3:40 AM Monday31 - August 2026
ಬ್ರೇಕಿಂಗ್ ನ್ಯೂಸ್
*ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ

ಇತ್ತೀಚಿನ ಸುದ್ದಿ

ಶಾಂತಿ- ಸುವ್ಯವಸ್ಥೆ: ದಕ್ಷಿಣ ಕನ್ನಡ ಜಿಲ್ಲೆಯಿಂದ 11 ಮಂದಿ ಗಡಿಪಾರು; ಜಿಲ್ಲಾಧಿಕಾರಿ ಆದೇಶ

11/03/2023, 12:34

ಮಂಗಳೂರು(reporterkarnataka.com): ಸಾರ್ವಜನಿಕ ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಅಪರಾಧ ಹಿನ್ನೆಲೆಯುಳ್ಳ 11 ಮಂದಿಯನ್ನು
ದಕ್ಷಿಣ ಕನ್ನಡ ಜಿಲ್ಲೆಯಿಂದ 6 ತಿಂಗಳ ಕಾಲ ಗಡಿಪಾರು ಮಾಡಲಾಗಿದೆ.
ಮುಂಬರುವ ವಿಧಾನಸಭೆ ಚುನಾವಣಾ ಹಿನ್ನಲೆಯಲ್ಲಿ ಸಾರ್ವಜನಿಕ ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ
ಜಿಲ್ಲಾ ಪೊಲೀಸ್ ಅಧೀಕ್ಷಕರ ವರದಿಯ ಆಧಾರದ ಮೇಲೆ ಜಿಲ್ಲಾಧಿಕಾರಿಯವರು ವಿಚಾರಣೆ ಕೈಕೊಂಡು 11 ಮಂದಿಯನ್ನು
ದಕ್ಷಿಣ ಕನ್ನಡ ಜಿಲ್ಲೆಯಿಂದ ಮಾ.6 ರಿಂದ ಸೆ.6ವರೆಗೆ 6 ತಿಂಗಳ ಕಾಲ ಗಡಿಪಾರು ಮಾಡಿ ಆದೇಶ ಹೊರಡಿಸಿದ್ದಾರೆ.

ಗಡಿಪಾರಿಗೆ ಒಳಗಾದವರು ಯಾರು ಯಾರು?:
ಬಂಟ್ವಾಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ನಜೀರ್ ಕುಣಿಗಲ್, ಇಬ್ರಾಹಿಂ ಖಲೀಲ್, ಪುತ್ತೂರು ಗ್ರಾಮಾಂತರ ಠಾಣಾ ವ್ಯಾಪ್ತಿಯ ಜಯರಾಜ ರೈ, ಪುತ್ತೂರು ನಗರ ಠಾಣಾ ವ್ಯಾಪ್ತಿಯ ಇಬ್ರಾಹಿಂ, ಹಕೀಂ ಕೂರ್ನಡ್ಕ, ಬೆಳ್ಳಾರೆ ಪೊಲೀಸ್ ಠಾಣಾ ವ್ಯಾಪ್ತಿಯ
ರೋಷನ್, ಪ್ರಸಾದ್, ಉಪ್ಪಿನಂಗಡಿ ಪೊಲೀಸ್‌ಠಾಣಾ ವ್ಯಾಪ್ತಿಯ ಅಬೂಬಕ್ಕರ್ ಸಿದ್ದಿಕ್,ಉಬೈದ್ ಬಿ.ಎಸ್., ತಸ್ಲಿಂ, ಧರ್ಮಸ್ಥಳ
ಪೊಲೀಸ್ ಠಾಣಾ ವ್ಯಾಪ್ತಿಯ ಕಿರಣ್ ಕುಮಾರ್ ಡಿ. ಗಡೀಪಾರು ಶಿಕ್ಷೆಗೆ ಒಳಗಾದವರು.

ಇತ್ತೀಚಿನ ಸುದ್ದಿ

ಜಾಹೀರಾತು