4:04 AM Saturday1 - August 2026
ಬ್ರೇಕಿಂಗ್ ನ್ಯೂಸ್
ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ ಕಾವೇರಿ ನೀರು ಹಂಚಿಕೆ ವಿವಾದ | ಕಾನೂನು ತಜ್ಞರು, ಪ್ರತಿಪಕ್ಷಗಳ ಸಲಹೆ ಬಳಿಕ… ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ…

ಇತ್ತೀಚಿನ ಸುದ್ದಿ

ಶಾಲೆಗೆ ಬೀಗ, ತಿಂಗಳ ಸಂಬಳಕ್ಕೆ ಮಾತ್ರ ಲಾಗ!: ಶಿಕ್ಷಣ ಸಚಿವರೇ, ಏನು ಮಾಡುತ್ತಿದ್ದೀರಿ?

04/01/2023, 20:18

ಸಿದ್ದಾರೂಢ ಬಣ್ಣದ ಬೆಳಗಾವಿ

info.reporterkarnataka@gmail.com

ಬೆಳಗಾವಿ ಜಿಲ್ಲೆಯ ರಾಯಬಾಗ್ ತಾಲೂಕಿನ ನಾಗರಾಳ ಗ್ರಾಮದ ಗೊಂಡೆ ತೋಟ ಪ್ರಾಥಮಿಕ ಶಾಲೆಯ ಶಿಕ್ಷಕ ಸರಿಯಾಗಿ ಶಾಲೆಗೆ ಬರಲ್ಲ. ಆದರೆ ತಿಂಗಳ ಸಂಬಳಕ್ಕೆ ಮಾತ್ರ ರೆಡಿಯಾಗಿರುತ್ತಾರೆ.

ಇದರಿಂದ ಇಲ್ಲಿನ ಶಾಲಾ ಮಕ್ಕಳು ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ. ಹಿಂತಹ ಶಿಕ್ಷಕರು ನಲಿ ಕಲಿ, ಶಾಲೆಗೆ ಬಾ ಮಗು ಎಂಬ ಹಲವು ಕಾರ್ಯಕ್ರಮಗಳಿಗೆ ಚಾಲನೆ ನೀಡದೆ ತಾವೇ ಸರಿಯಾಗಿ ಶಾಲೆಗೆ ಬಾರದೆ ತಿಂಗಳ ತಿಂಗಳ ಸರ್ಕಾರಿ ಸಂಬಳ ಮಾತ್ರ ಪಡೆದು ಹೋಗುತ್ತಾರೆ.

ಇದನೆಲ್ಲ ನೋಡಿ ನೋಡದ ಹಾಗೆ ಕಣ್ಣು ಮುಚ್ಚಿಕುಳಿತ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿ ಅವರು ಏನು ಕ್ರಮ ಕೈಗೊಳ್ಳತೀರಾ ನಿಮ್ಮ ಶಾಲೆಯ ಹಲವು ಕಾರ್ಯಕ್ರಮಗಳಿಗೆ ತಾವು ಎಷ್ಟು ಖುದ್ದು ನಡೆಸಿಕೊಟ್ಟಿದ್ದಿರಾ? ಸಾರ್ವಜನಿಕರಿಗೆ ಉತ್ತರಿಸಬೇಕು.

ಇತ್ತೀಚಿನ ಸುದ್ದಿ

ಜಾಹೀರಾತು