4:03 AM Friday18 - July 2025
ಬ್ರೇಕಿಂಗ್ ನ್ಯೂಸ್
ಮಂಗಳೂರು – ಬೆಂಗಳೂರು 4 ತಾಸಿನ ಆಂಬುಲೆನ್ಸ್ ಪ್ರಯಾಣ!: ಹೃದಯ ಕಾಯಿಲೆಯ 14… ವಿದ್ಯುತ್ ಶಾಕ್: ಲೈನ್ ಮ್ಯಾನ್ ದಾರುಣ ಸಾವು; ಒಂದೂವರೆ ತಿಂಗಳ ಹಿಂದೆಯಷ್ಟೇ ವಿವಾಹವಾಗಿದ್ದ… ರಾಹುಲ್ ಗಾಂಧಿಯ ಗೊತ್ತಿಲ್ಲದ ಸಾಧನೆಗೆ ಗೊತ್ತಿಲ್ಲದ ಪ್ರಶಸ್ತಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ… ಬಿರುಸುಗೊಂಡ ಕಾಡಾನೆಗಳ ಅರಣ್ಯಕ್ಕೆ ಅಟ್ಟುವ ಕಾರ್ಯ: ನಾಡಿನಿಂದ ಕಾಡಿನತ್ತ ಆನೆಗಳ ಮತ್ತೊಂದು ಹಿಂಡು ಭಾರೀ ಮಳೆ: ಕೊಡಗು ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಣೆ: ಶಾಲೆ- ಕಾಲೇಜುಗಳಿಗೆ ನಾಳೆಯೂ… ಎಐಸಿಸಿ ಅಖಿಲ ಭಾರತ ಹಿಂದುಳಿದ ವರ್ಗಗಳ ಸಲಹಾ ಸಮಿತಿಯ ಮೊದಲ ಸಭೆ ಅತ್ಯಂತ… ಭಾರೀ ಮಳೆ: ಕೊಡಗು ಜಿಲ್ಲೆಯ ಎಲ್ಲ ಅಂಗನವಾಡಿ, ಶಾಲೆ ಹಾಗೂ ಪಿಯು ಕಾಲೇಜಿಗೆ… ಕರ್ಣಾಟಕ ಬ್ಯಾಂಕ್ ವಿಲೀನಗೊಳಿಸುವ ಯಾವುದೇ ಪ್ರಸ್ತಾಪ ಇಲ್ಲ: ಬ್ಯಾಂಕಿನ ನೂತನ ವ್ಯವಸ್ಥಾಪಕ ನಿರ್ದೇಶಕ,… ಕರ್ನಾಟಕ ರಾಜ್ಯ ನರ್ಸಿಂಗ್ ಕೌನ್ಸಿಲ್ ಅಭಿವೃದ್ಧಿಪಡಿಸಿದ ವಿಶೇಷ ಡಿಜಿಲಾಕರ್ ಲೋಕಾರ್ಪಣೆ: ಮುಖ್ಯಮಂತ್ರಿ ಸಿದ್ದರಾಮಯ್ಯ… Kodagu | ಬೇಲೂರಿನಲ್ಲಿ ಉಪಟಳ ನೀಡುತ್ತಿದ್ದ ‘ಕರಡಿ’ ಆನೆಗೆ ದುಬಾರೆಯಲ್ಲಿ ‘ಬಬ್ರುವಾಹನ’ ಎಂದು…

ಇತ್ತೀಚಿನ ಸುದ್ದಿ

ಎಸ್ ಇಝಡ್ ಗೆ ಕಾಲೋನಿಗೆ ಸಂಪರ್ಕ: 1.35 ಕೋಟಿ ವೆಚ್ಚದ ರಸ್ತೆ ಕಾಮಗಾರಿಗೆ ಶಾಸಕ ಡಾ. ಭರತ್ ಶೆಟ್ಟಿ ಗುದ್ದಲಿಪೂಜೆ

18/10/2022, 00:04

ಸುರತ್ಕಲ್ (reporterlarnataka.com): ಸುಮಾರು 1 ಕೋಟಿ 35 ಲಕ್ಷ ರೂ ವೆಚ್ಚದಲ್ಲಿ ಮಂಗಳೂರು ನಗರ ಉತ್ತರ ಕ್ಷೇತ್ರದ ಪಾಲಿಕೆ ವ್ಯಾಪ್ತಿಯ ಕುಳಾಯಿ ವಾರ್ಡ್ 9 ರಲ್ಲಿ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಬಳಿಯ ದೋಟಮನೆಯಿಂದ ಎಸ್ ಇ ಝಡ್ ಕಾಲೊನಿ ಸಂಪರ್ಕಿಸುವ ರಸ್ತೆ ಕಾಮಗಾರಿಗೆ ಶಾಸಕ ಡಾ.ಭರತ್ ಶೆಟ್ಟಿ ವೈ. ಅವರು ಸೋಮವಾರ ಗುದ್ದಲಿಪೂಜೆ ನೆರವೇರಿಸಿದರು.

ಮೇಯರ್ ಜಯಾನಂದ ಅಂಚನ್,ಸ್ಥಳೀಯ ಕಾರ್ಪೊರೇಟರ್ ವೇದಾವತಿ, ವರುಣ್ ಚೌಟ, ನಯನ ಆರ್. ಕೋಟ್ಯಾನ್, ಪ್ರಮುಖರಾದ ವಿಠ್ಠಲ್ ಸಾಲಿಯಾನ್, ಸುನಿಲ್ ಕುಳಾಯಿ, ಯೋಗೀಶ್, ಸನಿಲ್ ಕುಳಾಯಿ, ಗಣೇಶ್ ಹೊಸಬೆಟ್ಟು. ಜಯಂತ್ ಸಾಲಿಯಾನ್, ಚಂದ್ರಹಾಸ ಕರ್ಕೇರ, ಕೃಷ್ಣ ಹೆಬ್ಬಾರ್, ದೀಪಕ್ ಕುಳಾಯಿ, ಬಾಲಕೃಷ್ಣ ರೈ, ಪವಿತ್ರ ನಿರಂಜನ್. ರಾಘವೇಂದ್ರ ಶೆಣೈ, ರತನ್, ರಮೇಶ್ ಅಳಪೆ, ಯಜ್ಞೆಶ್ ಐತಾಳ್ ಹಡಗೂ ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು