2:39 PM Thursday3 - July 2025
ಬ್ರೇಕಿಂಗ್ ನ್ಯೂಸ್
ಸೋರುತ್ತಿದೆ ಸೂರು; ಕೊಠಡಿ ತುಂಬಾ ನೀರು: ರಾಷ್ಟ್ರಕವಿ ಕುವೆಂಪು ಓದಿದೆ ಶಾಲೆಯ ಕೇಳುವವರೇ… ಮಲೆನಾಡಲ್ಲಿ ಮುಂದುವರಿದ ಮಳೆ: ಶೃಂಗೇರಿಯ ಗಾಂಧಿ ಮೈದಾನದ ರಸ್ತೆಗೆ ನುಗ್ಗಿ ನೆರೆ ನೀರು;… ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಪೈಪೋಟಿಯಿಲ್ಲ: ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ Accident | ಸುರತ್ಕಲ್ ಬಳಿ ಎರಡು ಖಾಸಗಿ ಬಸ್ಸುಗಳು ಮುಖಾಮುಖಿ ಡಿಕ್ಕಿ: 28… Chikkaballapura | ರಾಜ್ಯ ಸಚಿವ ಸಂಪುಟ ಸಭೆ: ಮುಖ್ಯಮಂತ್ರಿ ಘೋಷಿಸಿದ ಯೋಜನೆ, ತೀರ್ಮಾನಗಳೇನು? JDS Protest | ರಾಜ್ಯದಲ್ಲಿ ಆರ್ಥಿಕ ಅರಾಜಕತೆ: ಬೆಂಗಳೂರು ಪ್ರತಿಭಟನೆಯಲ್ಲಿ ಜೆಡಿಎಸ್ ಆರೋಪ Dharwad | ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ: ಕಾರ್ಮಿಕ… ಬೆಂಗಳೂರು ಕಾಲ್ತುಳಿತದ ಪ್ರಕರಣ; ಸಿಎಟಿ ಆದೇಶ ವಿರುದ್ಧ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ: ಮುಖ್ಯಮಂತ್ರಿ Karnataka CM | ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು: ಮುಖ್ಯಮಂತ್ರಿ… Kodagu | ಕುಶಾಲನಗರದ ಕೂಡಿಗೆಯಲ್ಲಿ ಚಿನ್ನದಂಗಡಿ ಮಾಲೀಕನ ಮನೆಗೆ ಕನ್ನ: 14 ಲಕ್ಷ…

ಇತ್ತೀಚಿನ ಸುದ್ದಿ

ಶಾರದಾ ಕಾಲೇಜಿನಲ್ಲಿ ಭಾಷಾ ಸಂಗಮದ ಉದ್ಘಾಟನಾ ಸಮಾರಂಭ

28/11/2021, 08:55

ಮಂಗಳೂರು (reporterkarnatakanews):ಭಾಷಾ ಸಂಗಮದ ಉದ್ಘಾಟನಾ ಸಮಾರಂಭವು ಶುಕ್ರವಾರ ಶಾರದಾ ಕಾಲೇಜು ತಲಪಾಡಿಯಲ್ಲಿ ನಡೆಯಿತು. ಮುಖ್ಯ ಅತಿಥಿಯಾಗಿ ಆಗಮಿಸಿದ ಎಸ್.ಡಿ.ಎಂ. ಕಾಲೇಜಿನ ಡಾ.ಶಾಲಿನಿ ಅವರು ಮಾತನಾಡಿ ಎಲ್ಲ ಭಾಷೆಗಳಿಗೂ ಪ್ರಾಮುಖ್ಯತೆ ಅಗತ್ಯ. ಎಲ್ಲರಲ್ಲೂ ಭಾಷಾಭಿಮಾನ ಮೂಡಬೇಕು. ಎಂದು ವಿದ್ಯಾರ್ಥಿಗಳಿಗೆ ತಿಳಿಸಿಕೊಟ್ಟರು.

ಕಾರ್ಯಕ್ರಮದ ಅಧ್ಯಕ್ಷ ಸ್ಥಾನವನ್ನು ಶಾರದಾ ಕಾಲೇಜಿನ ಪ್ರಾಂಶುಪಾಲೆ ಡಾ.ಮೀನಾ.ಜೆ.ಪಣಿಕ್ಕರ್ ವಹಿಸಿದ್ದರು.
ಅವರು ಮಾತನಾಡಿ ಭಾಷೆಯು ಎಲ್ಲಾ ಸಂದರ್ಭಗಳಲ್ಲಿಯೂ ಅದರ ಗುಣಮಟ್ಟವನ್ನು ವೃದ್ಧಿಸುತ್ತದೆ. ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಚರಣ್ ರಾಜ್, ಭವ್ಯ ಲತ. ಟಿ. ಹಾಗೂ ಅಮಿತ ಆಳ್ವ ಮತ್ತು ವಿದ್ಯಾರ್ಥಿ ಪ್ರತಿ ನಿಧಿಗಳಾದ ಸಾಗರ್ ನಾಯಕ್ ಮತ್ತು ಕಾವ್ಯ ಸಾಮಾನಿ ಉಪಸ್ಥಿತರಿದ್ದರು.


ಎಲ್.ಕಾವ್ಯ ನಿರೂಪಿಸಿ, ದಿವಿತ್ ದೇವಾಡಿಗ ಸ್ವಾಗತಿಸಿ,ಕ್ರಿಸ್ ಕೀರ್ತನ್ ವಂದಿಸಿದರು

ಇತ್ತೀಚಿನ ಸುದ್ದಿ

ಜಾಹೀರಾತು