5:21 PM Friday6 - March 2026
ಬ್ರೇಕಿಂಗ್ ನ್ಯೂಸ್
ಮತ್ತೆ ಮರಳಲಿದೆ ಕ್ಯಾಂಪಸ್ ಪಾಲಿಟಿಕ್ಸ್: ರಾಜ್ಯದ ಎಲ್ಲಾ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ… ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ: ರಾಜ್ಯ ಬಜೆಟ್ ನಲ್ಲಿ‌ ಘೋಷಣೆ ಎಣ್ಣೆಪ್ರಿಯರಿಗೆ ಶಾಕ್ ನೀಡಿದ ಬಜೆಟ್‌: ಮದ್ಯದ ಮೇಲೆ ಹೊಸ ರೂಪದ ತೆರಿಗೆ ಕೋರ್ಟು ಅಲೆದಾಟ ತಪ್ಪಿಸಲು 10 ಕೋಟಿ ವೆಚ್ಚದಲ್ಲಿ ಇ ಕೋರ್ಟ್‌ ಸ್ಥಾಪನೆ 1,000 ಕೋಟಿ ವೆಚ್ಚದ ‘ಕಲ್ಯಾಣ ಪಥ’ ಯೋಜನೆಡಿ ರಸ್ತೆ ಅಭಿವೃದ್ಧಿ:ಮುಖ್ಯಮಂತ್ರಿ ರಾಜ್ಯ ಬಜೆಟ್ | ಮೈಸೂರು ರಾಜ್ಯದ 2ನೇ ಐಟಿ ಸಿಟಿಯಾಗಿ ರೂಪಿಸುವ ಯೋಜನೆ ರಾಜ್ಯದಲ್ಲಿ ‘ವಿದ್ಯಾರ್ಥಿ ಇಂದಿರಾ ಕ್ಯಾಂಟೀನ್’ ಆರಂಭ : ಬಜೆಟ್ ನಲ್ಲಿ ಘೋಷಣೆ ಜಿಎಸ್​ಟಿ ತರ್ಕಬದ್ಧಗೊಳಿಸಿದ್ದರಿಂದ ರಾಜ್ಯಕ್ಕೆ ರಾಜಸ್ವ ಸಂಗ್ರಹಣೆ ಕಡಿಮೆ: ಸಿಎಂ ಸಿದ್ದರಾಮಯ್ಯ ರಾಜ್ಯ ಬಜೆಟ್ | ದಕ್ಷಿಣ ಕನ್ನಡದ ಮಾಣಿ ಹಾಗೂ ಸಜಿಪನಡು ಸೇರಿದಂತೆ ರಾಜ್ಯದ… ರಾಜ್ಯ ಸರ್ಕಾರಿ ಉದ್ಯೋಗ ನೇಮಕಾತಿಗೆ 5 ವರ್ಷಗಳ ಸಡಿಲಿಕೆ : ಸಿಎಂ ಸಿದ್ದರಾಮಯ್ಯ…

ಇತ್ತೀಚಿನ ಸುದ್ದಿ

ಬಿಜೆಪಿ ತೊರೆದ ಶೆಟ್ಟರ್ ಇಂದು ಕಾಂಗ್ರೆಸ್‌‌‌‌‌‌‌ಗೆ ಸೇರ್ಪಡೆ

17/04/2023, 00:30

ಬೆಂಗಳೂರು (reporterkarnataka.com)

ಬಿಜೆಪಿಯ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಜಗದೀಶ್ ಶೆಟ್ಟರ್ ಅವರು ಬಿಜೆಪಿಯನ್ನು ತೊರೆದು ಕಾಂಗ್ರೆಸ್‌ಗೆ ಸೇರಲಿದ್ದಾರೆ.
ಸೋಮವಾರ ಬೆಳಿಗ್ಗೆ 8.15ಕ್ಕೆ ಶೆಟ್ಟರ್ ಕಾಂಗ್ರೆಸ್ ಪಾಳಯಕ್ಕೆ ಸೇರಲಿದ್ದಾರೆ. ಬೆಂಗಳೂರಿನ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಶೆಟ್ಟರ್ ಕಾಂಗ್ರೆಸ್ ಸೇರಲಿದ್ದಾರೆ. ಬಳಿಕ ಮಲ್ಲಿಕಾರ್ಜುನ ಖರ್ಗೆ ಅವರಿಂದ ಪತ್ರಿಕಾಗೋಷ್ಠಿ ನಡೆಯಲಿದೆ ಎಂದು ತಿಳಿದು ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು