4:21 PM Thursday19 - June 2025
ಬ್ರೇಕಿಂಗ್ ನ್ಯೂಸ್
Power Minister | ಕೆಪಿಟಿಸಿಎಲ್ ನೌಕರರ ಸಂಘದ ವಜ್ರಮಹೋತ್ಸವ; ನೌಕರರ ಬೇಡಿಕೆಗಳಿಗೆ ಸ್ಪಂದನೆ:… ವಿದ್ಯುತ್ ಪ್ರಸರಣ ಇಲಾಖೆಯ 532 ಮಂದಿ ಪೌರ ಕಾರ್ಮಿಕರ ಹುದ್ದೆ ಕಾಯಂ: ಮುಖ್ಯಮಂತ್ರಿ… ಎಂಜಿಎನ್ ವಿವೈ ಕ್ರಿಯಾ ಯೋಜನೆ ಸಿದ್ಧಪಡಿಸದ ಅಧಿಕಾರಿಗಳ ವಿರುದ್ಧ ಕ್ರಮ: ನಗರಾಭಿವೃದ್ಧಿ ಸಚಿವ… Yoga in Karnataka | ವಿಶ್ವ ಯೋಗ ದಿನದಂದು ‘ಯೋಗ ಸಂಗಮ’: ರಾಜ್ಯಾದ್ಯಂತ… Chikkamagaluru | ಕಳಸ: ಮರ ಬಿದ್ದು ಮನೆ ಸಂಪೂರ್ಣ ಹಾನಿ; ಮಹಿಳೆಗೆ ಗಾಯ ತರೀಕೆರೆ: ಪ್ರವಾಸಿಗರ ಕಾರಿನ ಮೇಲೆ ಬೃಹತ್ ಮರ ಬಿದ್ದು ಸಂಪೂರ್ಣ ಜಖಂ; ತಪ್ಪಿದ… Bangalore | ಹೆಣಗಳ ಮೇಲಿನ ರಾಜಕೀಯ ಬಿಜೆಪಿಗೆ ಹೊಸದೇನಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕೆ Agriculture | ನೈಸರ್ಗಿಕ ಹಾಗೂ ಸಾವಯವ ಕೃಷಿಗೆ ಸರ್ಕಾರದ ಪ್ರೋತ್ಸಾಹ: ಸಚಿವ ಚಲುವರಾಯಸ್ವಾಮಿ Davanagere | ದಾವಣಗೆರೆ: 1350 ಕೋಟಿ ಮೊತ್ತದ ಅಭಿವೃದ್ಧಿ ಕಾಮಗಾರಿಗೆ ಶಂಕುಸ್ಥಾಪನೆ, ಉದ್ಘಾಟನೆ Bangalore | ಮೋದಿ ಎದುರು ನಿಲ್ಲಬಲ್ಲ ಇನ್ನೊಬ್ಬ ನಾಯಕ ಇಲ್ಲ: ಮಾಜಿ ಪ್ರಧಾನಿ…

ಇತ್ತೀಚಿನ ಸುದ್ದಿ

ಶಬರಿಮಲೆ: ಆಕಾಶದತ್ತ ಮುಖ ಮಾಡಿ ಕಾಯುತ್ತಿದ್ದ ಭಕ್ತರಿಗೆ ಮಕರ ಜ್ಯೋತಿ ದರ್ಶನ: ಪುನೀತರಾದ ಸಹಸ್ರ ಸಹಸ್ರ ಭಕ್ತರಿಂದ ಜಯಘೋಷ

14/01/2025, 21:27

ಸದಾಶಿವನ್ ನಾಯರ್ ಶಬರಿಮಲೆ

info.reporterkarnataka@gmail.com

ದಕ್ಷಿಣ ಭಾರತದ ಅತ್ಯಂತ ಪ್ರಸಿದ್ಧ ಯಾತ್ರಾಸ್ಥಳವಾದ ಕೇರಳದ ಶಬರಿಮಲೆ ಬೆಟ್ಟದಲ್ಲಿ ಇಂದು ಸಂಜೆ 6:45ರ ಸುಮಾರಿಗೆ ಮಕರ ಸಂಕ್ರಮಣದ ಶುಭದಿನದಂದು ಮಕರ ಜ್ಯೋತಿ ದರ್ಶನವಾಯಿತು.
ಶಬರಿಮಲೆ ಬೆಟ್ಟದಲ್ಲಿ ಸೇರಿದ್ದ ಲಕ್ಷಾಂತರ ಮಂದಿ ಅಯ್ಯಪ್ಪ ಭಕ್ತರು ಮಕರ ಜ್ಯೋತಿಯ ದರ್ಶನ ಪಡೆದು ಪುನೀತರಾದರು. ಜ್ಯೋತಿ ಸ್ವರೂಪವಾದ ಅಯ್ಯಪ್ಪ ಸ್ವಾಮಿಯ ದರ್ಶನಕ್ಕೆ ಭಕ್ತರ ದಂಡು ಆಕಾಶದತ್ತ ಮುಖ ಮಾಡಿ ಕಾಯುತ್ತಿದ್ದರು. ಮಕರ ಜ್ಯೋತಿ ದರ್ಶನವಾಗುತ್ತಿದ್ದಂತೆ ಸ್ವಾಮಿಯೇ ಶರಣಂ ಅಯ್ಯಪ್ಪ ಘೋಷಣೆ ಮುಗಿಲು ಮುಟ್ಟಿತು. ಮೂರು ಬಾರಿ ಮಕರ ಜ್ಯೋತಿ ದರ್ಶನವಾಯಿತು.


ಕರ್ನಾಟಕ, ತಮಿಳುನಾಡು, ಕೇರಳ, ಆಂಧ್ರ ಪ್ರದೇಶ, ತೆಲಂಗಾಣ, ಪುದುಚೇರಿ ಹಾಗೂ ಉತ್ತರ ಭಾರತದ ಕೆಲವು ಕಡೆಗಳಿಂದ ಲಕ್ಷಾಂತರ ಮಂದಿ ಭಕ್ತರು ಅಯ್ಯಪ್ಪ ದರ್ಶನಕ್ಕೆ ಆಗಮಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು