2:35 PM Wednesday17 - June 2026
ಬ್ರೇಕಿಂಗ್ ನ್ಯೂಸ್
ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ ಬಾಗಲಕೋಟೆ: ಭೂ ವ್ಯವಹಾರ ಸಂಬಂಧ ಅಧಿಕಾರಿಗೆ ರೈತನಿಂದ ಚಪ್ಪಲಿ ಸೇವೆ ಕುಶಾಲನಗರ: ನದಿ ಪಾಲಾಗಿದ್ದ ಮತ್ತೋರ್ವ ಯುವಕನ ಮೃತದೇಹ ಪತ್ತೆ

ಇತ್ತೀಚಿನ ಸುದ್ದಿ

ಶಾಲೆಗೆ ಬೀಗ, ತಿಂಗಳ ಸಂಬಳಕ್ಕೆ ಮಾತ್ರ ಲಾಗ!: ಶಿಕ್ಷಣ ಸಚಿವರೇ, ಏನು ಮಾಡುತ್ತಿದ್ದೀರಿ?

04/01/2023, 20:18

ಸಿದ್ದಾರೂಢ ಬಣ್ಣದ ಬೆಳಗಾವಿ

info.reporterkarnataka@gmail.com

ಬೆಳಗಾವಿ ಜಿಲ್ಲೆಯ ರಾಯಬಾಗ್ ತಾಲೂಕಿನ ನಾಗರಾಳ ಗ್ರಾಮದ ಗೊಂಡೆ ತೋಟ ಪ್ರಾಥಮಿಕ ಶಾಲೆಯ ಶಿಕ್ಷಕ ಸರಿಯಾಗಿ ಶಾಲೆಗೆ ಬರಲ್ಲ. ಆದರೆ ತಿಂಗಳ ಸಂಬಳಕ್ಕೆ ಮಾತ್ರ ರೆಡಿಯಾಗಿರುತ್ತಾರೆ.

ಇದರಿಂದ ಇಲ್ಲಿನ ಶಾಲಾ ಮಕ್ಕಳು ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ. ಹಿಂತಹ ಶಿಕ್ಷಕರು ನಲಿ ಕಲಿ, ಶಾಲೆಗೆ ಬಾ ಮಗು ಎಂಬ ಹಲವು ಕಾರ್ಯಕ್ರಮಗಳಿಗೆ ಚಾಲನೆ ನೀಡದೆ ತಾವೇ ಸರಿಯಾಗಿ ಶಾಲೆಗೆ ಬಾರದೆ ತಿಂಗಳ ತಿಂಗಳ ಸರ್ಕಾರಿ ಸಂಬಳ ಮಾತ್ರ ಪಡೆದು ಹೋಗುತ್ತಾರೆ.

ಇದನೆಲ್ಲ ನೋಡಿ ನೋಡದ ಹಾಗೆ ಕಣ್ಣು ಮುಚ್ಚಿಕುಳಿತ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿ ಅವರು ಏನು ಕ್ರಮ ಕೈಗೊಳ್ಳತೀರಾ ನಿಮ್ಮ ಶಾಲೆಯ ಹಲವು ಕಾರ್ಯಕ್ರಮಗಳಿಗೆ ತಾವು ಎಷ್ಟು ಖುದ್ದು ನಡೆಸಿಕೊಟ್ಟಿದ್ದಿರಾ? ಸಾರ್ವಜನಿಕರಿಗೆ ಉತ್ತರಿಸಬೇಕು.

ಇತ್ತೀಚಿನ ಸುದ್ದಿ

ಜಾಹೀರಾತು