5:45 AM Thursday9 - July 2026
ಬ್ರೇಕಿಂಗ್ ನ್ಯೂಸ್
ಮಡಿಕೇರಿಯಲ್ಲಿ ಭಾರಿ ಮಳೆಗೆ ಭೂಕುಸಿತ: ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಏರು ರಸ್ತೆ ಹಾನಿ;… Kodagu | ಮಡಿಕೇರಿ ರಾಜಾಸೀಟ್ ನಾಳೆಯಿಂದ ಜುಲೈ 12ರವರೆಗೆ ಕ್ಲೋಸ್: ಜಿಲ್ಲಾಧಿಕಾರಿ ಆದೇಶ ನಾಗರಹೊಳೆ ಉದ್ಯಾನದ ಬೀಟ್‌ಗಾರ್ಡ್ ಮನೆಯಲ್ಲಿ ಅಕ್ರಮ ಜಿಂಕೆ ಪತ್ತೆ: ಬಂಧನ; ಬಂದೂಕು ವಶ ಮೂಗ್ರಹಳ್ಳಿ ಸೇತುವೆ ಕಾಮಗಾರಿಯಲ್ಲಿ ಸುರಕ್ಷತೆ ನಿರ್ಲಕ್ಷ್ಯ ಆರೋಪ; ಕಾಮಗಾರಿ ತಾತ್ಕಾಲಿಕ ಸ್ಥಗಿತಕ್ಕೆ ಗ್ರಾಮಸ್ಥರ… ಮರದ ದಿಮ್ಮಿ ಸಾಗಾಟ | ದಸರಾ ಅಂಬಾರಿ ಆನೆ ಕ್ಯಾಪ್ಟನ್ ಅಭಿಮನ್ಯು ದಂತ… ಬೇಲೂರು | SIR ಕರ್ತವ್ಯದ ಒತ್ತಡಕ್ಕೆ ಕುಸಿದು ಬಿದ್ದ ನಿವೃತ್ತಿಯಂಚಿನಲ್ಲಿರುವ 60ರ ಹರೆಯದ… ಕೊಡಗು ಜಿಲ್ಲೆಯಲ್ಲಿ ಅತಿವೃಷ್ಟಿ ಮತ್ತು ಅನಾವೃಷ್ಟಿ ಎದುರಿಸಲು ಸಜ್ಜಾಗಿ: ಮೇಲುಸ್ತುವಾರಿ ಸಚಿವ ಯು.ಟಿ.… ಕಳಸ: ಬೈಕಿಗೆ ಸೈಡ್ ಕೊಡಲು ಹೋಗಿ ತೋಟಕ್ಕೆ ನುಗ್ಗಿದ ಕಾರು; ಪ್ರಯಾಣಿಕರು ಪಾರು ತೀರ್ಥಹಳ್ಳಿ | ಅರಳಾಪುರದ ಕೊಪ್ಪಲು ಗ್ರಾಮದಲ್ಲಿ ಗಾಳಿ ಮಳೆಗೆ ಬಿದ್ದ ಬೃಹತ್ ಮರ:… Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ…

ಇತ್ತೀಚಿನ ಸುದ್ದಿ

ಶಬರಿಮಲೆ: ಆಕಾಶದತ್ತ ಮುಖ ಮಾಡಿ ಕಾಯುತ್ತಿದ್ದ ಭಕ್ತರಿಗೆ ಮಕರ ಜ್ಯೋತಿ ದರ್ಶನ: ಪುನೀತರಾದ ಸಹಸ್ರ ಸಹಸ್ರ ಭಕ್ತರಿಂದ ಜಯಘೋಷ

14/01/2025, 21:27

ಸದಾಶಿವನ್ ನಾಯರ್ ಶಬರಿಮಲೆ

info.reporterkarnataka@gmail.com

ದಕ್ಷಿಣ ಭಾರತದ ಅತ್ಯಂತ ಪ್ರಸಿದ್ಧ ಯಾತ್ರಾಸ್ಥಳವಾದ ಕೇರಳದ ಶಬರಿಮಲೆ ಬೆಟ್ಟದಲ್ಲಿ ಇಂದು ಸಂಜೆ 6:45ರ ಸುಮಾರಿಗೆ ಮಕರ ಸಂಕ್ರಮಣದ ಶುಭದಿನದಂದು ಮಕರ ಜ್ಯೋತಿ ದರ್ಶನವಾಯಿತು.
ಶಬರಿಮಲೆ ಬೆಟ್ಟದಲ್ಲಿ ಸೇರಿದ್ದ ಲಕ್ಷಾಂತರ ಮಂದಿ ಅಯ್ಯಪ್ಪ ಭಕ್ತರು ಮಕರ ಜ್ಯೋತಿಯ ದರ್ಶನ ಪಡೆದು ಪುನೀತರಾದರು. ಜ್ಯೋತಿ ಸ್ವರೂಪವಾದ ಅಯ್ಯಪ್ಪ ಸ್ವಾಮಿಯ ದರ್ಶನಕ್ಕೆ ಭಕ್ತರ ದಂಡು ಆಕಾಶದತ್ತ ಮುಖ ಮಾಡಿ ಕಾಯುತ್ತಿದ್ದರು. ಮಕರ ಜ್ಯೋತಿ ದರ್ಶನವಾಗುತ್ತಿದ್ದಂತೆ ಸ್ವಾಮಿಯೇ ಶರಣಂ ಅಯ್ಯಪ್ಪ ಘೋಷಣೆ ಮುಗಿಲು ಮುಟ್ಟಿತು. ಮೂರು ಬಾರಿ ಮಕರ ಜ್ಯೋತಿ ದರ್ಶನವಾಯಿತು.


ಕರ್ನಾಟಕ, ತಮಿಳುನಾಡು, ಕೇರಳ, ಆಂಧ್ರ ಪ್ರದೇಶ, ತೆಲಂಗಾಣ, ಪುದುಚೇರಿ ಹಾಗೂ ಉತ್ತರ ಭಾರತದ ಕೆಲವು ಕಡೆಗಳಿಂದ ಲಕ್ಷಾಂತರ ಮಂದಿ ಭಕ್ತರು ಅಯ್ಯಪ್ಪ ದರ್ಶನಕ್ಕೆ ಆಗಮಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು