1:51 AM Thursday16 - October 2025
ಬ್ರೇಕಿಂಗ್ ನ್ಯೂಸ್
Kodagu | ಪವಿತ್ರ ಕಾವೇರಿ ತೀರ್ಥೋದ್ಭವಕ್ಕೆ ಕ್ಷಣಗಣನೆ: ಸಾಕ್ಷಿಯಾಗಲಿರುವ ಡಿಸಿಎಂ, ಸಚಿವರು, ಶಾಸಕರು ವಿರಾಜಪೇಟೆಯ ಪೆರಂಬಾಡಿ ಬಳಿ ಉದ್ಯಮಿ ಮೇಲೆ ಹಲ್ಲೆ, ದರೋಡೆ: ಪೊಲೀಸರು ಹೈ ಅಲರ್ಟ್ ಹಾಡು ನಿಲ್ಲಿಸಿದ ಯಕ್ಷ ಕೋಗಿಲೆ: ತೆಂಕುತಿಟ್ಟಿನ ಖ್ಯಾತ ಭಾಗವತ ದಿನೇಶ್ ಅಮ್ಮಣ್ಣಾಯ ಇನ್ನಿಲ್ಲ ನರೇಗಾ ಯೋಜನೆಯಡಿ ಕಾರ್ಮಿಕ ಆಯವ್ಯಯ: ಗ್ರಾಮ ಪಂಚಾಯತಿಗಳಿಗೆ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ Kodagu | ತುಲಾ ಸಂಕ್ರಮಣ: ತಲಕಾವೇರಿಗೆ ಭಾಗಮಂಡಲದ ಭಗಂಡೇಶ್ವರ ದೇವಾಲಯದಿಂದ ಆಭರಣ ಕಾವೇರಿಮನೆ ಚಂದನ್ ಗೆ ಯುಎನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಪ್ರಶಸ್ತಿ ಪ್ರದಾನ ಇಡೀ ರಾಜ್ಯಕ್ಕೆ ಸುಭಿಕ್ಷೆ, ಶಾಂತಿ, ನೆಮ್ಮದಿ, ಮಳೆ- ಬೆಳೆ-ರೈತರ ಸಮೃದ್ಧಿಗಾಗಿ ಹಾಸನಾಂಬೆಗೆ ಪ್ರಾರ್ಥನೆ… ಮೆಡಿಕಲ್‌ ಅಗತ್ಯತೆಗೆ ಪೂರೈಕೆಗೆ ಡ್ರೋನ್‌ ಬಳಕೆಗೆ ಚಾಲನೆ: ಏರ್‌ಬೌಂಡ್‌ ಸಂಸ್ಥೆಯಿಂದ ಡ್ರೋನ್‌ ಮೂಲಕ… Shivamogga | ತೀರ್ಥಹಳ್ಳಿ ಬಾಳೆಬೈಲು ಬಳಿ ಭೀಕರ ಅಪಘಾತ: ಓರ್ವ ಸ್ಥಳದಲ್ಲೇ ಸಾವು ಮಡಿಕೇರಿಯ ಚೇರಂಬಾಣೆಯಲ್ಲಿ ಅಸ್ಸಾಂ ಕಾರ್ಮಿಕರಿಗೆ ಸ್ಥಳೀಯನಿಂದ ಗೋವು ಮಾಂಸ ಮಾರಾಟ: ಆರೋಪಿ ಅರೆಸ್ಟ್

ಇತ್ತೀಚಿನ ಸುದ್ದಿ

ಕ್ರೈಸ್ತ ಜನಾಂಗದ ವಿವಾಹ ನೋಂದಣಾಧಿಕಾರಿಯಾಗಿ ಶಾಲೆಟ್ ಪಿಂಟೋ ಆಯ್ಕೆ: ಕಾಂಗ್ರೆಸ್ ಮುಖಂಡೆ ಶಾಂತಲಾ ಗಟ್ಟಿ ಶುಭ ಹಾರೈಕೆ

21/03/2025, 19:08

ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಶಾಲೆಟ್ ಪಿಂಟೋ ಅವರು ಕರ್ನಾಟಕ ಸರಕಾರದ ವತಿಯಿಂದ ಕ್ರೈಸ್ತ ಜನಾಂಗದ ವಿವಾಹ ನೋಂದಣಾಧಿಕಾರಿಯಾಗಿ ಆಯ್ಕೆಯಾಗಿದ್ದಾರೆ.
ಶಾಲೆಟ್ ಪಿಂಟೋ ಅವರಿಗೆ ಕಾಂಗ್ರೆಸ್ ಮುಖಂಡರಾದ ಶಾಂತಲಾ ಗಟ್ಟಿ ಅವರು ಶುಭ ಹಾರೈಸಿದ್ದಾರೆ.
ನಿಮಗೆ ಹಾರ್ದಿಕ ಅಭಿನಂದನೆಗಳು. ವೃತ್ತಿ ಜೀವನದಲ್ಲಿ ನಿಮಗೆ ದೊರೆತ ಯಶಸ್ಸಿನಂತೆ ರಾಜಕೀಯವಾಗಿಯೂ ತಾವು ಉನ್ನತೋನ್ನತ ಹುದ್ದೆಗಳನ್ನು ಅಲಂಕರಿಸುವಂತಾಗಲಿ ಎಂದು
ಶಾಂತಲಾ ಗಟ್ಟಿ ಅವರು ಹಾರೈಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು