12:27 PM Friday24 - April 2026
ಬ್ರೇಕಿಂಗ್ ನ್ಯೂಸ್
ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ? ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್… ಪ್ರಧಾನಿ ಮೋದಿಗೆ ಭಯೋತ್ಪಾದಕ ಎಂದು ನಿಂದನೆ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಚುನಾವಣಾ ಆಯೋಗ…

ಇತ್ತೀಚಿನ ಸುದ್ದಿ

ಶಾಸಕ ಟಿ.ರಘುಮೂರ್ತಿ ಸೂಚನೆ: ಬರಗಾಲ ನಿರ್ವಹಣೆ ಹಾಗೂ ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಸಹಾಯವಾಣಿ

20/01/2024, 09:53

ಮುರುಡೇ ಗೌಡ ಚಳ್ಳಕೆರೆ ಚಿತ್ರದುರ್ಗ

info.reporterkarnataka@gmail.com

ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ ಅವರ ನಿರ್ದೇಶನದಂತೆ ಬರಗಾಲ ನಿರ್ವಹಣೆ ಹಾಗೂ ಕುಡಿಯುವ ನೀರಿನ ಸಮಸ್ಯೆಗಾಗಿ ಸಹಾಯವಾಣಿ ತೆರೆದಿದ್ದು ಗ್ರಾಮೀಣ ಜನರು ಸಮಸ್ಯೆಗಳ ಬಗ್ಗೆ ಸಹಾಯವಾಣಿಗೆ ಕರೆ ಮಾಡುವಂತೆ ತಾಪಂ ಇಒ ಶಶಿಧರ್ ತಿಳಿಸಿದ್ದಾರೆ. ರಾಜ್ಯ ಸರ್ಕಾರ ಚಳ್ಳಕೆರೆ ತಾಲ್ಲೂಕುನ್ನು ಬರಗಾಲ ಪೀಡಿತ ಪ್ರದೇಶ ಎಂದು
ಘೋಷಣೆ ಮಾಡಿರುವ ಹಿನ್ನಲೆಯಲ್ಲಿ ಗ್ರಾಮೀಣ ಭಾಗದ ಸಾರ್ವಜನಿಕರಿಗೆ ಉಂಟಾಗಬಹುದಾದ ಉದ್ಯೋಗ .ಕುಡಿಯವ ನೀರಿನ ಸಮಸ್ಯೆಗಳಿಗೆ ಸಂಬಂಧಿಸಿದಂತೆ ತಾಲೂಕಿನ 40 ಗ್ರಾಮ ಪಂಚಾಯತಿಗಳ ಸಾರ್ವಜನಿಕರು ದೂರು/ಅಹವಾಲು/ಸಮಸ್ಯೆಗಳನ್ನು ಸಲ್ಲಿಸಲು ಚಳ್ಳಕೆರೆ
ಪಂಚಾಯತಿಯಿಂದ ಬರಗಾಲ ನಿಮಿತ್ತ ಉದ್ಯೋಗ ಮತ್ತು ಕುಡಿಯುವ ನೀರಿನ ಸಮಸ್ಯೆಗಳ ನಿರ್ವಹಣೆಗಾಗಿ
ಸಹಾಯವಾಣಿ/ಪರಿಹಾರ ಕೇಂದ್ರ ಕೇಂದ್ರ(ವಾರ್ ರೂಮ್) ಸ್ಥಾಪಿಸಾಗಿದ್ದು, ತಾಪಂ ಕಾರ್ಯಾಲಯದಿಂದ ಕೆಳಕಂಡ ಸಿಬ್ಬಂದಿಯವರು ಮತ್ತು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಇಂಜಿನಿಯರ್ ತಿಪ್ಪೇಸ್ವಾಮಿ 8618381088
ಪ್ರವೀಣ್ ಎಂ.
ಪ್ರ.ದ.ಸ, ತಾ.ಪಂ.ಕಚೇರಿ 8197472208
ಅಬ್ದುಲ್ ಹಕೀಮ್
ಪ್ರ.ದ.ಸ, ತಾ.ಪಂ.ಚಳ್ಳಕೆರೆ 9611551767 ದೂರವಾಣಿಗೆ ಕರೆ ಮಾಡಿ ಸಮಸ್ಯೆಗಳ ಬಗ್ಗೆ ಮಾಹಿತಿ ಅಥವಾ ದೂರು ನೀಡುವ ಮೂಲಕ ನಿಮ್ಮ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವಂತೆ ತಾಪಂ ಇಒ ಶಶಿಧರ್ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು