1:35 AM Sunday16 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಶೀಘ್ರದಲ್ಲೇ ಜೆಡಿಎಸ್ ನ ಮತ್ತೊಂದು ವಿಕೆಟ್ ಪತನ? ಅರಸೀಕೆರೆ ಶಾಸಕ ಶಿವಲಿಂಗೇಗೌಡ ಗುಡ್ ಬೈ ಹೇಳುತ್ತಾರಾ? 

27/06/2022, 19:17

ಭಾನುಪ್ರಿಯ ಹೊಳೆನರಸೀಪುರ ಹಾಸನ

info.reporterkarnataka@gmail.con

ಹಾಸನ ಜಿಲ್ಲೆಯ ಅರಸೀಕೆರೆ ಕ್ಷೇತ್ರದ ಶಾಸಕ ಶಿವಲಿಂಗೇಗೌಡ ಜೆಡಿಎಸ್‌ ಗೆ ಗುಡ್ ಬೈ ಹೇಳುತ್ತಾರಾ? ಅಂತಹದ್ದೊಂದು ವರ್ತಮಾನ ಇದೀಗ ಎಲ್ಲೆಡೆ ಹರಡಲಾರಂಭಿಸಿದೆ.

ರಾಜ್ಯ ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜಕೀಯ ಪಕ್ಷಗಳಲ್ಲಿ ಚಟುವಟಿಕೆ ತೀವ್ರಗೊಂಡಿದೆ. ಜೆಡಿಎಸ್ ನಿಂದ ಈಗಾಗಲೇ ಕೋಲಾರದ ಶಾಸಕರು ನಿರ್ಗಮಿಸಿದ್ದಾರೆ. ಇದೀಗ ಶಿವಲಿಂಗೇ ಗೌಡ ಅವರು ಪಕ್ಷ ತ್ಯಜಿಸಲಿದ್ದಾರೆ ಎಂಬ ಮಾತು ಕೇಳಿ ಬರುತ್ತಿದೆ. ಇದಕ್ಕೆ ಪುಷ್ಠಿ ನೀಡುವಂತೆ
ಜೆಡಿಎಸ್‌ ಪಕ್ಷದ ವಾಟ್ಸಾಪ್‌ ಗ್ರೂಪ್‌ನಿಂದ ಶಿವಲಿಂಗೇಗೌಡ ಎಕ್ಸಿಟ್‌ ಆಗಿದ್ದಾರೆ. ಭಾನುವಾರ ಸಂಜೆಯಿಂದ ಪಕ್ಷದ ಎಲ್ಲ ಗ್ರೂಪ್‌ಗಳಿಂದ ಅವರು
ಎಕ್ಸಿಟ್‌ ಆಗುತ್ತಿದ್ದಾರೆ.

ಇನ್ನು ಜೆಡಿಎಸ್‌ ನಾಯಕರ ಜತೆ ಶಿವಲಿಂಗೇಗೌಡ ಅಂತರ ಕಾಯ್ದುಕೊಳ್ಳುತ್ತಿರುವುದು ಸದ್ಯ ಚರ್ಚೆಗೆ ಗ್ರಾಸವಾಗಿದೆ. ಗೌಡರು ಶೀಘ್ರ ಜೆಡಿಎಸ್‌ ತೊರೆಯಲಿದ್ದಾರೆ ಎನ್ನುವ ಮಾತುಗಳು ಕೇಳಿ ಬರುತ್ತಿವೆ.

ಇತ್ತೀಚಿನ ಸುದ್ದಿ

ಜಾಹೀರಾತು