10:12 PM Sunday23 - March 2025
ಬ್ರೇಕಿಂಗ್ ನ್ಯೂಸ್
IndiGo6E | ಹುಬ್ಬಳ್ಳಿ-ಬೆಂಗಳೂರು ಮಧ್ಯೆ ಮತ್ತೊಂದು ವಿಮಾನ ಸೇವೆ: ಕೇಂದ್ರ ಸಚಿವ ಪ್ರಹ್ಲಾದ್… FIR Against Madhwaraj | ಮಹಿಳೆಯ ಕಟ್ಟಿ ಹಾಕಿ ಹಲ್ಲೆ ಪ್ರಕರಣದ ಸಮರ್ಥನೆ?:… Ugadi | ರಾಜಭವನದದಲ್ಲಿ ಚಿಗುರಿದ ‘ಚಂದನ’ದ ‘ಚೈತ್ರಾಂಜಲಿ’: ಗಾಜಿನ ಮನೆಯಲ್ಲಿ ಮೂಡಿ ಬಂತು… Karnataka Bundh | ಪ್ರತಿಷ್ಠೆಗಾಗಿ ಅನಾವಶ್ಯಕ ಬಂದ್ ಕರೆ ಕೊಡಬಾರದು: ಮಾಜಿ ಗೃಹ… 23.24 ಕೋಟಿ ಮೌಲ್ಯದ ಅಕ್ರಮ ಒತ್ತುವರಿ ತೆರವು: ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್ ಕರ್ನಾಟಕ ಬಂದ್: ಚಿಕ್ಕಮಗಳೂರು ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದಲ್ಲಿ ಪ್ರತಿಭಟನೆ ನಮ್ಮದು ಜನಪರ, ಸುಸ್ಥಿರ ಹಾಗೂ ಸಮಗ್ರ ಅಭಿವೃದ್ಧಿಯ ಬಜೆಟ್: ಮುಖ್ಯಮಂತ್ರಿ ಸಿದ್ದರಾಮಯ್ಯ BJP MLAS SUSPENDED | ಸ್ಪೀಕರ್ ಪೀಠಕ್ಕೆ ಅಗೌರವ: ಡಾ. ಭರತ್ ಶೆಟ್ಟಿ,… ಹನಿಟ್ರ್ಯಾಪ್ ಪ್ರಕರಣ: ವಿಧಾನ ಸಭೆಯಲ್ಲಿ ಬಿಜೆಪಿ- ಜೆಡಿಎಸ್ ನಿಂದ ಭಾರೀ ಪ್ರತಿಭಟನೆ; ಸ್ಫೀಕರ್… ಅಂಗನವಾಡಿ ಆಹಾರ ಗುಣಮಟ್ಟದ ನಿರ್ಲಕ್ಷ್ಯ ವಹಿಸಿದರೆ ಉಪನಿರ್ದೇಶಕರ ಮೇಲೆ ಕ್ರಮ: ಸಚಿವೆ ಲಕ್ಷ್ಮೀ…

ಇತ್ತೀಚಿನ ಸುದ್ದಿ

ಕ್ರೈಸ್ತ ಜನಾಂಗದ ವಿವಾಹ ನೋಂದಣಾಧಿಕಾರಿಯಾಗಿ ಶಾಲೆಟ್ ಪಿಂಟೋ ಆಯ್ಕೆ: ಕಾಂಗ್ರೆಸ್ ಮುಖಂಡೆ ಶಾಂತಲಾ ಗಟ್ಟಿ ಶುಭ ಹಾರೈಕೆ

21/03/2025, 19:08

ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಶಾಲೆಟ್ ಪಿಂಟೋ ಅವರು ಕರ್ನಾಟಕ ಸರಕಾರದ ವತಿಯಿಂದ ಕ್ರೈಸ್ತ ಜನಾಂಗದ ವಿವಾಹ ನೋಂದಣಾಧಿಕಾರಿಯಾಗಿ ಆಯ್ಕೆಯಾಗಿದ್ದಾರೆ.
ಶಾಲೆಟ್ ಪಿಂಟೋ ಅವರಿಗೆ ಕಾಂಗ್ರೆಸ್ ಮುಖಂಡರಾದ ಶಾಂತಲಾ ಗಟ್ಟಿ ಅವರು ಶುಭ ಹಾರೈಸಿದ್ದಾರೆ.
ನಿಮಗೆ ಹಾರ್ದಿಕ ಅಭಿನಂದನೆಗಳು. ವೃತ್ತಿ ಜೀವನದಲ್ಲಿ ನಿಮಗೆ ದೊರೆತ ಯಶಸ್ಸಿನಂತೆ ರಾಜಕೀಯವಾಗಿಯೂ ತಾವು ಉನ್ನತೋನ್ನತ ಹುದ್ದೆಗಳನ್ನು ಅಲಂಕರಿಸುವಂತಾಗಲಿ ಎಂದು
ಶಾಂತಲಾ ಗಟ್ಟಿ ಅವರು ಹಾರೈಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು