12:18 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಸೇವಾ ಕಾರ್ಯ: ಹೆಡ್ ಲೋಡ್ ವರ್ಕರ್ ಕೆ.ಬಿ. ಶಿವದಾಸನ್ ಗೆ ತೇವರ್ ಸ್ಮಾರಕ ಜೀವಕಾರುಣ್ಯ ಪ್ರಶಸ್ತಿ ಪ್ರದಾನ

15/11/2021, 11:35

ಮಲಪುರಂ(reporterkarnataka.com): ಸ್ವಾತಂತ್ರ್ಯ ಹೋರಾಟಗಾರ ಹಾಗೂ ಸಾಮಾಜಿಕ ಕಾರ್ಯಕರ್ತ ಪಸುಂಪೊನ್ ಮುತ್ತುರಾಮಲಿಂಗ ತೇವರ್ ಅವರ 114ನೇ ಜನ್ಮದಿನಾಚರಣೆ ಅಂಗವಾಗಿ ತಮಿಳುನಾಡಿನ ಶಂಕರಕೊವಿಲ್ ಮೂಲದ ನಡಿಕಲ್ ಟ್ರಸ್ಟ್ ಪಸುಂಪೊನ್ ಮುತ್ತುರಾಮಲಿಂಗ ತೇವರ್ ಸ್ಮಾರಕ ಪ್ರಶಸ್ತಿಯನ್ನು ಚಂಗರಕುಲಂನ ಹೆಡ್ ಲೋಡ್ ವರ್ಕರ್ ಕೆ.ಬಿ.ಶಿವದಾಸನ್ ಅವರಿಗೆ ನೀಡಿ ಗೌರವಿಸಿದೆ.

ಇಂಟಕ್ ಸಂಯೋಜಿತ ಹೆಡ್ ಲೋಡ್ ವರ್ಕರ್ ಆಗಿರುವ ಶಿವದಾಸನ್ ಅವರು ತನ್ನ ದುಡಿಮೆಯ ಒಂದು ಪಾಲನ್ನು ತೆಗೆದಿರಿಸಿ ಬಡವರ ಸೇವೆಗಾಗಿ ವಿನಿಯೋಗಿಸುತ್ತಿದ್ದರು. ಇದನ್ನು ಪರಿಗಣಿಸಿದ ಟ್ರಸ್ಟ್ ಅವರಿಗೆ ಪ್ರಶಸ್ತಿ ಪುರಸ್ಕಾರ ಮಾಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು