2:57 PM Thursday19 - March 2026
ಬ್ರೇಕಿಂಗ್ ನ್ಯೂಸ್
ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ ರಾ.ಹೆ 275 ಬದಿಯ ಅನಧಿಕೃತ ಜಾಹೀರಾತು ಫಲಕ, ಹಣ್ಣಿನ/ಗೂಡಂಗಡಿ ತೆರವುಗೊಳಿಸಲು ಕೊಡಗು ಜಿಲ್ಲಾಡಳಿತ… ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಆಲಿಕಲ್ಲು ಮಳೆ: ಕಾಫಿ ತೋಟದಲ್ಲಿ ಮಲ್ಲಿಗೆ ಹೂವಿನ ಚಿತ್ತಾರ ಮಡಿಕೇರಿಯ ರಾಜಕಾಲುವೆಗೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನ: ಸ್ಥಳೀಯರಿಂದ ರಕ್ಷಣೆ ಕೃಷಿ ಇಲಾಖೆಯ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ಸದನದಲ್ಲಿ ಸಚಿವ ಎನ್.ಚೆಲುವರಾಯಸ್ವಾಮಿ ಭರವಸೆ ಚಾಮರಾಜನಗರ ಜಿಲ್ಲೆಯಲ್ಲಿ ಮತ್ತೊಂದು ಹುಲಿ ಬಲಿ: ಗುಂಡ್ಲುಪೇಟೆಯ ಪಡಗೂರಿನಲ್ಲಿ ವಿದ್ಯುತ್ ಸ್ಪರ್ಶಕ್ಕೆ ಸಾವು Chikkamagaluru | ಕೈ ಮುಖಂಡನ ವಿರುದ್ಧ ನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ… ಸಚಿವರೇ ಇಲ್ಲ.. ಏನ್ ಮಾಡ್ಬೇಕು..?’ ಈಗ ಹೊರಟ್ಟಿ ಸರದಿ: ಸಚಿವರ ಗೈರು ಕುರಿತು… ಯುಗಾದಿ ಮತ್ತು ರಂಜಾನ್ ಹಬ್ಬಗಳ ಸರಣಿ ರಜೆ | ಪ್ರಯಾಣಿಕರಿಗೆ ಶಾಕ್‌: ಖಾಸಗಿ… Kodagu | ಅಕಾಲಿಕ ಮಳೆ: ಕುಶಾಲನಗರ ತಾಲೂಕು ವ್ಯಾಪ್ತಿಯಲ್ಲಿ ಹಲವು ಮನೆಗಳಿಗೆ ಹಾನಿ

ಇತ್ತೀಚಿನ ಸುದ್ದಿ

ಎಸ್ ಇಝಡ್ ಗೆ ಕಾಲೋನಿಗೆ ಸಂಪರ್ಕ: 1.35 ಕೋಟಿ ವೆಚ್ಚದ ರಸ್ತೆ ಕಾಮಗಾರಿಗೆ ಶಾಸಕ ಡಾ. ಭರತ್ ಶೆಟ್ಟಿ ಗುದ್ದಲಿಪೂಜೆ

18/10/2022, 00:04

ಸುರತ್ಕಲ್ (reporterlarnataka.com): ಸುಮಾರು 1 ಕೋಟಿ 35 ಲಕ್ಷ ರೂ ವೆಚ್ಚದಲ್ಲಿ ಮಂಗಳೂರು ನಗರ ಉತ್ತರ ಕ್ಷೇತ್ರದ ಪಾಲಿಕೆ ವ್ಯಾಪ್ತಿಯ ಕುಳಾಯಿ ವಾರ್ಡ್ 9 ರಲ್ಲಿ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಬಳಿಯ ದೋಟಮನೆಯಿಂದ ಎಸ್ ಇ ಝಡ್ ಕಾಲೊನಿ ಸಂಪರ್ಕಿಸುವ ರಸ್ತೆ ಕಾಮಗಾರಿಗೆ ಶಾಸಕ ಡಾ.ಭರತ್ ಶೆಟ್ಟಿ ವೈ. ಅವರು ಸೋಮವಾರ ಗುದ್ದಲಿಪೂಜೆ ನೆರವೇರಿಸಿದರು.

ಮೇಯರ್ ಜಯಾನಂದ ಅಂಚನ್,ಸ್ಥಳೀಯ ಕಾರ್ಪೊರೇಟರ್ ವೇದಾವತಿ, ವರುಣ್ ಚೌಟ, ನಯನ ಆರ್. ಕೋಟ್ಯಾನ್, ಪ್ರಮುಖರಾದ ವಿಠ್ಠಲ್ ಸಾಲಿಯಾನ್, ಸುನಿಲ್ ಕುಳಾಯಿ, ಯೋಗೀಶ್, ಸನಿಲ್ ಕುಳಾಯಿ, ಗಣೇಶ್ ಹೊಸಬೆಟ್ಟು. ಜಯಂತ್ ಸಾಲಿಯಾನ್, ಚಂದ್ರಹಾಸ ಕರ್ಕೇರ, ಕೃಷ್ಣ ಹೆಬ್ಬಾರ್, ದೀಪಕ್ ಕುಳಾಯಿ, ಬಾಲಕೃಷ್ಣ ರೈ, ಪವಿತ್ರ ನಿರಂಜನ್. ರಾಘವೇಂದ್ರ ಶೆಣೈ, ರತನ್, ರಮೇಶ್ ಅಳಪೆ, ಯಜ್ಞೆಶ್ ಐತಾಳ್ ಹಡಗೂ ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು