9:27 PM Friday19 - June 2026
ಬ್ರೇಕಿಂಗ್ ನ್ಯೂಸ್
ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.…

ಇತ್ತೀಚಿನ ಸುದ್ದಿ

ಶಾರದಾ ಕಾಲೇಜಿನಲ್ಲಿ ಭಾಷಾ ಸಂಗಮದ ಉದ್ಘಾಟನಾ ಸಮಾರಂಭ

28/11/2021, 08:55

ಮಂಗಳೂರು (reporterkarnatakanews):ಭಾಷಾ ಸಂಗಮದ ಉದ್ಘಾಟನಾ ಸಮಾರಂಭವು ಶುಕ್ರವಾರ ಶಾರದಾ ಕಾಲೇಜು ತಲಪಾಡಿಯಲ್ಲಿ ನಡೆಯಿತು. ಮುಖ್ಯ ಅತಿಥಿಯಾಗಿ ಆಗಮಿಸಿದ ಎಸ್.ಡಿ.ಎಂ. ಕಾಲೇಜಿನ ಡಾ.ಶಾಲಿನಿ ಅವರು ಮಾತನಾಡಿ ಎಲ್ಲ ಭಾಷೆಗಳಿಗೂ ಪ್ರಾಮುಖ್ಯತೆ ಅಗತ್ಯ. ಎಲ್ಲರಲ್ಲೂ ಭಾಷಾಭಿಮಾನ ಮೂಡಬೇಕು. ಎಂದು ವಿದ್ಯಾರ್ಥಿಗಳಿಗೆ ತಿಳಿಸಿಕೊಟ್ಟರು.

ಕಾರ್ಯಕ್ರಮದ ಅಧ್ಯಕ್ಷ ಸ್ಥಾನವನ್ನು ಶಾರದಾ ಕಾಲೇಜಿನ ಪ್ರಾಂಶುಪಾಲೆ ಡಾ.ಮೀನಾ.ಜೆ.ಪಣಿಕ್ಕರ್ ವಹಿಸಿದ್ದರು.
ಅವರು ಮಾತನಾಡಿ ಭಾಷೆಯು ಎಲ್ಲಾ ಸಂದರ್ಭಗಳಲ್ಲಿಯೂ ಅದರ ಗುಣಮಟ್ಟವನ್ನು ವೃದ್ಧಿಸುತ್ತದೆ. ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಚರಣ್ ರಾಜ್, ಭವ್ಯ ಲತ. ಟಿ. ಹಾಗೂ ಅಮಿತ ಆಳ್ವ ಮತ್ತು ವಿದ್ಯಾರ್ಥಿ ಪ್ರತಿ ನಿಧಿಗಳಾದ ಸಾಗರ್ ನಾಯಕ್ ಮತ್ತು ಕಾವ್ಯ ಸಾಮಾನಿ ಉಪಸ್ಥಿತರಿದ್ದರು.


ಎಲ್.ಕಾವ್ಯ ನಿರೂಪಿಸಿ, ದಿವಿತ್ ದೇವಾಡಿಗ ಸ್ವಾಗತಿಸಿ,ಕ್ರಿಸ್ ಕೀರ್ತನ್ ವಂದಿಸಿದರು

ಇತ್ತೀಚಿನ ಸುದ್ದಿ

ಜಾಹೀರಾತು