1:53 AM Wednesday1 - April 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ ಉಪ ಚುನಾವಣೆ: ಕೆಂಡ ತುಳಿದು ಭಕ್ತಿ ಸಮರ್ಪಿಸಿದ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್‌ ಸಿದ್ದಗಂಗಾ ಮಠಕ್ಕೆ ಬಂದಿದ್ದು ನನ್ನ ಜೀವನದ ಸೌಭಾಗ್ಯ: ರಾಷ್ಟ್ರಪತಿ ದ್ರೌಪದಿ ಮುರ್ಮು ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ…

ಇತ್ತೀಚಿನ ಸುದ್ದಿ

ಸರ್ವರ್ ಢಮಾರ್: ನ್ಯಾಯಬೆಲೆ ಅಂಗಡಿ ಬಾಗಿಲಲ್ಲಿ ಪಡಿತರಕ್ಕಾಗಿ ಕಾದು ಬಸವಳಿದ ವೃದ್ಧರು, ಮಹಿಳೆಯರು!!

23/09/2022, 20:33

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕೊಟ್ಟಿಗೆಹಾರ ಬಳಿಯ ಸುಂಕಸಾಲೆ ಸಮೀಪದ ಅಬ್ರುಗುಡಿಗೆಯ ನ್ಯಾಯಬೆಲೆ ಅಂಗಡಿಯಲ್ಲಿ ಸರ್ವರ್ ಸಮಸ್ಯೆಯಿಂದಾಗಿ ಪಡಿತರದಾರರು ಪರದಾಡುವಂತಾಗಿದೆ.

ಕಳೆದ ಕೆಲದಿನಗಳಿಂದ ಸರ್ವರ್ ಸಮಸ್ಯೆಯಿಂದ ಪಡಿತರದಾರರು ನ್ಯಾಯಬೆಲೆ ಅಂಗಡಿಯಲ್ಲಿ ಸಂಜೆಯವರೆಗೂ ಕಾದು ಹಿಂದಿರುಗುವಂತಾಗಿದೆ.

ಈ ಭಾಗದಲ್ಲಿ ಬಹುತೇಕರೂ ಕೂಲಿ ಕಾರ್ಮಿಕರಾಗಿದ್ದು ಕೆಲಸಕ್ಕೆ ರಜೆ ಮಾಡಿ ನ್ಯಾಯಬೆಲೆ ಅಂಗಡಿಗೂ ಬಂದರೂ ಸರ್ವರ್ ಸಮಸ್ಯೆಯಿಂದಾಗಿ ಪಡಿತರ ಪಡೆಯಲು ಸಾಧ್ಯವಾಗದಂತಾಗಿದೆ. ಹಳ್ಳಿಗಾಡು ಪ್ರದೇಶದಿಂದ ಬರುವ ಮಹಿಳೆಯರು, ವೃದ್ದರು ದಿನಗಟ್ಟಲೆ ನ್ಯಾಯಬೆಲೆ ಅಂಗಡಿ ಬಾಗಿಲು ಕಾಯುವಂತಾಗಿದೆ.


ಅರಮನೆ ತಲಗೂರು ಗ್ರಾಮದ ವೃದ್ದೆ ಸುಂದರಮ್ಮ‌ ಸುಮಾರು 15 ಕಿ.ಮಿ‌ ದೂರದಿಂದ‌ ಪಡಿತರ ಪಡೆಯಲು ನ್ಯಾಯಬೆಲೆ ಅಂಗಡಿಗೆ ಬಂದಿದ್ದು ಬೆಳಿಗ್ಗೆ 9 ರಿಂದ ಸಂಜೆ 5-30 ರವರೆಗೂ ಕಾದರೂ ಸರ್ವರ್ ಸಮಸ್ಯೆಯಿಂದ ಪಡಿತರ ಪಡೆಯಲು ಸಾಧವಾಗಲಿಲ್ಲ. ಕೆಲ ಮಹಿಳೆ ತಮ್ಮ ಮಕ್ಕಳೊಂದಿಗೆ ಬಂದು ಕಾದಿ ಬಸವಳಿದ ದೃಶ್ಯ ಮನಕಲಕುವಂತಿತ್ತು

ಇತ್ತೀಚಿನ ಸುದ್ದಿ

ಜಾಹೀರಾತು