3:39 AM Sunday6 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಶಾಸಕ ಟಿ.ರಘುಮೂರ್ತಿ ಸೂಚನೆ: ಬರಗಾಲ ನಿರ್ವಹಣೆ ಹಾಗೂ ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಸಹಾಯವಾಣಿ

20/01/2024, 09:53

ಮುರುಡೇ ಗೌಡ ಚಳ್ಳಕೆರೆ ಚಿತ್ರದುರ್ಗ

info.reporterkarnataka@gmail.com

ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ ಅವರ ನಿರ್ದೇಶನದಂತೆ ಬರಗಾಲ ನಿರ್ವಹಣೆ ಹಾಗೂ ಕುಡಿಯುವ ನೀರಿನ ಸಮಸ್ಯೆಗಾಗಿ ಸಹಾಯವಾಣಿ ತೆರೆದಿದ್ದು ಗ್ರಾಮೀಣ ಜನರು ಸಮಸ್ಯೆಗಳ ಬಗ್ಗೆ ಸಹಾಯವಾಣಿಗೆ ಕರೆ ಮಾಡುವಂತೆ ತಾಪಂ ಇಒ ಶಶಿಧರ್ ತಿಳಿಸಿದ್ದಾರೆ. ರಾಜ್ಯ ಸರ್ಕಾರ ಚಳ್ಳಕೆರೆ ತಾಲ್ಲೂಕುನ್ನು ಬರಗಾಲ ಪೀಡಿತ ಪ್ರದೇಶ ಎಂದು
ಘೋಷಣೆ ಮಾಡಿರುವ ಹಿನ್ನಲೆಯಲ್ಲಿ ಗ್ರಾಮೀಣ ಭಾಗದ ಸಾರ್ವಜನಿಕರಿಗೆ ಉಂಟಾಗಬಹುದಾದ ಉದ್ಯೋಗ .ಕುಡಿಯವ ನೀರಿನ ಸಮಸ್ಯೆಗಳಿಗೆ ಸಂಬಂಧಿಸಿದಂತೆ ತಾಲೂಕಿನ 40 ಗ್ರಾಮ ಪಂಚಾಯತಿಗಳ ಸಾರ್ವಜನಿಕರು ದೂರು/ಅಹವಾಲು/ಸಮಸ್ಯೆಗಳನ್ನು ಸಲ್ಲಿಸಲು ಚಳ್ಳಕೆರೆ
ಪಂಚಾಯತಿಯಿಂದ ಬರಗಾಲ ನಿಮಿತ್ತ ಉದ್ಯೋಗ ಮತ್ತು ಕುಡಿಯುವ ನೀರಿನ ಸಮಸ್ಯೆಗಳ ನಿರ್ವಹಣೆಗಾಗಿ
ಸಹಾಯವಾಣಿ/ಪರಿಹಾರ ಕೇಂದ್ರ ಕೇಂದ್ರ(ವಾರ್ ರೂಮ್) ಸ್ಥಾಪಿಸಾಗಿದ್ದು, ತಾಪಂ ಕಾರ್ಯಾಲಯದಿಂದ ಕೆಳಕಂಡ ಸಿಬ್ಬಂದಿಯವರು ಮತ್ತು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಇಂಜಿನಿಯರ್ ತಿಪ್ಪೇಸ್ವಾಮಿ 8618381088
ಪ್ರವೀಣ್ ಎಂ.
ಪ್ರ.ದ.ಸ, ತಾ.ಪಂ.ಕಚೇರಿ 8197472208
ಅಬ್ದುಲ್ ಹಕೀಮ್
ಪ್ರ.ದ.ಸ, ತಾ.ಪಂ.ಚಳ್ಳಕೆರೆ 9611551767 ದೂರವಾಣಿಗೆ ಕರೆ ಮಾಡಿ ಸಮಸ್ಯೆಗಳ ಬಗ್ಗೆ ಮಾಹಿತಿ ಅಥವಾ ದೂರು ನೀಡುವ ಮೂಲಕ ನಿಮ್ಮ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವಂತೆ ತಾಪಂ ಇಒ ಶಶಿಧರ್ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು