4:30 AM Monday22 - June 2026
ಬ್ರೇಕಿಂಗ್ ನ್ಯೂಸ್
ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್…

ಇತ್ತೀಚಿನ ಸುದ್ದಿ

ಸೆಪ್ಟಂಬರ್‍ನಲ್ಲಿ ಮೈಸೂರು ವಿಭಾಗ ಮಟ್ಟದ ಕೈಗಾರಿಕಾ ಅದಾಲತ್: ಅಹವಾಲು ಸಲ್ಲಿಕೆಗೆ ಅಕಾಶ

27/08/2021, 08:25

ಮಂಗಳೂರು (reporterkarnataka.com.): ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ವತಿಯಿಂದ ಜಿಲ್ಲೆಯಲ್ಲಿರುವ ಕೈಗಾರಿಕೆಗಳ ಸಮಸ್ಯೆಗಳ ಕುರಿತು ಸೆಪ್ಟಂಬರ್ ತಿಂಗಳ ಮೊದಲ ವಾರದಲ್ಲಿ ಮೈಸೂರು ವಿಭಾಗ ಮಟ್ಟದ ಕೈಗಾರಿಕಾ ಅದಾಲತ್ ಏರ್ಪಡಿಸಲಾಗಿದೆ.

ಈ ಅದಾಲತ್‍ನಲ್ಲಿ ಜಿಲ್ಲೆಯ ಉದ್ದಿಮೆದಾರರಿಂದ ಕೈಗಾರಿಕೆಗಳಿಗೆ ಸಂಬಂಧಿಸಿದ ಸಮಸ್ಯೆಗಳಿದ್ದಲ್ಲಿ ಅಹವಾಲು ಸಲ್ಲಿಸಲು ಅವಕಾಶ ನೀಡಲಾಗಿದೆ.  

ನಗರದ ಯೆಯ್ಯಾಡಿಯದಲ್ಲಿರುವ ಜಿಲ್ಲಾ ಕೈಗಾರಿಕಾ ಕೇಂದ್ರದ ಕೈಗಾರಿಕಾ ವಸಾಹತು ಜಂಟಿ ನಿರ್ದೇಶಕರ ಕಚೇರಿಯಿಂದ ನಿಗದಿತ ನಮೂನೆ ಪಡೆದು ಭರ್ತಿ ಮಾಡಿದ ಅರ್ಜಿ ಆಗಸ್ಟ್ 31 ರೊಳಗೆ ಕಚೇರಿಗೆ ಸಲ್ಲಿಸಬೇಕು.  ಹೆಚ್ಚಿನ ಮಾಹಿತಿಗೆ ಕಚೇರಿಯ ದೂ.ಸಂ: 0824-2214021 ಹಾಗೂ ಮೊ.ಸಂ: 9481306778 ಸಂಪರ್ಕಿಸುವಂತೆ ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು