6:49 AM Sunday15 - February 2026
ಬ್ರೇಕಿಂಗ್ ನ್ಯೂಸ್
ಕೊಡಗಿನಲ್ಲಿ ಸೂಪರ್ ಸ್ಟಾರ್ ರಜನಿಕಾಂತ್: ಮಡಿಕೇರಿ ಸಮೀಪ ರೆಸಾರ್ಟ್ ಉದ್ಘಾಟನೆ ಸೋಮವಾರಪೇಟೆ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ; ಸವಾರ ಸ್ಥಳದಲ್ಲೇ ಸಾವು,… ನಟ ದರ್ಶನ್ ಬಿಡುಗಡೆಗೆ ಪ್ರಾರ್ಥಿಸಿ ಅಭಿಮಾನಿಯಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ: 100 ಕಿಮೀ. ನಡಿಗೆ Kodagu | ಮಡಿಕೇರಿ ನಗರಸಭೆ: ಬಯಲು ಪ್ರದೇಶದಲ್ಲಿ ಮಲ ಮೂತ್ರ ವಿಸರ್ಜನೆ ನಿಷೇಧ ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ

ಇತ್ತೀಚಿನ ಸುದ್ದಿ

ಶಹಪುರ್ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ಬಾಲಕರ ವಸತಿ ನಿಲಯದ ಬದನೆ ಸಾಂಬಾರಿನಲ್ಲಿ ಹುಳ ಪತ್ತೆ!: ಅಧಿಕಾರಿಗಳೇ ಏನು ಮಾಡುತ್ತಿದ್ದೀರಿ?

29/06/2024, 19:35

ಶಿವು ರಾಠೋಡ ಹುಣಸಗಿ ಯಾದಗಿರಿ

info.reporterkarnataka@gmail.com

ಯಾದಗಿರಿ ಜಿಲ್ಲೆಯ ಶಹಪುರ್ ನಗರದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯದ ಊಟದಲ್ಲಿ ಹುಳುಗಳು ಕಂಡು ಬಂದಿದ್ದು, ವಿದ್ಯಾರ್ಥಿಗಳು ದಂಗಾಗಿದ್ದಾರೆ.


ಬಾಳು ಬೆಳಗಬೇಕಾದ ವಿದ್ಯಾರ್ಥಿಗಳ ಭವಿಷ್ಯವನ್ನು ಇಂಥ ಕಳಪೆ ಗುಣಮಟ್ಟದ ಆಹಾರವನ್ನು ನೀಡಿ ಇಲಾಖೆಯ ಅಧಿಕಾರಿಗಳು ತಮ್ಮ ಹೊಟ್ಟೆ ತುಂಬಿಸಿಕೊಳ್ಳುತ್ತಿದ್ದಾರೆ. ಇಂಥ ಭ್ರಷ್ಟ ಅಧಿಕಾರಿಗಳನ್ನು ಕೂಡಲೇ ಅಮಾನತು ಮಾಡುವಂತೆ ನಾಗರಿಕರು ಆಗ್ರಹಿಸಿದ್ದಾರೆ.
ವಿದ್ಯಾರ್ಥಿ ಗಳ ಭವಿಷ್ಯ ಉಜ್ವಲವಾಗಲಿ ಎಂದು ಇಲಾಖೆ ಸಾವಿರಾರು ಕೋಟಿ ಖರ್ಚು ಮಾಡುತ್ತದೆ. ಆದರೆ ಶಹಪುರದಲ್ಲಿ ಅಧಿಕಾರಿಗಳು ತಮ್ಮ ಹೊಟ್ಟೆ ತುಂಬಿಸಿಕೊಳ್ಳುವುದು ಗೋಸ್ಕರ ಮಕ್ಕಳನ್ನು ಬಲಿ ಕೊಡುತ್ತಿದ್ದಾರೆ. ಇಂತಹ ಕಳಪೆ ಮಟ್ಟದ ಆಹಾರ ಕೊಡುವ ಏಜೆನ್ಸಿಗಳು ಹಾಗೂ ತೆಗೆದುಕೊಳ್ಳುತ್ತಿರುವ ಮೇಲ್ವಿಚಾರಕರು ಕೂಡಲೇ ಅಮಾನತು ಮಾಡುವಂತೆ ಪ್ರದೀಪ್ ಅಣಬಿ ಆಗ್ರಹಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು