11:09 PM Wednesday5 - August 2026
ಬ್ರೇಕಿಂಗ್ ನ್ಯೂಸ್
2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ

ಇತ್ತೀಚಿನ ಸುದ್ದಿ

ಶಾರದಾ ಕಾಲೇಜಿನಲ್ಲಿ ಭಾಷಾ ಸಂಗಮದ ಉದ್ಘಾಟನಾ ಸಮಾರಂಭ

28/11/2021, 08:55

ಮಂಗಳೂರು (reporterkarnatakanews):ಭಾಷಾ ಸಂಗಮದ ಉದ್ಘಾಟನಾ ಸಮಾರಂಭವು ಶುಕ್ರವಾರ ಶಾರದಾ ಕಾಲೇಜು ತಲಪಾಡಿಯಲ್ಲಿ ನಡೆಯಿತು. ಮುಖ್ಯ ಅತಿಥಿಯಾಗಿ ಆಗಮಿಸಿದ ಎಸ್.ಡಿ.ಎಂ. ಕಾಲೇಜಿನ ಡಾ.ಶಾಲಿನಿ ಅವರು ಮಾತನಾಡಿ ಎಲ್ಲ ಭಾಷೆಗಳಿಗೂ ಪ್ರಾಮುಖ್ಯತೆ ಅಗತ್ಯ. ಎಲ್ಲರಲ್ಲೂ ಭಾಷಾಭಿಮಾನ ಮೂಡಬೇಕು. ಎಂದು ವಿದ್ಯಾರ್ಥಿಗಳಿಗೆ ತಿಳಿಸಿಕೊಟ್ಟರು.

ಕಾರ್ಯಕ್ರಮದ ಅಧ್ಯಕ್ಷ ಸ್ಥಾನವನ್ನು ಶಾರದಾ ಕಾಲೇಜಿನ ಪ್ರಾಂಶುಪಾಲೆ ಡಾ.ಮೀನಾ.ಜೆ.ಪಣಿಕ್ಕರ್ ವಹಿಸಿದ್ದರು.
ಅವರು ಮಾತನಾಡಿ ಭಾಷೆಯು ಎಲ್ಲಾ ಸಂದರ್ಭಗಳಲ್ಲಿಯೂ ಅದರ ಗುಣಮಟ್ಟವನ್ನು ವೃದ್ಧಿಸುತ್ತದೆ. ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಚರಣ್ ರಾಜ್, ಭವ್ಯ ಲತ. ಟಿ. ಹಾಗೂ ಅಮಿತ ಆಳ್ವ ಮತ್ತು ವಿದ್ಯಾರ್ಥಿ ಪ್ರತಿ ನಿಧಿಗಳಾದ ಸಾಗರ್ ನಾಯಕ್ ಮತ್ತು ಕಾವ್ಯ ಸಾಮಾನಿ ಉಪಸ್ಥಿತರಿದ್ದರು.


ಎಲ್.ಕಾವ್ಯ ನಿರೂಪಿಸಿ, ದಿವಿತ್ ದೇವಾಡಿಗ ಸ್ವಾಗತಿಸಿ,ಕ್ರಿಸ್ ಕೀರ್ತನ್ ವಂದಿಸಿದರು

ಇತ್ತೀಚಿನ ಸುದ್ದಿ

ಜಾಹೀರಾತು