9:34 AM Tuesday2 - June 2026
ಬ್ರೇಕಿಂಗ್ ನ್ಯೂಸ್
ತಮಿಳುನಾಡಿನಲ್ಲಿ ಸಂಚಲನ ಸೃಷ್ಟಿಸಿದ ಅಣ್ಣಾಮಲೈ ನಡೆ; ಬಿಜೆಪಿಗೆ ಶುರುವಾಯ್ತು ಢವ ಢವ ನಾವು ಪಕ್ಷನಿಷ್ಠರು, ಜಮೀರ್‌ ವಿರುದ್ದ ಬೃಹತ್‌ ಷಡ್ಯಂತ್ರ: ವೈರಲ್‌ ಆಡಿಯೋ ಬಗ್ಗೆ ಸಿರಾಜ್‌… ಪಕ್ಷ ವಿರೋಧಿ ಕೃತ್ಯಕ್ಕೆ ಸಿಕ್ತು ಸಾಕ್ಷ್ಯ: ಜಮೀರ್ ಅಹ್ಮದ್ ಸ್ಫೋಟಕ ಆಡಿಯೋ ವೈರಲ್ ಕಾಂಗ್ರೆಸ್ ಆಡಳಿತದ ರಾಜ್ಯದಲ್ಲಿ ಇದ್ದೊಬ್ಬ ಒಬಿಸಿ ಸಿಎಂ ಕೆಳಗಿಳಿಸಿ ಅಪಮಾನ: ಮಂಗಳೂರಿನಲ್ಲಿ ಕೇಂದ್ರ… Kodagu | ಕುಶಾಲನಗರ: 15 ದಿನದೊಳಗೆ ದುಷ್ಕರ್ಮಿಗಳ ಗುಂಡೇಟಿಗೆ 2 ಕಾಡು ಕೋಣಗಳು… ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: ಭಾರತಕ್ಕೆ ಸಿಹಿಸುದ್ದಿ ಕೊಟ್ಟ ಇರಾನ್; 10 ಇಂಡಿಯನ್ ನಾವಿಕರ… Kerala | ಮಾಜಿ ಸಿಎಂ ಪಿಣರಾಯಿ ಮನೆ ಎದುರು ಇ.ಡಿ ವಾಹನಗಳ ಮೇಲೆ… Bangalore | ಐಪಿಎಲ್ ಬೆಟ್ಟಿಂಗ್ ವಿರುದ್ಧ ಸಿಸಿಬಿ ಭರ್ಜರಿ ಕಾರ್ಯಾಚರಣೆ: 23 ಜನ… ಕಾಂಗ್ರೆಸ್‌ ಹೈಡ್ರಾಮಾಕ್ಕೆ ವಿಜಯೇಂದ್ರ ವ್ಯಂಗ್ಯ: ಸಿದ್ದರಾಮಯ್ಯ ಬಿಟ್ಟು ಯಾರೇ ಸಿಎಂ ಆದ್ರೂ ಅದು… ಬೆಂಗಳೂರಿಗೆ ಮಹಾಮಾರಿ ಎಬೋಲಾ ಎಂಟ್ರಿ?: ಉಗಾಂಡದ ಮಹಿಳೆ ಐಸೋಲೇಷನ್‌ನಲ್ಲಿ..!

ಇತ್ತೀಚಿನ ಸುದ್ದಿ

ಶಬರಿಮಲೆಗೆ ತೆರಳುವ ಕರ್ನಾಟಕ-ಕೇರಳದ ವಾಹನಗಳಿಗೆ ತೆರಿಗೆಯಲ್ಲಿ ರಿಯಾಯಿತಿ ನೀಡಿ: ಪ್ರತಿಪಕ್ಷದ ಉಪ ನಾಯಕ ಖಾದರ್ ಮನವಿ

27/12/2022, 18:49

ಮಂಗಳೂರು(reporterkarnataka.com): ಕರ್ನಾಟಕದಿಂದ ಶಬರಿಮಲೆಗೆ ಹೋಗುವ ಮತ್ತು ಮರಳಿ ಬರುವ ಅಯ್ಯಪ್ಪ ಮಾಲಾಧಾರಿಗಳಿರುವ ಕರ್ನಾಟಕ-ಕೇರಳದ ವಾಹನಗಳಿಗೆ ತೆರಿಗೆಯಲ್ಲಿ ರಿಯಾಯಿತಿ ಕಲ್ಪಿಸಬೇಕು ಎಂದು ರಾಜ್ಯ ವಿಧಾನಸಭೆಯ ಪ್ರತಿಪಕ್ಷ ಉಪ ನಾಯಕ ಯು.ಟಿ. ಖಾದರ್ ಮನವಿ ಮಾಡಿದ್ದಾರೆ.

ಕರ್ನಾಟಕದಿಂದ ಶಬರಿಮಲೆ ಯಾತ್ರೆಗೆ ತೆರಳುವ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ಕರ್ನಾಟಕ ಮತ್ತು ಕೇರಳದ ಎರಡೂ ರಾಜ್ಯಗಳ ತೆರಿಗೆ ಪಾವತಿಸಲು ಕಷ್ಟವಾಗುತ್ತಿರುವುದರಿಂದ ತೆರಿಗೆಯಲ್ಲಿ ವಿಶೇಷ ರಿಯಾಯಿತಿ ಕಲ್ಪಿಸಲು ಅಧಿಕಾರಿಗಳು ಮುಂದಾಗಬೇಕು ಎಂದು ಯು.ಟಿ.ಖಾದರ್ ಸೂಚನೆ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು