10:52 PM Thursday29 - January 2026
ಬ್ರೇಕಿಂಗ್ ನ್ಯೂಸ್
ಆರ್ಥಿಕ ಬೆಳವಣಿಗೆಗೆ ಕೇಂದ್ರದ ಆರ್ಥಿಕ ನೀತಿಗಳೇ ಕಾರಣ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ… ನಮ್ಮ ಸರ್ಕಾರ ಯಾರ ಪೋನ್ ಟ್ಯಾಪ್ ಮಾಡುವುದಿಲ್ಲ: ಸಿಎಂ ಸಿದ್ದರಾಮಯ್ಯ ಕನ್ನಡ ಭಾಷೆ ಎಂದರೆ ಹಲವು ಆಯಾಮಗಳ ಸಾಧ್ಯತೆ: ಪುರುಷೋತ್ತಮ ಬಿಳಿಮಲೆ 600ಕ್ಕೂ ಹೆಚ್ಚು ಜಿಟಿಸಿಸಿ ವಿದ್ಯಾರ್ಥಿಗಳಿಗೆ ಉದ್ಯೋಗ ನೀಡಲಿರುವ ರ‍್ಯಾಂಗ್‌ಸನ್ಸ್‌ ಏರೋಸ್ಪೇಸ್, ​​ಎಕ್ಸೈಡ್ ಎನರ್ಜಿ ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:… ಸೋಮವಾರಪೇಟೆ ಕಾಜೂರಿನಲ್ಲಿ ಭಾರೀ ಬೆಂಕಿ ಅವಘಡ: ಮನೆಯೊಳಗೆ ನಿದ್ರಿಸುತ್ತಿದ್ದ ಬಾಲಕ ಬಚಾವ್ ಮಾಡಿದ… ಕೊಡಗಿನ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಬದ್ಧ: ಉಸ್ತುವಾರಿ ಸಚಿವ ಬೋಸರಾಜ್ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಾರ್ಯಾಲದಲ್ಲಿ ಗಣರಾಜ್ಯೋತ್ಸವ: 130ಕ್ಕೂ ಅಧಿಕ ವಾಹನ ಚಾಲಕಿಯರಿಗೆ… ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:…

ಇತ್ತೀಚಿನ ಸುದ್ದಿ

ಶನಿವಾರಸಂತೆ ಗೋಪಾಲಪುರ ಸಂತ ಅಂತೋಣಿ ಚರ್ಚ್ ನ ಶಿಲುಬೆ ಬೆಟ್ಟದಲ್ಲಿ ಗುಡ್ ಫ್ರೈಡೇ ಆಚರಣೆ

29/03/2024, 21:29

ಮಡಿಕೇರಿ(reporterkarnataka.com): ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಶನಿವಾರಸಂತೆ ಹೋಬಳಿ ಸೇರಿದ ಗೋಪಾಲಪುರ ಚರ್ಚ್ ನಲ್ಲಿ ಗುಡ್ ಫ್ರೈಡೆಯನ್ನು ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು. ಸಂತ ಅಂತೋಣಿ ಚರ್ಚಿನ ಫಾದರ್ ಜಾಕಪ್ ಕೊಳನೂರು ಅವರು ಶಿಲುಬೆ ಬೆಟ್ಟದಲ್ಲಿ ಪ್ರಾರ್ಥನೆ ನಡೆಸಿದರು.


14 ಶಿಲುಬೆಯ ಆರಾಧನೆ ಮತ್ತು ಪ್ರಾರ್ಥನೆಯನ್ನು ಸಿಲುಬೆ ಬೆಟ್ಟದಲ್ಲಿ ಮುಗಿಸಿ ಗೋಪಾಲಪುರ ಚರ್ಚಿನಲ್ಲಿ ಪ್ರಾರ್ಥನೆಯ ವಿಧಿ ವಿಧಾನಗಳನ್ನು ಮುಂದುವರಿಸಿ,
ದೇವರು ನಮ್ಮ ಪಾಪಗಳಿಗಾಗಿ ಶಿಲುಬೆಯಲ್ಲಿ ಮರಣ ಹೊಂದಿದರು ಹಾಗೂ ಮೂರನೇ ದಿನ ಪುನರ್ನರಾಗಿದ್ದಾರೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು