5:25 AM Monday25 - May 2026
ಬ್ರೇಕಿಂಗ್ ನ್ಯೂಸ್
ಕಾಫಿ ತೋಟದಲ್ಲಿ ಕಾಡಾನೆಗಳ ‘ರೌದ್ರ ನರ್ತನ: ಅರಣ್ಯ ಸಿಬ್ಬಂದಿಯನ್ನೇ ಬೆನ್ನಟ್ಟಿದ ಗಜಪಡೆ ಮೇಕೆದಾಟು ವಿವಾದ: ತಮಿಳುನಾಡು ಸಿಎಂ ವಿಜಯ್ ತುರ್ತು ಸಭೆ, ಕಾನೂನು ಹೋರಾಟ ಚುರುಕುಗೊಳಿಸಲು… ಕೊಲ್ಲೂರು ಆಕ್ಸಿಡೆಂಟ್ | ಮೃತ ಮಹಿಳೆಯ ಮೈ ಮೇಲಿನ ಚಿನ್ನಾಭರಣ ಕದ್ದ ಕೇಸಿಗೆ… ಚಿಕ್ಕಮಗಳೂರು: ಕೈ ಕೈ ಮಿಲಾಯಿಸುವ ಮಟ್ಟಿಗೆ ತಲುಪಿದ ಕಾಂಗ್ರೆಸ್ – ಬಿಜೆಪಿ ಕಾರ್ಯಕರ್ತರ… ಮಂಗಳೂರು ವಿಮಾನ ದುರಂತ | ಕಾಕ್‌ಪಿಟ್‌ನಲ್ಲಿ ಹಾರಾಟದ ವೇಳೆ 1 ಗಂಟೆ 40… ಭಾರತೀಯರ ರಕ್ತಕ್ಕೆ ಪಾಕ್​ನಲ್ಲಿ ಪ್ರತೀಕಾರ: ಪುಲ್ವಾಮಾ ದಾಳಿ ಮಾಸ್ಟರ್‌ ಮೈಂಡ್ ಹಮ್ಜಾ ಬುರ್ಹಾನ್… ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶ ಪ್ರಕಟ: 80,535 ವಿದ್ಯಾರ್ಥಿಗಳ ಪೈಕಿ 36,764 ಮಂದಿ… ತಜ್ಞರ ಸಮಿತಿ ವರದಿಯನ್ನು ನಿರ್ಲಕ್ಷಿಸಿದ್ದೇ ದುಬಾರೆ ದುರ್ಘಟನೆ ಕಾರಣ? ನಂಜನಗೂಡು | ಯಡಿಯಾಲ ಸುತ್ತಮುತ್ತ ಹುಲಿ ಹೆಜ್ಜೆ ಪತ್ತೆ: ಗ್ರಾಮಸ್ಥರಲ್ಲಿ ಆತಂಕ ದುಬಾರೆ ಆನೆ ಶಿಬಿರದಲ್ಲಿ ಮಾರ್ಗಸೂಚಿ ಪಾಲಿಸಲು ಸೂಚನೆ: ಕೊಡಗು ಉಸ್ತುವಾರಿ ಸಚಿವ ಬೋಸರಾಜು

ಇತ್ತೀಚಿನ ಸುದ್ದಿ

ಶನಿವಾರಸಂತೆ ಗೋಪಾಲಪುರ ಸಂತ ಅಂತೋಣಿ ಚರ್ಚ್ ನ ಶಿಲುಬೆ ಬೆಟ್ಟದಲ್ಲಿ ಗುಡ್ ಫ್ರೈಡೇ ಆಚರಣೆ

29/03/2024, 21:29

ಮಡಿಕೇರಿ(reporterkarnataka.com): ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಶನಿವಾರಸಂತೆ ಹೋಬಳಿ ಸೇರಿದ ಗೋಪಾಲಪುರ ಚರ್ಚ್ ನಲ್ಲಿ ಗುಡ್ ಫ್ರೈಡೆಯನ್ನು ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು. ಸಂತ ಅಂತೋಣಿ ಚರ್ಚಿನ ಫಾದರ್ ಜಾಕಪ್ ಕೊಳನೂರು ಅವರು ಶಿಲುಬೆ ಬೆಟ್ಟದಲ್ಲಿ ಪ್ರಾರ್ಥನೆ ನಡೆಸಿದರು.


14 ಶಿಲುಬೆಯ ಆರಾಧನೆ ಮತ್ತು ಪ್ರಾರ್ಥನೆಯನ್ನು ಸಿಲುಬೆ ಬೆಟ್ಟದಲ್ಲಿ ಮುಗಿಸಿ ಗೋಪಾಲಪುರ ಚರ್ಚಿನಲ್ಲಿ ಪ್ರಾರ್ಥನೆಯ ವಿಧಿ ವಿಧಾನಗಳನ್ನು ಮುಂದುವರಿಸಿ,
ದೇವರು ನಮ್ಮ ಪಾಪಗಳಿಗಾಗಿ ಶಿಲುಬೆಯಲ್ಲಿ ಮರಣ ಹೊಂದಿದರು ಹಾಗೂ ಮೂರನೇ ದಿನ ಪುನರ್ನರಾಗಿದ್ದಾರೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು