10:12 AM Wednesday23 - April 2025
ಬ್ರೇಕಿಂಗ್ ನ್ಯೂಸ್
ಕಾಶ್ಮೀರದಲ್ಲಿ ಕನ್ನಡಿಗರ ಮೇಲೆ ಉಗ್ರರ ದಾಳಿಗೆ ಶಿವಮೊಗ್ಗದ ಉದ್ಯಮಿ ಸಾವು: ಮುಖ್ಯಮಂತ್ರಿ ತುರ್ತುಸಭೆ;… Terrorist Attack | ಕಾಶ್ಮೀರದಲ್ಲಿ ಮತ್ತೆ ಉಗ್ರರ ಅಟ್ಟಹಾಸ: ಭೀಕರ ನರಮೇಧಕ್ಕೆ ಸಾವಿನ… Mandya | ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ವರದಿ ಸರಿಯಿಲ್ಲವೆನ್ನಲು ಬಿಜೆಪಿಗೆ ನೈತಿಕ… ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ಉಗ್ರರ ದಾಳಿ: ಶಿವಮೊಗ್ಗದ ಉದ್ಯಮಿ ಸಹಿತ 5ಕ್ಕೂ ಹೆಚ್ಚು… Karnataka BJP | ಹಾವೇರಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ಸರಕಾರದ ವಿರುದ್ಧ… DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ…

ಇತ್ತೀಚಿನ ಸುದ್ದಿ

ಶಕ್ತಿನಗರ: ರಸ್ತೆಯಲ್ಲೇ ಧಗಧಗನೆ ಹೊತ್ತು ಉರಿದ ಕಾರು; ಮಹಿಳೆ ಪಾರು

29/03/2022, 21:10

ಮಂಗಳೂರು(reporterkarnataka.com): ನಗರದ ಶಕ್ತಿನಗರ ಬಳಿ ಮಂಗಳವಾರ ರಾತ್ರಿ ಕಾರೊಂದು ನಡುರಸ್ತೆಯಲ್ಲಿ ಧಗಧನೆ ಉರಿದ ಘಟನೆ ನಡೆದಿದೆ.

ಮಹಿಳೆಯೊಬ್ಬರು ಚಲಾಯಿಸಿಕೊಂಡು ಬರುತ್ತಿದ್ದ ಸ್ವಿಫ್ಟ್ ಕಾರು ಬೆಂಕಿಗಾಹುತಿಯಾಗಿದೆ. ಕಾರಿನಲ್ಲಿ ಉಂಟಾದ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ದುರಂತಕ್ಕೆ ಕಾರಣ ಎನ್ನಲಾಗಿದೆ. ಅದೃಷ್ಟವಶಾತ್ ಯಾವುದೇ ಸಾವು- ನೋವಿನ ವರದಿಯಾಗಿಲ್ಲ. ಬೆಂಕಿ ಕಾಣಿಸುತ್ತಿದ್ದಂತೆ ಮಹಿಳೆ ಕಾರಿನಿಂದ ಇಳಿದು ಪಾರಾಗಿದ್ದಾರೆ. ಪಾಂಡೇಶ್ವರ ಅಗ್ನಿಶಾಮಕ ಆಫೀಸರ್ ಮಾಹಿತಿ ನೀಡಿರುತ್ತಾರೆ.. ಆದರೆ ಅಗ್ನಿಶಾಮಕ ದಳ ಆಗಮಿಸುವಷ್ಟರಲ್ಲಿ ಕಾರು ಸಂಪೂರ್ಣ ಹೊತ್ತು ಹೋಗಿದೆ.

ಘಟನೆ ನಡೆದು ಒಂದು ತಾಸು ಕಳೆದಿದ್ದರೂ,ಕಂಕನಾಡಿ ಠಾಣಾ ಪೊಲೀಸರಿಗೆ ಮಾಹಿತಿ ಕೇಳಿದಾಗ ಘಟನೆ ನಡೆದಿದೆ ಎಂದಷ್ಟೇ ಮಾಹಿತಿ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು