4:28 PM Tuesday22 - July 2025
ಬ್ರೇಕಿಂಗ್ ನ್ಯೂಸ್
Chikkamagaluru | ಬಣಕಲ್ ಪ್ರೌಢ ಶಾಲೆಯಲ್ಲಿ ಲಾಸ್ಟ್ ಬೆಂಚ್ ಸ್ಟೂಡೆಂಟ್ಸ್ ಪರಿಕಲ್ಪನೆಗೆ ಮಂಗಳ:… Kodagu | ಮಹಿಳೆಗೆ ಹಲ್ಲೆ ನಡೆಸಿ ಸರ ಅಪಹರಣ: ಗ್ರಾಮಸ್ಥರ ಕೈಗೆ ಸಿಕ್ಕಿ… ಕಾಂಗ್ರೆಸ್ ನ ಗ್ಯಾರಂಟಿ ಯೋಜನೆಗಳಿಂದ ಬಿಜೆಪಿ ಹಾಗೂ ಜೆಡಿಎಸ್ ಕಂಗೆಟ್ಟಿದೆ: ಪಾವಗಡದಲ್ಲಿ ಮುಖ್ಯಮಂತ್ರಿ… ಧರ್ಮಸ್ಥಳ ಪ್ರಕರಣ; ಎಸ್ ಐಟಿ ತನಿಖೆ ಕಾಲಮಿತಿಯಲ್ಲಿ ಕಾನೂನು ಬದ್ದವಾಗಿ ನಡೆಯಲಿ: ಮಾಜಿ… ಧರ್ಮಸ್ಥಳ ಪ್ರಕರಣ; ಎಸ್‌ಐಟಿ ರಚನೆ ಸ್ವಾಗತಾರ್ಹ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ Kodagu | ಮಂಜಡ್ಕ ನದಿಯಲ್ಲಿ ಬೈಕ್ ಸಹಿತ ಕೊಚ್ಚಿ ಹೋಗಿದ್ದ ಯುವಕನ ಮೃತದೇಹ… ಸುಂಟಿಕೊಪ್ಪ: ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಆಡಿ-ಟೆಂಪೋ ಡಿಕ್ಕಿ: ಟ್ರಾಫಿಕ್ ಜಾಮ್ Kodagu | ಕುಶಾಲನಗರ: ಆಸ್ತಿಗಾಗಿ ಸ್ನೇಹಿತರ ಜತೆ ಸೇರಿ ತಂದೆಯನ್ನೇ ಕೊಂದ ಪಾಪಿ… SIT Dharmasthala | ಧರ್ಮಸ್ಥಳ ಪ್ರಕರಣ ತನಿಖೆಗೆ ವಿಶೇಷ ತನಿಖಾ ತಂಡ ರಚನೆ:… ಭಾರೀ ಮಳೆ ಮಧ್ಯೆಯೂ ಮುಳ್ಳಯ್ಯನಗಿರಿಗೆ ಪ್ರವಾಸಿಗರ ದಂಡು: ಕಾರು – ಜೀಪ್ ಮುಖಾಮುಖಿ…

ಇತ್ತೀಚಿನ ಸುದ್ದಿ

ಶಾಸಕ ಟಿ.ರಘುಮೂರ್ತಿ ಸೂಚನೆ: ಬರಗಾಲ ನಿರ್ವಹಣೆ ಹಾಗೂ ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಸಹಾಯವಾಣಿ

20/01/2024, 09:53

ಮುರುಡೇ ಗೌಡ ಚಳ್ಳಕೆರೆ ಚಿತ್ರದುರ್ಗ

info.reporterkarnataka@gmail.com

ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ ಅವರ ನಿರ್ದೇಶನದಂತೆ ಬರಗಾಲ ನಿರ್ವಹಣೆ ಹಾಗೂ ಕುಡಿಯುವ ನೀರಿನ ಸಮಸ್ಯೆಗಾಗಿ ಸಹಾಯವಾಣಿ ತೆರೆದಿದ್ದು ಗ್ರಾಮೀಣ ಜನರು ಸಮಸ್ಯೆಗಳ ಬಗ್ಗೆ ಸಹಾಯವಾಣಿಗೆ ಕರೆ ಮಾಡುವಂತೆ ತಾಪಂ ಇಒ ಶಶಿಧರ್ ತಿಳಿಸಿದ್ದಾರೆ. ರಾಜ್ಯ ಸರ್ಕಾರ ಚಳ್ಳಕೆರೆ ತಾಲ್ಲೂಕುನ್ನು ಬರಗಾಲ ಪೀಡಿತ ಪ್ರದೇಶ ಎಂದು
ಘೋಷಣೆ ಮಾಡಿರುವ ಹಿನ್ನಲೆಯಲ್ಲಿ ಗ್ರಾಮೀಣ ಭಾಗದ ಸಾರ್ವಜನಿಕರಿಗೆ ಉಂಟಾಗಬಹುದಾದ ಉದ್ಯೋಗ .ಕುಡಿಯವ ನೀರಿನ ಸಮಸ್ಯೆಗಳಿಗೆ ಸಂಬಂಧಿಸಿದಂತೆ ತಾಲೂಕಿನ 40 ಗ್ರಾಮ ಪಂಚಾಯತಿಗಳ ಸಾರ್ವಜನಿಕರು ದೂರು/ಅಹವಾಲು/ಸಮಸ್ಯೆಗಳನ್ನು ಸಲ್ಲಿಸಲು ಚಳ್ಳಕೆರೆ
ಪಂಚಾಯತಿಯಿಂದ ಬರಗಾಲ ನಿಮಿತ್ತ ಉದ್ಯೋಗ ಮತ್ತು ಕುಡಿಯುವ ನೀರಿನ ಸಮಸ್ಯೆಗಳ ನಿರ್ವಹಣೆಗಾಗಿ
ಸಹಾಯವಾಣಿ/ಪರಿಹಾರ ಕೇಂದ್ರ ಕೇಂದ್ರ(ವಾರ್ ರೂಮ್) ಸ್ಥಾಪಿಸಾಗಿದ್ದು, ತಾಪಂ ಕಾರ್ಯಾಲಯದಿಂದ ಕೆಳಕಂಡ ಸಿಬ್ಬಂದಿಯವರು ಮತ್ತು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಇಂಜಿನಿಯರ್ ತಿಪ್ಪೇಸ್ವಾಮಿ 8618381088
ಪ್ರವೀಣ್ ಎಂ.
ಪ್ರ.ದ.ಸ, ತಾ.ಪಂ.ಕಚೇರಿ 8197472208
ಅಬ್ದುಲ್ ಹಕೀಮ್
ಪ್ರ.ದ.ಸ, ತಾ.ಪಂ.ಚಳ್ಳಕೆರೆ 9611551767 ದೂರವಾಣಿಗೆ ಕರೆ ಮಾಡಿ ಸಮಸ್ಯೆಗಳ ಬಗ್ಗೆ ಮಾಹಿತಿ ಅಥವಾ ದೂರು ನೀಡುವ ಮೂಲಕ ನಿಮ್ಮ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವಂತೆ ತಾಪಂ ಇಒ ಶಶಿಧರ್ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು