6:56 PM Saturday13 - December 2025
ಬ್ರೇಕಿಂಗ್ ನ್ಯೂಸ್
ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ… ಚಿಕ್ಕಮಗಳೂರಿನಲ್ಲಿ ಪಿಪಿಪಿ ಮಾದರಿಯಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿ: ವಿಧಾನ ಪರಿಷತ್ ನಲ್ಲಿ ಸರಕಾರ… ಕೆಪಿಟಿಸಿಎಲ್: 448 ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್‌ಗಳ ನೇಮಕ ಭಾರತದಲ್ಲಿ ಎಫ್ ಡಿಐ ಹೆಚ್ಚಳ: ಪ್ರಧಾನಿ ಮೋದಿಗೆ ಸಂಸದ ಬಸವರಾಜ ಬೊಮ್ಮಾಯಿ ಅಭಿನಂದನೆ ಮೈಸೂರು ಅರಮನೆ ಮುಖ್ಯ ದ್ವಾರದ ಮೇಲ್ಚಾವಣಿ ಕುಸಿತ: ವರಾಹ ಗೇಟ್ ಬಳಿ ಬ್ಯಾರಿಕೇಡ್… ಶಾಲೆಗಳ ಮೂಲಸೌಕರ್ಯಕ್ಕೆ ಕ್ರಮ; ಮಕ್ಕಳ ಶೂ-ಸಾಕ್ಸ್ ಅನುದಾನ ಪೂರ್ಣ ಬಿಡುಗಡೆ: ಸಚಿವ ಮಧು… ಹಂತ ಹಂತವಾಗಿ ಖಾಲಿ ಹುದ್ದೆಗಳ ಭರ್ತಿ: ಬೆಳಗಾವಿ ಅಧಿವೇಶನದಲ್ಲಿ ಮುಖ್ಯಮಂತ್ರಿ ಭರವಸೆ

ಇತ್ತೀಚಿನ ಸುದ್ದಿ

ಶತಕದತ್ತ ಟೊಮೆಟೊ ದರ: ಗ್ರಾಹಕರು ಕಂಗಾಲು;  ಏನು ಕಾರಣ ಬೆಲೆ ಹೆಚ್ಚಳಕ್ಕೆ?

13/05/2022, 21:01

ಬೆಂಗಳೂರು( reporterkarnataka.com): ಪ್ರತಿ ಕೆಜಿಗೆ 60 ರಿಂದ 70 ರೂ.ವರೆಗೂ ತಲುಪಿದ್ದ ಟೊಮೆಟೊ ದರ ಮಾರುಕಟ್ಟೆಗೆ ಪೂರೈಕೆ ಕಡಿಮೆಯಾಗುತ್ತಿದ್ದಂತೆ 100 ರೂ.ಸನಿಹಕ್ಕೆ ಬಂದಿದೆ. 

ಟೊಮೆಟೊ ಬೆಳೆಗೆ ಹಾನಿಯಾಗಿರುವುದರಿಂದ ಪೂರೈಕೆ ಪ್ರಮಾಣ ಕಡಿಮೆಯಾಗಿದೆ. ಊರ ಹಬ್ಬ, ಜಾತ್ರೆ, ಮದುವೆ, ಗೃಹಪ್ರವೇಶ, ಅನ್ನಸಂತರ್ಪಣೆ ನಡೆಯುತ್ತಿರುವುದರಿಂದ ಟೊಮೆಟೊಗೆ ಬೇಡಿಕೆ ಹೆಚ್ಚಾಗಿದೆ. ಅಕಾಲಿಕ ಮಳೆಯಿಂದ ಬೆಳೆ ಹಾನಿಯು  ಕಾರಣ ವೆನ್ನಲಾಗುತ್ತಿದೆ

ಇತ್ತೀಚಿನ ಸುದ್ದಿ

ಜಾಹೀರಾತು