2:37 PM Wednesday26 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

ಶಬರಿಮಲೆ: ಆಕಾಶದತ್ತ ಮುಖ ಮಾಡಿ ಕಾಯುತ್ತಿದ್ದ ಭಕ್ತರಿಗೆ ಮಕರ ಜ್ಯೋತಿ ದರ್ಶನ: ಪುನೀತರಾದ ಸಹಸ್ರ ಸಹಸ್ರ ಭಕ್ತರಿಂದ ಜಯಘೋಷ

14/01/2025, 21:27

ಸದಾಶಿವನ್ ನಾಯರ್ ಶಬರಿಮಲೆ

info.reporterkarnataka@gmail.com

ದಕ್ಷಿಣ ಭಾರತದ ಅತ್ಯಂತ ಪ್ರಸಿದ್ಧ ಯಾತ್ರಾಸ್ಥಳವಾದ ಕೇರಳದ ಶಬರಿಮಲೆ ಬೆಟ್ಟದಲ್ಲಿ ಇಂದು ಸಂಜೆ 6:45ರ ಸುಮಾರಿಗೆ ಮಕರ ಸಂಕ್ರಮಣದ ಶುಭದಿನದಂದು ಮಕರ ಜ್ಯೋತಿ ದರ್ಶನವಾಯಿತು.
ಶಬರಿಮಲೆ ಬೆಟ್ಟದಲ್ಲಿ ಸೇರಿದ್ದ ಲಕ್ಷಾಂತರ ಮಂದಿ ಅಯ್ಯಪ್ಪ ಭಕ್ತರು ಮಕರ ಜ್ಯೋತಿಯ ದರ್ಶನ ಪಡೆದು ಪುನೀತರಾದರು. ಜ್ಯೋತಿ ಸ್ವರೂಪವಾದ ಅಯ್ಯಪ್ಪ ಸ್ವಾಮಿಯ ದರ್ಶನಕ್ಕೆ ಭಕ್ತರ ದಂಡು ಆಕಾಶದತ್ತ ಮುಖ ಮಾಡಿ ಕಾಯುತ್ತಿದ್ದರು. ಮಕರ ಜ್ಯೋತಿ ದರ್ಶನವಾಗುತ್ತಿದ್ದಂತೆ ಸ್ವಾಮಿಯೇ ಶರಣಂ ಅಯ್ಯಪ್ಪ ಘೋಷಣೆ ಮುಗಿಲು ಮುಟ್ಟಿತು. ಮೂರು ಬಾರಿ ಮಕರ ಜ್ಯೋತಿ ದರ್ಶನವಾಯಿತು.


ಕರ್ನಾಟಕ, ತಮಿಳುನಾಡು, ಕೇರಳ, ಆಂಧ್ರ ಪ್ರದೇಶ, ತೆಲಂಗಾಣ, ಪುದುಚೇರಿ ಹಾಗೂ ಉತ್ತರ ಭಾರತದ ಕೆಲವು ಕಡೆಗಳಿಂದ ಲಕ್ಷಾಂತರ ಮಂದಿ ಭಕ್ತರು ಅಯ್ಯಪ್ಪ ದರ್ಶನಕ್ಕೆ ಆಗಮಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು