10:03 PM Friday19 - June 2026
ಬ್ರೇಕಿಂಗ್ ನ್ಯೂಸ್
ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.…

ಇತ್ತೀಚಿನ ಸುದ್ದಿ

ಸೀನಿಯರ್ ಚೇಂಬರ್ ಮಂಗಳೂರು ಲೀಜನ್: ಬೊಂದೆಲ್ ಮಹಾತ್ಮ ಗಾಂಧಿ ನಗರ ಬಡಾವಣೆಯಲ್ಲಿ ವನಮಹೋತ್ಸವ

08/06/2022, 13:16

ಮಂಗಳೂರು(reporterkarnataka.com): ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ಮಂಗಳೂರು ಲೀಜನ್, ಗಿರಿಜಾ ಕಲ್ಯಾಣ ಟ್ರಸ್ಟ್, ಮಂಗಳೂರು ಬ್ಲೂಮ್ಸ್, ಪೃಥ್ವಿ ಚಾರಿಟೇಬಲ್ ಟ್ರಸ್ಟ್ , ಲಯನ್ಸ್ ಕ್ಲಬ್ ಕಾವೇರಿ ಹಾಗೂ ಲಯನ್ಸ್ ಕ್ಲಬ್ ಸರಸ್ವತಿಯ ಸಂಯುಕ್ತ ಆಶ್ರಯದಲ್ಲಿ ನಗರದ ಬೊಂದೆಲ್ ಮಹಾತ್ಮ ಗಾಂಧಿ ನಗರ ಬಡಾವಣೆಯಲ್ಲಿ ವನಮಹೋತ್ಸವ ಕಾರ್ಯಕ್ರಮ ನಡೆಸಲಾಯಿತು. 

ಪರಿಸರ ಪ್ರೇಮಿ 88ರ ಹರೆಯದ  ಕೃಷ್ಣಪ್ಪ ಅವರ ಮುತುವರ್ಜಿಯಲ್ಲಿ ಹಲವು ಗಿಡಗಳನ್ನು ನೆಟ್ಟು  ನೀರುಣಿಸಲಾಯಿತು. ಕಾರ್ಯಕ್ರಮದಲ್ಲಿ ಸೀನಿಯರ್ ಜೇಸಿ ಇಂಟರ್ ನ್ಯಾಷನಲ್ ಮಂಗಳೂರು ಲೀಜನ್ ನ ಐಪಿಸಿ ಪಿಪಿಎಫ್ ಹರಿಪ್ರಸಾದ ರೈ, ಸೀನಿಯರ್  ಚೇಂಬರ್ ಅಧ್ಯಕ್ಷ ಕಿಶೋರ್ ಫರ್ನಾಂಡಿಸ್, ಕಾರ್ಯದರ್ಶಿ ಪ್ಲೇವಿ ಡಿಮೆಲ್ಲೋ, ಜತೆ ಕಾರ್ಯದರ್ಶಿ ಹಾಗೂ ಪಿಆರ್ ಒ ಲತಾ ಕಲ್ಲಡ್ಕ, ಸೀನಿಯರ್  ಮಾಲತಿ ಶೆಟ್ಟಿ, ಸೀನಿಯರ್ ದತ್ತಾತ್ರೆಯ, ಸೀನಿಯರ್ ಲೋಲಾಕ್ಷಿ, ಮಂಗಳೂರು ಬ್ಲೂಮ್ಸ್ ನ ಲೋಕೇಶ್ ಪುತ್ರನ್, ಅಕ್ಷಯ್, ಪ್ರಣವ್, ರಾಮಚಂದ್ರ ಭಟ್, ರಾಜೀವಿ, ಪೃಥ್ವಿ ಚಾರಿಟೇಬಲ್ ಟ್ರಸ್ಟ್ ನ ಸದಸ್ಯರು, ಲಯನ್ಸ್ ಕ್ಲಬ್ ಸರಸ್ವತಿ ಸಂಘದ ಸದಸ್ಯರು ಉಪಸ್ಥಿತರಿದ್ದರು. ಗಿರಿಜಾ ಕಲ್ಯಾಣ ಟ್ರಸ್ಟ್ ನವರು ಉಪಹಾರದ ವ್ಯವಸ್ಥೆ ಮಾಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು