6:00 PM Saturday20 - December 2025
ಬ್ರೇಕಿಂಗ್ ನ್ಯೂಸ್
ಟಿಪ್ಪರ್ -ಬೊಲೆರೋ ಜೀಪ್ ಡಿಕ್ಕಿ: ಕರ್ತವ್ಯದಲ್ಲಿ ತೆರಳುತ್ತಿದ್ದ ಬಿಎಸ್ಸೆನ್ನೆಲ್ ಸಿಬ್ಬಂದಿಗಳಿಗೆ ಗಾಯ ಹೌದು…ವೈದ್ಯೋ ನಾರಾಯಣೋ ಹರಿ; ಆದರೆ, ದಾದಿಯರು ಎಲೆ ಮರೆಯ ಕಾಯಿ! ಪೌರ ಕಾರ್ಮಿಕರು ಸೇರಿ ಎಲ್ಲ ಕಾರ್ಮಿಕರಿಗೆ ಪಾಲಿಕೆಯಿಂದಲೇ ನೇರ ವೇತನ ಪಾವತಿಗೆ ಕ್ರಮ:… ಕ್ರೆಡಲ್‌ನಿಂದ ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನಾಚರಣೆ: ಚಿತ್ರ ಬಿಡಿಸಿದ ಪ್ರೌಢಶಾಲೆ ಮಕ್ಕಳು ಮಡಿಕೇರಿ ಹನಿಟ್ರ್ಯಾಪ್ ಪ್ರಕರಣ: ನಾಪತ್ತೆಯಾಗಿದ್ದ ಮತ್ತಿಬ್ಬರು ಆರೋಪಗಳ ಬಂಧನ Belagavi | ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ವಲಸಿಗರಿಂದ ಅಕ್ರಮ ಚಟುವಟಿಕೆ: ಗಡಿಪಾರಿಗೆ ಸದನದಲ್ಲಿ ಶಾಸಕ ಡಾ. ಮಂತರ್ ಗೌಡ ಆಗ್ರಹ ಉರುಳಿಗೆ ಸಿಲುಕಿ ಹುಲಿ ಸಾವಿನ ಪ್ರಕರಣ: ಆರೋಪಿಗಳ ಪತ್ತೆಗೆ ಅರಣ್ಯ ಇಲಾಖೆ ಕಾರ್ಯಾಚರಣೆ ನಕಲಿ‌ ದಾಖಲೆ ಸೃಷ್ಟಿಸಿ 512 ಎಕರೆ ಅರಣ್ಯ-ಕಂದಾಯ ಭೂಮಿ ಕಬಳಿಕೆ ಯತ್ನ: ಆರೋಪಿ… ಇಂಜಿನಿಯರಿಂಗ್ ಸೀಟುಗಳನ್ನು ನುಂಗುತ್ತಿರುವ ಖಾಸಗಿ ವಿಶ್ವವಿದ್ಯಾಲಯಗಳು: ಸದನದ ಗಮನ ಸೆಳೆದ ಶಾಸಕ ಡಾ.…

ಇತ್ತೀಚಿನ ಸುದ್ದಿ

ಶಾಸಕರ ಹೀಗೊಂದು ಬ್ಯಾನರ್ ಪ್ರೇಮ…!: ರಸ್ತೆ ಗುಂಡಿ ಮುಚ್ಚಿಸಿದಕ್ಕೂ ಬ್ಯಾನರ್ ಹಾಕಿಸಿಕೊಂಡ ಜನಪ್ರತಿನಿಧಿ!

20/12/2023, 11:13

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಹೊಸ ರಸ್ತೆ ಮಾಡಿಸಿ ಬ್ಯಾನರ್ ಹಾಕಿಸಿಕೊಂಡ್ರಾ ಓಕೆ… ಒಪ್ಪೋಣ… ಒಳ್ಳೆದು… ಸಂತೋಷ…ಆದರೆ ರಸ್ತೆಗೆ ಬಿದ್ದ ಗುಂಡಿ ಮುಚ್ಚಿಸಿ ಬ್ಯಾನರ್ ಹಾಕಿಸಿಕೊಂಡ್ರೆ ಹೇಗೆ?
ಶೃಂಗೇರಿ ಶಾಸಕ ಟಿ.ಡಿ. ರಾಜೇಗೌಡರ ಬ್ಯಾನರ್ ಪ್ರೇಮಕ್ಕೆ ಜನರು ಬಿದ್ದು ಬಿದ್ದು ನಗುತ್ತಿದ್ದಾರೆ. ರಸ್ತೆ ಗುಂಡಿ ಮುಚ್ಚಿಸಿದ್ದು ಪಟ್ಟಣ ಪಂಚಾಯಿತಿಯ ಹಣದಲ್ಲಿ. ಆದರೆ, ಬ್ಯಾನರ್ ಹಾಕಿಸಿಕೊಂಡಿದ್ದು ಮಾತ್ರ ಶಾಸಕ ಟಿ.ಡಿ. ರಾಜೇಗೌಡ.
6 ವರ್ಷದಿಂದ ಕೊಪ್ಪ ಪ.ಪಂ.ಗೆ ಒಂದು ರೂಪಾಯಿ ಅನುದಾನ ನೀಡದ ಶಾಸಕರ ಬ್ಯಾನರ್ ಪ್ರೇಮಕ್ಕೆ ಕೊಪ್ಪ ಜನತೆ ನಗುತ್ತಿದ್ದಾರೆ. ಇದು ಕೇವಲ ಒಬ್ಬ ರಾಜೇಗೌಡರ ಕತೆಯಲ್ಲ, ಇಂತಹ ಸಾಕಷ್ಟು ಶಾಸಕರು ಇಡೀ ರಾಜ್ಯದಲ್ಲಿದ್ದಾರೆ. ಎಲ್ಲವೂ ಸದ್ಯ ಬಯಲಾಗಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು