4:45 AM Friday21 - August 2026
ಬ್ರೇಕಿಂಗ್ ನ್ಯೂಸ್
ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್…

ಇತ್ತೀಚಿನ ಸುದ್ದಿ

ಸರ್ವರ್ ಢಮಾರ್: ನ್ಯಾಯಬೆಲೆ ಅಂಗಡಿ ಬಾಗಿಲಲ್ಲಿ ಪಡಿತರಕ್ಕಾಗಿ ಕಾದು ಬಸವಳಿದ ವೃದ್ಧರು, ಮಹಿಳೆಯರು!!

23/09/2022, 20:33

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕೊಟ್ಟಿಗೆಹಾರ ಬಳಿಯ ಸುಂಕಸಾಲೆ ಸಮೀಪದ ಅಬ್ರುಗುಡಿಗೆಯ ನ್ಯಾಯಬೆಲೆ ಅಂಗಡಿಯಲ್ಲಿ ಸರ್ವರ್ ಸಮಸ್ಯೆಯಿಂದಾಗಿ ಪಡಿತರದಾರರು ಪರದಾಡುವಂತಾಗಿದೆ.

ಕಳೆದ ಕೆಲದಿನಗಳಿಂದ ಸರ್ವರ್ ಸಮಸ್ಯೆಯಿಂದ ಪಡಿತರದಾರರು ನ್ಯಾಯಬೆಲೆ ಅಂಗಡಿಯಲ್ಲಿ ಸಂಜೆಯವರೆಗೂ ಕಾದು ಹಿಂದಿರುಗುವಂತಾಗಿದೆ.

ಈ ಭಾಗದಲ್ಲಿ ಬಹುತೇಕರೂ ಕೂಲಿ ಕಾರ್ಮಿಕರಾಗಿದ್ದು ಕೆಲಸಕ್ಕೆ ರಜೆ ಮಾಡಿ ನ್ಯಾಯಬೆಲೆ ಅಂಗಡಿಗೂ ಬಂದರೂ ಸರ್ವರ್ ಸಮಸ್ಯೆಯಿಂದಾಗಿ ಪಡಿತರ ಪಡೆಯಲು ಸಾಧ್ಯವಾಗದಂತಾಗಿದೆ. ಹಳ್ಳಿಗಾಡು ಪ್ರದೇಶದಿಂದ ಬರುವ ಮಹಿಳೆಯರು, ವೃದ್ದರು ದಿನಗಟ್ಟಲೆ ನ್ಯಾಯಬೆಲೆ ಅಂಗಡಿ ಬಾಗಿಲು ಕಾಯುವಂತಾಗಿದೆ.


ಅರಮನೆ ತಲಗೂರು ಗ್ರಾಮದ ವೃದ್ದೆ ಸುಂದರಮ್ಮ‌ ಸುಮಾರು 15 ಕಿ.ಮಿ‌ ದೂರದಿಂದ‌ ಪಡಿತರ ಪಡೆಯಲು ನ್ಯಾಯಬೆಲೆ ಅಂಗಡಿಗೆ ಬಂದಿದ್ದು ಬೆಳಿಗ್ಗೆ 9 ರಿಂದ ಸಂಜೆ 5-30 ರವರೆಗೂ ಕಾದರೂ ಸರ್ವರ್ ಸಮಸ್ಯೆಯಿಂದ ಪಡಿತರ ಪಡೆಯಲು ಸಾಧವಾಗಲಿಲ್ಲ. ಕೆಲ ಮಹಿಳೆ ತಮ್ಮ ಮಕ್ಕಳೊಂದಿಗೆ ಬಂದು ಕಾದಿ ಬಸವಳಿದ ದೃಶ್ಯ ಮನಕಲಕುವಂತಿತ್ತು

ಇತ್ತೀಚಿನ ಸುದ್ದಿ

ಜಾಹೀರಾತು