಿಯ ಮೊದಲ ಸಭೆ ಅತ್ಯಂತ… ಭಾರೀ ಮಳೆ: ಕೊಡಗು ಜಿಲ್ಲೆಯ ಎಲ್ಲ ಅಂಗನವಾಡಿ, ಶಾಲೆ ಹಾಗೂ ಪಿಯು ಕಾಲೇಜಿಗೆ… ಕರ್ಣಾಟಕ ಬ್ಯಾಂಕ್ ವಿಲೀನಗೊಳಿಸುವ ಯಾವುದೇ ಪ್ರಸ್ತಾಪ ಇಲ್ಲ: ಬ್ಯಾಂಕಿನ ನೂತನ ವ್ಯವಸ್ಥಾಪಕ ನಿರ್ದೇಶಕ,… ಕರ್ನಾಟಕ ರಾಜ್ಯ ನರ್ಸಿಂಗ್ ಕೌನ್ಸಿಲ್ ಅಭಿವೃದ್ಧಿಪಡಿಸಿದ ವಿಶೇಷ ಡಿಜಿಲಾಕರ್ ಲೋಕಾರ್ಪಣೆ: ಮುಖ್ಯಮಂತ್ರಿ ಸಿದ್ದರಾಮಯ್ಯ… Kodagu | ಬೇಲೂರಿನಲ್ಲಿ ಉಪಟಳ ನೀಡುತ್ತಿದ್ದ ‘ಕರಡಿ’ ಆನೆಗೆ ದುಬಾರೆಯಲ್ಲಿ ‘ಬಬ್ರುವಾಹನ’ ಎಂದು…

ಇತ್ತೀಚಿನ ಸುದ್ದಿ

ಸೀನಿಯರ್ ಚೇಂಬರ್ ಮಂಗಳೂರು ಲೀಜನ್: ಬೊಂದೆಲ್ ಮಹಾತ್ಮ ಗಾಂಧಿ ನಗರ ಬಡಾವಣೆಯಲ್ಲಿ ವನಮಹೋತ್ಸವ

08/06/2022, 13:16

ಮಂಗಳೂರು(reporterkarnataka.com): ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ಮಂಗಳೂರು ಲೀಜನ್, ಗಿರಿಜಾ ಕಲ್ಯಾಣ ಟ್ರಸ್ಟ್, ಮಂಗಳೂರು ಬ್ಲೂಮ್ಸ್, ಪೃಥ್ವಿ ಚಾರಿಟೇಬಲ್ ಟ್ರಸ್ಟ್ , ಲಯನ್ಸ್ ಕ್ಲಬ್ ಕಾವೇರಿ ಹಾಗೂ ಲಯನ್ಸ್ ಕ್ಲಬ್ ಸರಸ್ವತಿಯ ಸಂಯುಕ್ತ ಆಶ್ರಯದಲ್ಲಿ ನಗರದ ಬೊಂದೆಲ್ ಮಹಾತ್ಮ ಗಾಂಧಿ ನಗರ ಬಡಾವಣೆಯಲ್ಲಿ ವನಮಹೋತ್ಸವ ಕಾರ್ಯಕ್ರಮ ನಡೆಸಲಾಯಿತು. 

ಪರಿಸರ ಪ್ರೇಮಿ 88ರ ಹರೆಯದ  ಕೃಷ್ಣಪ್ಪ ಅವರ ಮುತುವರ್ಜಿಯಲ್ಲಿ ಹಲವು ಗಿಡಗಳನ್ನು ನೆಟ್ಟು  ನೀರುಣಿಸಲಾಯಿತು. ಕಾರ್ಯಕ್ರಮದಲ್ಲಿ ಸೀನಿಯರ್ ಜೇಸಿ ಇಂಟರ್ ನ್ಯಾಷನಲ್ ಮಂಗಳೂರು ಲೀಜನ್ ನ ಐಪಿಸಿ ಪಿಪಿಎಫ್ ಹರಿಪ್ರಸಾದ ರೈ, ಸೀನಿಯರ್  ಚೇಂಬರ್ ಅಧ್ಯಕ್ಷ ಕಿಶೋರ್ ಫರ್ನಾಂಡಿಸ್, ಕಾರ್ಯದರ್ಶಿ ಪ್ಲೇವಿ ಡಿಮೆಲ್ಲೋ, ಜತೆ ಕಾರ್ಯದರ್ಶಿ ಹಾಗೂ ಪಿಆರ್ ಒ ಲತಾ ಕಲ್ಲಡ್ಕ, ಸೀನಿಯರ್  ಮಾಲತಿ ಶೆಟ್ಟಿ, ಸೀನಿಯರ್ ದತ್ತಾತ್ರೆಯ, ಸೀನಿಯರ್ ಲೋಲಾಕ್ಷಿ, ಮಂಗಳೂರು ಬ್ಲೂಮ್ಸ್ ನ ಲೋಕೇಶ್ ಪುತ್ರನ್, ಅಕ್ಷಯ್, ಪ್ರಣವ್, ರಾಮಚಂದ್ರ ಭಟ್, ರಾಜೀವಿ, ಪೃಥ್ವಿ ಚಾರಿಟೇಬಲ್ ಟ್ರಸ್ಟ್ ನ ಸದಸ್ಯರು, ಲಯನ್ಸ್ ಕ್ಲಬ್ ಸರಸ್ವತಿ ಸಂಘದ ಸದಸ್ಯರು ಉಪಸ್ಥಿತರಿದ್ದರು. ಗಿರಿಜಾ ಕಲ್ಯಾಣ ಟ್ರಸ್ಟ್ ನವರು ಉಪಹಾರದ ವ್ಯವಸ್ಥೆ ಮಾಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು