9:12 PM Friday21 - November 2025
ಬ್ರೇಕಿಂಗ್ ನ್ಯೂಸ್
ಮಂಡ್ಯ ಡಿಸಿಸಿ ಬ್ಯಾಂಕ್ ನೂತನ ಅಧ್ಯಕ್ಷರಾಗಿ ಸಚಿನ್ ಚಲುವರಾಯಸ್ವಾಮಿ ಆಯ್ಕೆ ಅರಣ್ಯ ಪ್ರದೇಶದಿಂದ ಅಕ್ರಮವಾಗಿ ಮಣ್ಣು ಸಾಗಾಟ: ಸ್ಥಳೀಯರ ತೀವ್ರ ಆಕ್ಷೇಪ; ಮೌನ ವಹಿಸಿದ… ದ್ವಿಚಕ್ರ ವಾಹನದಲ್ಲಿ ಮಕ್ಕಳಿಗೂ ಹೆಲ್ಮೆಟ್‌ ಕಡ್ಡಾಯ: ರಾಜ್ಯ ಸರಕಾರಕ್ಕೆ ಹೈಕೋರ್ಟ್ ಆದೇಶ ಡಿ. 6ರಂದು ಹಾಸನಕ್ಕೆ ಸಿಎಂ ಭೇಟಿ: ನೂತನ ಕಂದಾಯ ಗ್ರಾಮಗಳ ನಿವಾಸಿಗಳಿಗೆ ಹಕ್ಕುಪತ್ರ… Bangalore | ನಾಯಿ ದಾಳಿಯಿಂದ ಸಾವನ್ನಪ್ಪಿದವರಿಗೆ ರಾಜ್ಯ ಸರ್ಕಾರ 5 ಲಕ್ಷ ರೂ.… ಕಲಾ ಗ್ರಾಮದಲ್ಲಿ ಸಾಲುಮರದ ತಿಮ್ಮಕ್ಕ ಜತೆಗೆ ಸಾಹಿತಿ ಯು.ಆರ್. ಅನಂತಮೂರ್ತಿ, ಕವಿ ಡಾ.… ಬಿಜೆಪಿಯಿಂದ ಭೀಮ ಸ್ಮರಣೆ ಕಾರ್ಯಕ್ರಮ; ಕಾಂಗ್ರೆಸ್‌ ಮಾಡಿದ ಅನ್ಯಾಯದ ಕುರಿತು ಜಾಗೃತಿ: ಪ್ರತಿಪಕ್ಷ… ಭಾರತದ ಅತ್ಯಂತ ವಿಶ್ವಾಸಾರ್ಹ ಹೂಡಿಕೆಯ ತಾಣ ಕರ್ನಾಟಕ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು: ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಜನ್ಮದಿನಾಚರಣೆ ಚಾಲಕನ ಅಜಾಗರೂಕತೆ: ವಿದ್ಯಾರ್ಥಿಗಳಿಂದ ತುಂಬಿದ್ದ ಕೇರಳ ಮೂಲದ ಪ್ರವಾಸಿ ಬಸ್ ಪಲ್ಟಿ

ಇತ್ತೀಚಿನ ಸುದ್ದಿ

ಶಾಲೆಗೆ ಬೀಗ, ತಿಂಗಳ ಸಂಬಳಕ್ಕೆ ಮಾತ್ರ ಲಾಗ!: ಶಿಕ್ಷಣ ಸಚಿವರೇ, ಏನು ಮಾಡುತ್ತಿದ್ದೀರಿ?

04/01/2023, 20:18

ಸಿದ್ದಾರೂಢ ಬಣ್ಣದ ಬೆಳಗಾವಿ

info.reporterkarnataka@gmail.com

ಬೆಳಗಾವಿ ಜಿಲ್ಲೆಯ ರಾಯಬಾಗ್ ತಾಲೂಕಿನ ನಾಗರಾಳ ಗ್ರಾಮದ ಗೊಂಡೆ ತೋಟ ಪ್ರಾಥಮಿಕ ಶಾಲೆಯ ಶಿಕ್ಷಕ ಸರಿಯಾಗಿ ಶಾಲೆಗೆ ಬರಲ್ಲ. ಆದರೆ ತಿಂಗಳ ಸಂಬಳಕ್ಕೆ ಮಾತ್ರ ರೆಡಿಯಾಗಿರುತ್ತಾರೆ.

ಇದರಿಂದ ಇಲ್ಲಿನ ಶಾಲಾ ಮಕ್ಕಳು ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ. ಹಿಂತಹ ಶಿಕ್ಷಕರು ನಲಿ ಕಲಿ, ಶಾಲೆಗೆ ಬಾ ಮಗು ಎಂಬ ಹಲವು ಕಾರ್ಯಕ್ರಮಗಳಿಗೆ ಚಾಲನೆ ನೀಡದೆ ತಾವೇ ಸರಿಯಾಗಿ ಶಾಲೆಗೆ ಬಾರದೆ ತಿಂಗಳ ತಿಂಗಳ ಸರ್ಕಾರಿ ಸಂಬಳ ಮಾತ್ರ ಪಡೆದು ಹೋಗುತ್ತಾರೆ.

ಇದನೆಲ್ಲ ನೋಡಿ ನೋಡದ ಹಾಗೆ ಕಣ್ಣು ಮುಚ್ಚಿಕುಳಿತ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿ ಅವರು ಏನು ಕ್ರಮ ಕೈಗೊಳ್ಳತೀರಾ ನಿಮ್ಮ ಶಾಲೆಯ ಹಲವು ಕಾರ್ಯಕ್ರಮಗಳಿಗೆ ತಾವು ಎಷ್ಟು ಖುದ್ದು ನಡೆಸಿಕೊಟ್ಟಿದ್ದಿರಾ? ಸಾರ್ವಜನಿಕರಿಗೆ ಉತ್ತರಿಸಬೇಕು.

ಇತ್ತೀಚಿನ ಸುದ್ದಿ

ಜಾಹೀರಾತು