12:47 AM Tuesday27 - January 2026
ಬ್ರೇಕಿಂಗ್ ನ್ಯೂಸ್
ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:… ಸೋಮವಾರಪೇಟೆ ಕಾಜೂರಿನಲ್ಲಿ ಭಾರೀ ಬೆಂಕಿ ಅವಘಡ: ಮನೆಯೊಳಗೆ ನಿದ್ರಿಸುತ್ತಿದ್ದ ಬಾಲಕ ಬಚಾವ್ ಮಾಡಿದ… ಕೊಡಗಿನ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಬದ್ಧ: ಉಸ್ತುವಾರಿ ಸಚಿವ ಬೋಸರಾಜ್ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಾರ್ಯಾಲದಲ್ಲಿ ಗಣರಾಜ್ಯೋತ್ಸವ: 130ಕ್ಕೂ ಅಧಿಕ ವಾಹನ ಚಾಲಕಿಯರಿಗೆ… ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ

ಇತ್ತೀಚಿನ ಸುದ್ದಿ

ಶನಿವಾರಸಂತೆ: ವಿಜಯ ದಿವಸ್ ಆಚರಣೆ; ಬೈಕ್ ಮತ್ತು ವಾಹನ ಜಾಥಾ

20/12/2021, 11:38

ಮಡಿಕೇರಿ(reporterkarnataka.com): ಕೊಡಗು ಜಿಲ್ಲೆ ಹಿಂದು ಜಾಗರಣ ವೇದಿಕೆ ಹಾಗೂ ಸೋಮವಾರಪೇಟೆ ತಾಲೂಕು ಯುವ ವಾಹಿನಿ ನೇತೃತ್ವದಲ್ಲಿ ಶನಿವಾರ ಸಂತೆಯಲ್ಲಿ ವಿಜಯ ದಿವಸ (ಬಾಂಗ್ಲಾ ವಿಮೋಚನಾ ದಿನ) ಪ್ರಯುಕ್ತ ಬೈಕ್ ಮತ್ತು ವಾಹನ ಜಾಥಾ ನಡೆಸಲಾಯಿತು.

 ಶನಿವಾರ ಸಂತೆಯ ಗೋಪಾಲಪುರದಿಂದ ಬೈಕ್ ಜಾಥಾ ಹೊರಟು ಬೆಂಗಳೂರು ಮಾರ್ಗವಾಗಿ ಕೊಡ್ಲಿಪೇಟೆ ಮೂಲಕ  ಶನಿವಾರಸಂತೆಯ ಕೆ. ಆರ್. ಸಿ. ಸರ್ಕಲ್ ತಲುಪಿತು. ನಂತರ ಕೆ ಆರ್ ಸಿ ಸರ್ಕಲ್ ನಲ್ಲಿ ಸಭಾ ಕಾರ್ಯಕ್ರಮವನ್ನು ನಡೆಸಲಾಯಿತು.   ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಾಜಿ ಸೈನಿಕ ಸಂಘದ ಅಧ್ಯಕ್ಷ ಮಹೇಶ್ ವಹಿಸಿದ್ದರು . 1971ರ ಯುದ್ಧ ದಲ್ಲಿ ಪಾಲ್ಗೊಂಡಿದ್ದ ನಿವೃತ್ತ ಯೋದರದ ಕಾಜುರು ಗ್ರಾಮದ ಎಂ .ಸ್ ಪೊನ್ನಪ್ಪ , ಎಂ.ಎಸ್ ಕಾಳಪ್ಪ , ಅಪ್ಪಾಜಿ .ಶನಿವಾರಸಂತೆಯ ಕಳಲೇ ಗ್ರಾಮದ ಕೆ. ವಿ ಮಂಜುನಾಥ್ ಮತ್ತು ಪುಟ್ಟ ಸ್ವಾಮಿ  ಇವರನ್ನು ಸನ್ಮಾನಿಸಲಾಯಿತು.   ಸೇವಾ ಭಾರತಿ ಜಿಲ್ಲಾ ಅಧ್ಯಕ್ಷರಾದ ಟಿ. ಸಿ. ಚಂದ್ರನ್ ಕಾರ್ಯಕ್ರಮದ ಬೌದ್ಧಿಕ್  ನೀಡಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಉಪಾಧ್ಯಕ್ಷ ಸುಭಾಸ್ ತಿಮ್ಮಯ್ಯ, ಸಹ ಸಂಪರ್ಕ ಪ್ರಮುಖ್ ಎಂ. ಬಿ. ಉಮೇಶ್,  ತಾಲೂಕು ಅಧ್ಯಕ್ಷ ಸುನಿಲ್, ಉಪಾಧ್ಯಕ್ಷರಾದ ಸಂದೀಪ್, ಪ್ರಧಾನ ಕಾರ್ಯದರ್ಶಿ ಬೊಜೇಗೌಡ, ಕಾರ್ಯದರ್ಶಿ ಲೋಕೇಶ್, ಹಿಂದು ಯುವ ವಾಹಿನಿ ಜಿಲ್ಲಾ ಪ್ರಮುಖ್ ಚೇತನ್, ವಲಯ  ಪ್ರಮುಖರುಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು