12:45 AM Monday23 - February 2026
ಬ್ರೇಕಿಂಗ್ ನ್ಯೂಸ್
ಹೊನ್ನಾರು ರಂಗೋತ್ಸವ: 26ರ ವರೆಗೆ ಕಲಾಸಕ್ತರಿಗೆ ನಾಟಕ ವೀಕ್ಷಿಸುವ ಸದಾವಕಾಶ ಇಬ್ಬರು ಅಂತರ್ ರಾಜ್ಯ ಗಾಂಜಾ ಮಾರಾಟಗಾರರ ಸಹಿತ 4 ಮಂದಿ ಬಂಧನ: 12… ಯುವ ಕಾಂಗ್ರೆಸ್ಸಿಗರು ಬೇಷರತ್ ಕ್ಷಮೆ ಕೇಳಲಿ: ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಧೀರಜ್… ಸಿದ್ದಾಪುರ: ವಾಹನಗಳ ಮೇಲೆ ಮುಂದುವರೆದ ಕಾಡಾನೆ ದಾಳಿ; ಕೂದಲು ಎಳೆ ಅಂತರದಲ್ಲಿ ಕಾರ್ಮಿಕರು… ಪಿರಿಯಾಪಟ್ಟಣದ ರಾಷ್ಟ್ರೀಯ ಹೆದ್ದಾರಿ 275 ನಲ್ಲಿ ಅರಣ್ಯ ಬೆಂಕಿಗೆ ಅಹುತಿ:ಅಪಾರ ಪ್ರಮಾಣದ ಬಿದಿರು… ಸಿದ್ದಾಪುರ ಸಮೀಪದ ಕರಡಿಗೋಡು ಗ್ರಾಮದಲ್ಲಿ ವಾಹನ ಡಿಕ್ಕಿ: ಕಾಡುಕೋಣ ಕಾಲು ಮುರಿತ ಐರ್ಲೆಂಡ್‌ನಲ್ಲಿ ಕಡಬ ಕುಟ್ರುಪಾಡಿಯ ಯುವಕ ನಿಗೂಢವಾಗಿ ಸಾವು: ನೇಣು ಬಿಗಿದ ಸ್ಥಿತಿಯಲ್ಲಿ ಶವ… Kodagu | ಸಿದ್ದಾಪುರ: ಟ್ರ್ಯಾಕ್ಟರ್ ಮಗುಚಿ ಬಾದಾಮಿಯ ಕಾರ್ಮಿಕ ದುರ್ಮರಣ Kodagu | ಸಿದ್ದಾಪುರ ಬಳಿ ಕಾರು ಮೇಲೆ ಕಾಡಾನೆ ದಾಳಿ: ಜಖಂ ಕುಖ್ಯಾತ ರೌಡಿ ಶೀಟರ್ ಸಫ್ವಾನ್ ಬಂಧನ: ಮಂಗಳೂರು ಸಿಸಿಬಿ ಪೊಲೀಸರಿಂದ 26 ಪ್ರಕರಣಗಳ…

ಇತ್ತೀಚಿನ ಸುದ್ದಿ

ಶಾಲೆಗೆ ಬೀಗ, ತಿಂಗಳ ಸಂಬಳಕ್ಕೆ ಮಾತ್ರ ಲಾಗ!: ಶಿಕ್ಷಣ ಸಚಿವರೇ, ಏನು ಮಾಡುತ್ತಿದ್ದೀರಿ?

04/01/2023, 20:18

ಸಿದ್ದಾರೂಢ ಬಣ್ಣದ ಬೆಳಗಾವಿ

info.reporterkarnataka@gmail.com

ಬೆಳಗಾವಿ ಜಿಲ್ಲೆಯ ರಾಯಬಾಗ್ ತಾಲೂಕಿನ ನಾಗರಾಳ ಗ್ರಾಮದ ಗೊಂಡೆ ತೋಟ ಪ್ರಾಥಮಿಕ ಶಾಲೆಯ ಶಿಕ್ಷಕ ಸರಿಯಾಗಿ ಶಾಲೆಗೆ ಬರಲ್ಲ. ಆದರೆ ತಿಂಗಳ ಸಂಬಳಕ್ಕೆ ಮಾತ್ರ ರೆಡಿಯಾಗಿರುತ್ತಾರೆ.

ಇದರಿಂದ ಇಲ್ಲಿನ ಶಾಲಾ ಮಕ್ಕಳು ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ. ಹಿಂತಹ ಶಿಕ್ಷಕರು ನಲಿ ಕಲಿ, ಶಾಲೆಗೆ ಬಾ ಮಗು ಎಂಬ ಹಲವು ಕಾರ್ಯಕ್ರಮಗಳಿಗೆ ಚಾಲನೆ ನೀಡದೆ ತಾವೇ ಸರಿಯಾಗಿ ಶಾಲೆಗೆ ಬಾರದೆ ತಿಂಗಳ ತಿಂಗಳ ಸರ್ಕಾರಿ ಸಂಬಳ ಮಾತ್ರ ಪಡೆದು ಹೋಗುತ್ತಾರೆ.

ಇದನೆಲ್ಲ ನೋಡಿ ನೋಡದ ಹಾಗೆ ಕಣ್ಣು ಮುಚ್ಚಿಕುಳಿತ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿ ಅವರು ಏನು ಕ್ರಮ ಕೈಗೊಳ್ಳತೀರಾ ನಿಮ್ಮ ಶಾಲೆಯ ಹಲವು ಕಾರ್ಯಕ್ರಮಗಳಿಗೆ ತಾವು ಎಷ್ಟು ಖುದ್ದು ನಡೆಸಿಕೊಟ್ಟಿದ್ದಿರಾ? ಸಾರ್ವಜನಿಕರಿಗೆ ಉತ್ತರಿಸಬೇಕು.

ಇತ್ತೀಚಿನ ಸುದ್ದಿ

ಜಾಹೀರಾತು