12:19 AM Thursday3 - July 2025
ಬ್ರೇಕಿಂಗ್ ನ್ಯೂಸ್
ಕಡೂರು: 6 ದಿನಗಳ ಹುಡುಕಾಟದ ನಂತರವೂ ಸಿಗದ ಫಾರೆಸ್ಟ್ ಗಾರ್ಡ್ ಶರತ್‌ ಸುಳಿವು ಸೋರುತ್ತಿದೆ ಸೂರು; ಕೊಠಡಿ ತುಂಬಾ ನೀರು: ರಾಷ್ಟ್ರಕವಿ ಕುವೆಂಪು ಓದಿದೆ ಶಾಲೆಯ ಕೇಳುವವರೇ… ಮಲೆನಾಡಲ್ಲಿ ಮುಂದುವರಿದ ಮಳೆ: ಶೃಂಗೇರಿಯ ಗಾಂಧಿ ಮೈದಾನದ ರಸ್ತೆಗೆ ನುಗ್ಗಿ ನೆರೆ ನೀರು;… ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಪೈಪೋಟಿಯಿಲ್ಲ: ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ Accident | ಸುರತ್ಕಲ್ ಬಳಿ ಎರಡು ಖಾಸಗಿ ಬಸ್ಸುಗಳು ಮುಖಾಮುಖಿ ಡಿಕ್ಕಿ: 28… Chikkaballapura | ರಾಜ್ಯ ಸಚಿವ ಸಂಪುಟ ಸಭೆ: ಮುಖ್ಯಮಂತ್ರಿ ಘೋಷಿಸಿದ ಯೋಜನೆ, ತೀರ್ಮಾನಗಳೇನು? JDS Protest | ರಾಜ್ಯದಲ್ಲಿ ಆರ್ಥಿಕ ಅರಾಜಕತೆ: ಬೆಂಗಳೂರು ಪ್ರತಿಭಟನೆಯಲ್ಲಿ ಜೆಡಿಎಸ್ ಆರೋಪ Dharwad | ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ: ಕಾರ್ಮಿಕ… ಬೆಂಗಳೂರು ಕಾಲ್ತುಳಿತದ ಪ್ರಕರಣ; ಸಿಎಟಿ ಆದೇಶ ವಿರುದ್ಧ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ: ಮುಖ್ಯಮಂತ್ರಿ Karnataka CM | ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು: ಮುಖ್ಯಮಂತ್ರಿ…

ಇತ್ತೀಚಿನ ಸುದ್ದಿ

ಶನಿವಾರಸಂತೆ ಗೋಪಾಲಪುರ ಸಂತ ಅಂತೋಣಿ ಚರ್ಚ್ ನ ಶಿಲುಬೆ ಬೆಟ್ಟದಲ್ಲಿ ಗುಡ್ ಫ್ರೈಡೇ ಆಚರಣೆ

29/03/2024, 21:29

ಮಡಿಕೇರಿ(reporterkarnataka.com): ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಶನಿವಾರಸಂತೆ ಹೋಬಳಿ ಸೇರಿದ ಗೋಪಾಲಪುರ ಚರ್ಚ್ ನಲ್ಲಿ ಗುಡ್ ಫ್ರೈಡೆಯನ್ನು ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು. ಸಂತ ಅಂತೋಣಿ ಚರ್ಚಿನ ಫಾದರ್ ಜಾಕಪ್ ಕೊಳನೂರು ಅವರು ಶಿಲುಬೆ ಬೆಟ್ಟದಲ್ಲಿ ಪ್ರಾರ್ಥನೆ ನಡೆಸಿದರು.


14 ಶಿಲುಬೆಯ ಆರಾಧನೆ ಮತ್ತು ಪ್ರಾರ್ಥನೆಯನ್ನು ಸಿಲುಬೆ ಬೆಟ್ಟದಲ್ಲಿ ಮುಗಿಸಿ ಗೋಪಾಲಪುರ ಚರ್ಚಿನಲ್ಲಿ ಪ್ರಾರ್ಥನೆಯ ವಿಧಿ ವಿಧಾನಗಳನ್ನು ಮುಂದುವರಿಸಿ,
ದೇವರು ನಮ್ಮ ಪಾಪಗಳಿಗಾಗಿ ಶಿಲುಬೆಯಲ್ಲಿ ಮರಣ ಹೊಂದಿದರು ಹಾಗೂ ಮೂರನೇ ದಿನ ಪುನರ್ನರಾಗಿದ್ದಾರೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು