6:45 PM Thursday12 - March 2026
ಬ್ರೇಕಿಂಗ್ ನ್ಯೂಸ್
ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ ಮೋದಿ ದೇಶದ ಮಾರ್ಯಾದೆ ಹಾಳು‌‌ ಮಾಡುತ್ತಿದ್ದಾರೆ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಟು‌…

ಇತ್ತೀಚಿನ ಸುದ್ದಿ

ಶಬರಿಮಲೆ ದೇಗುಲ ಜುಲೈ 17ರಿಂದ 5 ದಿನ ಓಪನ್ : ಯಾರಿಗೆಲ್ಲ ಸಿಗಲಿದೆ ಪ್ರವೇಶ?

13/07/2021, 08:37

ತಿರುವನಂತಪುರ(reporterkarnataka news): ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಾಲಯದಲ್ಲಿ ಮಾಸ ಪೂಜೆಯ ಅಂಗವಾಗಿ ಜುಲೈ 17ರಿಂದ 21ರ ವರೆಗೆ 5 ದಿನಗಳ ಕಾಲ ದೇಗುಲದ ಬಾಗಿಲು ತೆರೆಯಲಿದೆ.

ಮಲಯಾಳಂ ತಿಂಗಳ ಆಚರಣೆಯ ಸಲುವಾಗಿ ದೇಗುಲದ ಬಾಗಿಲು ತೆರೆದು ಪೂಜೆಗೆ ಅವಕಾಶ ಮಾಡಿ ಕೊಡಲಾಗುತ್ತದೆ. ಕೊರೊನಾ ಹಿನ್ನೆಲೆಯಲ್ಲಿ ಗರಿಷ್ಠ 5 ಸಾವಿರ ಮಂದಿ ಭಕ್ತರಿಗೆ ಮಾತ್ರ ಅವಕಾಶ ಕೊಡಲಾಗುತ್ತದೆ. ಎರಡು ಡೋಸ್ ಲಸಿಕೆ ಪಡೆದು ಅದರ ಪ್ರಮಾಣ ಪತ್ರ ಹೊಂದಿದರಬೇಕು. 48 ತಾಸು ಹಿಂದೆ ಪಡೆದಿರುವ ಆರ್ ಟಿಪಿಸಿಆರ್ ನೆಗೆಟಿವ್ ರಿಪೋರ್ಟ್ ಹೊಂದಿರಬೇಕು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು