7:32 PM Sunday17 - August 2025
ಬ್ರೇಕಿಂಗ್ ನ್ಯೂಸ್
ಮಲೆನಾಡು ಪ್ರದೇಶದಲ್ಲಿ ಭಾರೀ ಮಳೆ: ಶೃಂಗೇರಿ ಅಕ್ಷರಶಃ ಜಲಾವೃತ; ನಾಳೆ ಶಾಲೆಗಳಿಗೆ ರಜೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಾರೀ ಮಳೆ ಅಬ್ಬರ: ಮಲೆನಾಡು ಅಕ್ಷರಶಃ ಜಲಾವೃತ ಆರ್‌ಎಸ್‌ಎಸ್‌ನ್ನು ತಾಲಿಬಾನಿಗೆ ಹೋಲಿಸುತ್ತಿರುವ ಕಾಂಗ್ರೆಸ್‌ಗೆ ನಾಚಿಕೆಯಾಗಬೇಕು: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ Bangalore | ಬಿಜೆಪಿಯವರಿಗೆ ರಾಜಕಾರಣಕ್ಕಾಗಿ ಧರ್ಮಸ್ಥಳ ಬೇಕಾಗಿದೆ: ಡಿಸಿಎಂ ಡಿ.ಕೆ. ಶಿವಕುಮಾರ್ ಕಿಡಿ ವಿರಾಜಪೇಟೆ: ಅರಣ್ಯ ಇಲಾಖೆಯ ಕಾರ್ಯಾಚರಣೆ ಯಶಸ್ವಿ; ನಾಡಿನಲ್ಲಿ ಬೀಡು ಬಿಟ್ಟಿದ್ದ 10ಕ್ಕೂ ಅಧಿಕ… ‘ಧರ್ಮಸ್ಥಳ ವಿರುದ್ಧ ಷಡ್ಯಂತರʼ ರಾಜ್ಯ ಸರ್ಕಾರದ್ದೇ?: ಡಿ.ಕೆ. ಶಿವಕುಮಾರ್‌ ಹೇಳಿಕೆಗೆ ಕೇಂದ್ರ ಸಚಿವ… ಸಾಲದ ಬಾಧೆ: ಆಟೋ ಚಾಲಕ ಕಾವೇರಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನ; ಅರಣ್ಯ… ಬಸವಣ್ಣನವರ ಕಲ್ಯಾಣ ರಾಜ್ಯದ ಕನಸಿನ ಈಡೇರಿಕೆಯೇ ನಮ್ಮ ಗುರಿ: ಸಿಎಂ ಸಿದ್ದರಾಮಯ್ಯ ಕೇಂದ್ರದಿಂದ ಸ್ವಾತಂತ್ರ್ಯೋತ್ಸವದ ವಿಶಿಷ್ಠ ಕೊಡುಗೆ; ಉತ್ತರ ಕರ್ನಾಟಕಕ್ಕೆ ವಿಶೇಷ ಆರ್ಥಿಕ ವಲಯ ಘೋಷಣೆ ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ; ಎಸ್ಐಟಿ ತನಿಖೆ ನಡೆಯುತ್ತಿರುವಾಗ ಸದನದಲ್ಲಿ ಪ್ರಸ್ತಾಪ ಸರಿಯಲ್ಲ:…

ಇತ್ತೀಚಿನ ಸುದ್ದಿ

ಶಾರದಾ ಕಾಲೇಜಿನಲ್ಲಿ ಭಾಷಾ ಸಂಗಮದ ಉದ್ಘಾಟನಾ ಸಮಾರಂಭ

28/11/2021, 08:55

ಮಂಗಳೂರು (reporterkarnatakanews):ಭಾಷಾ ಸಂಗಮದ ಉದ್ಘಾಟನಾ ಸಮಾರಂಭವು ಶುಕ್ರವಾರ ಶಾರದಾ ಕಾಲೇಜು ತಲಪಾಡಿಯಲ್ಲಿ ನಡೆಯಿತು. ಮುಖ್ಯ ಅತಿಥಿಯಾಗಿ ಆಗಮಿಸಿದ ಎಸ್.ಡಿ.ಎಂ. ಕಾಲೇಜಿನ ಡಾ.ಶಾಲಿನಿ ಅವರು ಮಾತನಾಡಿ ಎಲ್ಲ ಭಾಷೆಗಳಿಗೂ ಪ್ರಾಮುಖ್ಯತೆ ಅಗತ್ಯ. ಎಲ್ಲರಲ್ಲೂ ಭಾಷಾಭಿಮಾನ ಮೂಡಬೇಕು. ಎಂದು ವಿದ್ಯಾರ್ಥಿಗಳಿಗೆ ತಿಳಿಸಿಕೊಟ್ಟರು.

ಕಾರ್ಯಕ್ರಮದ ಅಧ್ಯಕ್ಷ ಸ್ಥಾನವನ್ನು ಶಾರದಾ ಕಾಲೇಜಿನ ಪ್ರಾಂಶುಪಾಲೆ ಡಾ.ಮೀನಾ.ಜೆ.ಪಣಿಕ್ಕರ್ ವಹಿಸಿದ್ದರು.
ಅವರು ಮಾತನಾಡಿ ಭಾಷೆಯು ಎಲ್ಲಾ ಸಂದರ್ಭಗಳಲ್ಲಿಯೂ ಅದರ ಗುಣಮಟ್ಟವನ್ನು ವೃದ್ಧಿಸುತ್ತದೆ. ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಚರಣ್ ರಾಜ್, ಭವ್ಯ ಲತ. ಟಿ. ಹಾಗೂ ಅಮಿತ ಆಳ್ವ ಮತ್ತು ವಿದ್ಯಾರ್ಥಿ ಪ್ರತಿ ನಿಧಿಗಳಾದ ಸಾಗರ್ ನಾಯಕ್ ಮತ್ತು ಕಾವ್ಯ ಸಾಮಾನಿ ಉಪಸ್ಥಿತರಿದ್ದರು.


ಎಲ್.ಕಾವ್ಯ ನಿರೂಪಿಸಿ, ದಿವಿತ್ ದೇವಾಡಿಗ ಸ್ವಾಗತಿಸಿ,ಕ್ರಿಸ್ ಕೀರ್ತನ್ ವಂದಿಸಿದರು

ಇತ್ತೀಚಿನ ಸುದ್ದಿ

ಜಾಹೀರಾತು